Headlines

ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ – Kannada News | Raichur: Pregnant Daughter in Law Murdered by Father in Law Amidst Family Feud

ಪ್ರಾತಿನಿಧಿಕ ಚಿತ್ರImage Credit source: meltzerandbell.com ರಾಯಚೂರು, ಜನವರಿ 28: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ (murder) ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ (Raichur) ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ…

Read More

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ರಾಮನಗರ, ಮಾರ್ಚ್​ 28: ರೇಷ್ಮೆನಗರಿ ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಕೇಂದ್ರ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿದ್ದರು, ಜಿಲ್ಲಾ ಕೇಂದ್ರದಲ್ಲಿ ಒಂದು ಬಸ್ ಶೆಲ್ಟರ್ (bus shelter) ಇಲ್ಲ. ಹೀಗಾಗಿ ಪ್ರಾಧಿಕಾರದ ವತಿಯಿಂದ ಸುಸಜ್ಜಿತ ಬಸ್ ಶೆಲ್ಟರ್ ಕಾಮಗಾರಿಗೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಗುದ್ದಲಿಪೂಜೆ ನೆರವೇರಿಸಲು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain)​ ಕೂಡ ಆಗಮಿಸಿದ್ದರು. ಆದರೆ‌ ತಂಗುದಾಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಗುದ್ದಲಿಪೂಜೆ ನೆರವೇರಿಸದೇ ಶಾಸಕರು ವಾಪಾಸ್…

Read More

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ…

Read More

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್ – Kannada News | BCI seeks details of Mamata Banerjees practice records after she appears in the Calcutta High Court wearing advocate attire

ನವದೆಹಲಿ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಅವರು ವಾದಿಸಿದ್ದರು. ಟಿಎಂಸಿಯ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ವಕೀಲ ವೃತ್ತಿಯಲ್ಲಿ ನಿಜಕ್ಕೂ ಅನುಭವ ಹೊಂದಿದ್ದಾರಾ?…

Read More

ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ – Kannada News | Keep these things in mind when going out this hot summer

ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಸುಡುವ ಬಿಸಿಲ ತಾಪಕ್ಕೆ (Summer Heat) ಜನ ಬೆಂದು ಹೋಗಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಸಿಲ ಧಗೆಗೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಸಾಧ್ಯವಾಗಿದೆ. ಅದರಲ್ಲೂ ಈ ಉಷ್ಣಾಂಶ ಏರಿಕೆಯಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳಿಗೆ ಸಿಲುಕಿ ಜನ ಹೈರಾಣಾಗಿದ್ದಾರೆ. ಹೀಗಿರುವಾಗ ಈ ಹೆಚ್ಚುತ್ತಿರುವ ಬೇಸಿಗೆಯಲ್ಲಿ ನಮ್ಮ ಆರೋಗ್ಯದ ಬಗ್ಗೆ  ಸ್ವಲ್ಪ ಕಾಳಜಿ ವಹಿಸಿಕೊಳ್ಳುವುದು ತುಂಬಾನೇ ಮುಖ್ಯ. ಹೀಗಿರುವಾಗ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ,…

Read More

14 ತಿಂಗಳು ಕೋಮಾದಲ್ಲಿದ್ದ ಅಮೆರಿಕದ ಭಾರತೀಯ ವಿದ್ಯಾರ್ಥಿನಿಯ ದುರಂತ ಅಂತ್ಯ

ಮುಂಬೈ, ಏಪ್ರಿಲ್ 8: ಆಕೆ ಎಷ್ಟು ಸುಂದರಿಯೋ ಅಷ್ಟೇ ಜಾಣೆ. ಹೀಗಾಗಿಯೇ ತನ್ನ 35ನೇ ವಯಸ್ಸಿನಲ್ಲೂ ಹೊಸತೇನಾದರೂ ಕಲಿಯಬೇಕೆಂಬ ಬಯಕೆಯಿಂದ ಅವರು ಅಮೆರಿಕಕ್ಕೆ ಹಾರಿದ್ದರು. ಆದರೆ, ಅದೊಂದು ಅಪಘಾತ ಆಕೆಯ ಕನಸನ್ನು ನುಚ್ಚುನೂರು ಮಾಡಿಬಿಟ್ಟಿತ್ತು. ಮಗಳು ವಿದೇಶದಲ್ಲಿ ಓದಿ ಜೀವನದಲ್ಲಿ ಹೆಚ್ಚೆಚ್ಚು ಸಾಧನೆ ಮಾಡುತ್ತಾಳೆ ಎಂಬ ಕನಸು ಕಂಡಿದ್ದ ಆಕೆಯ ತಂದೆ ತಮ್ಮ ಮಗಳ ಸ್ಥಿತಿಯನ್ನು ನೋಡಿ ಮಮ್ಮಲ ಮರುಗಿದ್ದರು. ಭೀಕರ ಕಾರು ಅಪಘಾತದಲ್ಲಿ (Car Accident) ಗಾಯಗೊಂಡಿದ್ದ ನೀಲಂ ಶಿಂಧೆ (Neelam Tanaji Shinde) ಎಂಬ…

Read More

ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ! – Kannada News | Karnataka CET 2026: KEA Extends Application Date to Feb 27 – Don’t Miss Out!

ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ. ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು…

Read More

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ…

Read More

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು! – Kannada News | Bengaluru Software Engineer Suicide: Family Conflict over cooking Lead to Tragedy

ಸುಶ್ಮಾ ಮತ್ತು ಆಕೆಯ ಪತಿ ಪುನೀತ್ ಕುಮಾರ್Image Credit source: INDIA tv ಬೆಂಗಳೂರು, ಮಾರ್ಚ್​ 04: ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಬ್ಬಿಗೆರೆ (Bengaluru) ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತಿದ್ದ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಅಡಿಗೆ ವಿಷಯಕ್ಕೆ ಅತ್ತೆಯಿಂದ ಕಿರುಕುಳ ಬೆಂಗಳೂರು ನಿವಾಸಿ ಸುಶ್ಮಾ (35)…

Read More

Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Peace and happiness reign in the home of a woman with these qualities

ಹೆಣ್ಣನ್ನು ಮನೆಯ ಕಣ್ಣು, ಮನೆಯ (home) ನಂದಾದೀಪ ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ, ಏಕೆಂದರೆ ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಕುಟುಂಬದ ಉನ್ನತಿ-ಅವನತಿ ಕೂಡ ಅವರ ಮೇಲೆಯೇ ನಿಂತಿರುತ್ತದೆ. ಅದಕ್ಕಾಗಿಯೇ ಉತ್ತಮ ಗುಣವುಳ್ಳ ಹೆಣ್ಣನ್ನೇ ಮದುವೆಯಾಗಬೇಕು ಎಂದು ಹಿರಿಯರು ಹೇಳೋದು. ಅಂತಹ ಮಹಿಳೆಯರು ಮನೆಯನ್ನು ಸ್ವರ್ಗವನ್ನಾಗಿಸುತ್ತಾರೆ. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಹೆಣ್ಣು ಇರುವಂತಹ ಮನೆಯಲ್ಲಿ ಹೊಂದಾಣಿಕೆ ಶಾಂತಿ, ಸಂತೋಷ, ನೆಮ್ಮದಿಗೆ ಯಾವುದೇ ಕೊರತೆಯಿಲ್ಲ ಎಂದು ಆಚಾರ್ಯ ಚಾಣಕ್ಯರು ವರ್ಣಿಸಿದ್ದಾರೆ….

Read More