RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More

ಕನ್ನಡದ ಕೋಟ್ಯಧಿಪತಿಯಿಂದ ಪುನೀತ್​​​ಗೆ ಸಿಕ್ಕಿದ್ದ ಸಂಭಾವನೆ ಎಷ್ಟು? ಅದರಿಂದ ಅವರು ಮಾಡಿದ್ದೇನು?

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ನಟನೆ, ಗಾಯನ, ಸಿನಿಮಾ ನಿರ್ಮಾಣ ಮಾತ್ರವಲ್ಲದೇ ಅವರು ನಿರೂಪಕನಾಗಿಯೂ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ‘ಕನ್ನಡದ ಕೋಟ್ಯಧಿಪತಿ’ ಶೋನ ಅವರು ನಡೆಸಿಕೊಟ್ಟಿದ್ದರು. ಈ ಶೋ ನಡೆಸಿಕೊಟ್ಟಿದ್ದಕ್ಕೆ ಅವರಿಗೆ ಒಳ್ಳೆಯ ಸಂಭಾವನೆ ಸಿಕ್ಕಿತ್ತು. ಇದನ್ನು ಅವರು ಧರ್ಮದ ಕೆಲಸಕ್ಕೆ ಬಳಸಿಕೊಂಡಿದ್ದರು. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಿಂದ ಪುನೀತ್​​ ಅವರಿಗೆ ಸಿಕ್ಕಿದ್ದು ಬರೋಬ್ಬರಿ 8 ಕೋಟಿ ರೂಪಾಯಿ ಸಂಭಾವನೆ ಆಗಿತ್ತು. ಈ ಬಗ್ಗೆ ಭಗವಾನ್​ ಹೇಳಿದ್ದರು. ಪುನೀತ್​ ಅವರು…

Read More

Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ – Kannada News | Home Positivity: Women’s Role, Cleanliness and Rituals for Peace and Prosperity

ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಕಾರಾತ್ಮಕತೆ ನೆಲೆಸಲು ಕುಟುಂಬದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾದರೂ, ಅದರಲ್ಲೂ ಮಹಿಳೆಯರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಮನೆಯ ಸ್ವಚ್ಛತೆ, ಪೂಜೆ-ಪಾಠ, ದಿನನಿತ್ಯದ ಸಣ್ಣ ಅಭ್ಯಾಸಗಳು – ಇವೆಲ್ಲವೂ ಮನೆಯ ವಾತಾವರಣವನ್ನು ರೂಪಿಸುತ್ತವೆ. ನಮ್ಮ ಹಿರಿಯರು ಹೇಳುವಂತೆ, ಲಕ್ಷ್ಮೀ ದೇವಿ ಯಾವಾಗಲೂ ಸ್ವಚ್ಛ, ಪ್ರಕಾಶಮಾನ ಮತ್ತು ಸಾತ್ವಿಕ ಶಕ್ತಿಯಿರುವ ಸ್ಥಳದಲ್ಲೇ ವಾಸಿಸುತ್ತಾಳೆ. ಆದ್ದರಿಂದ ಮನೆಗೆ ದೈವಿಕ ಶಕ್ತಿಯನ್ನು ಆಕರ್ಷಿಸಲು ಕೆಲವು ಸರಳ ಕ್ರಮಗಳನ್ನು ಪಾಲಿಸುವುದು ಬಹಳ ಉಪಯುಕ್ತ. ಮೊದಲನೆಯದಾಗಿ, ಸ್ವಚ್ಛತೆ ಅತ್ಯಂತ ಮುಖ್ಯ. ಅಸ್ತವ್ಯಸ್ತವಾಗಿರುವ…

Read More

ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts

ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…

Read More

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…

Read More

ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು – Kannada News | OpenAI CEO Sam Altman: AI Won’t Cause Job Apocalypse; Human Connection Prevails

ಸಿಡ್ನಿ, ಮೇ 26: ಕೃತಕ ಬುದ್ಧಿಮತ್ತೆ (AI) ಜಗತ್ತನ್ನು ಆವರಿಸಿಕೊಳ್ಳುತ್ತಿದ್ದಂತೆ ಲಕ್ಷಾಂತರ ಬಿಳಿ ಕಾಲರ್ (White-collar) ಉದ್ಯೋಗಗಳು ನಾಶವಾಗಬಹುದು ಎಂಬ ಭೀತಿ ಜಗತ್ತಿನಾದ್ಯಂತ ಸೃಷ್ಟಿಯಾಗಿತ್ತು. ಆದರೆ, ಓಪನ್ಎಐನ ಸಿಇಒ ಸ್ಯಾಮ್ ಆಲ್ಟ್‌ಮನ್ (Sam Altman) ಅವರೇ ಈಗ ಸಮಾಧಾನಕರ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮನುಷ್ಯರ ಹೆಚ್ಚಿನ ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ ಎಂದು ಕಳೆದ ವರ್ಷ ಹೇಳುತ್ತಿದ್ದ ಸ್ಯಾಮ್ ಆಲ್ಟ್‌ಮನ್ ಇದೀಗ ತಮ್ಮ ಅಭಿಪ್ರಾಯವನ್ನೇ ಬದಲಿಸಿದ್ದಾರೆ. AI ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಜಗತ್ತಿನಲ್ಲಿ ಉದ್ಯೋಗಗಳ ಮಹಾ ಪ್ರಳಯ ಅಥವಾ ಸರ್ವನಾಶ…

Read More

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ – Kannada News | Copper sheets were stolen from the Parashurama Theme Park in Karkala

ತಾಮ್ರದ ತಗಡನ್ನು ಕತ್ತರಿಸಿರುವುದು. ಉಡುಪಿ, ಜನವರಿ 05: ಭಾರಿ ವಿವಾದಕ್ಕೆ ಕಾರಣವಾಗಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರಶುರಾಮ ಥೀಂ ಪಾರ್ಕ್ನನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಟ್ಟಡದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಚಾಲಾಕಿಗಳು, ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಹೊತ್ತೊಯ್ದಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಥೀಮ್​​ ಪಾರ್ಕ್​​ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ವಿಚಾರವಾಗಿ ಅವ್ಯವಹಾರ ಆರೋಪ ಕೇಳಿಬಂದಿದ್ದ ಹಿನ್ನೆಲೆ ತನಿಖೆಯೂ ನಡೆದಿತ್ತು. ಅನುದಾನವಿಲ್ಲದೆ ಸದ್ಯ ಥೀಂಪಾರ್ಕ್​​ ಪಾಳು ಬಿದ್ದಿದ್ದು, ಇಲ್ಲಿನ…

Read More

ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ – Kannada News | Yash shared his bad experience with a star actor

ನಟ ಯಶ್ (Yash) ಈಗ ಸ್ಟಾರ್ ನಟ. ಅವರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಒಂದು ಸಮಯದಲ್ಲಿ ಯಶ್ ಸಹ ಸ್ಟಾರ್ ನಟರುಗಳ ಅಭಿಮಾನಿ ಆಗಿದ್ದವರು. ಯಶ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತಾವು, ಸ್ಟಾರ್ ನಟನ ಆಟೋಗ್ರಾಫ್ ಒಮ್ಮೆ ಕೇಳಿದ್ದು, ಆ ನಟ, ತಮ್ಮೊಂದಿಗೆ ಅಗೌರವದಿಂದ ನಡೆದುಕೊಂಡರು ಎಂದು ಹೇಳಿದ್ದಾರೆ. ಆದರೆ ಆ ನಂತರ ಆ ನಟನ ಸಿನಿಮಾ ನೋಡುವುದೇ ಬಿಟ್ಟಿದ್ದಾಗಿ ಯಶ್ ಹೇಳಿಕೊಂಡಿದ್ದಾರೆ. ಹಾಗಾಗಿ, ಯಶ್, ಯಾರೇ ಅಭಿಮಾನಿಗಳು ಬಂದರು ಅವರನ್ನು ಪ್ರೀತಿಯಿಂದ ಕಾಣುತ್ತಾರಂತೆ. ವಿಡಿಯೋ…

Read More

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್! – Kannada News | Karnataka Congress Power Struggle Shifts to Delhi: DK Shivakumar Starts ‘Number Game’ Amid CM Change Buzz

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ….

Read More

‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್ – Kannada News | Rocking Star Yash reveals Toxic movie plot and period backdrop in new interview

‘ರಾಕಿಂಗ್ ಸ್ಟಾರ್’ ಯಶ್ (Yash) ಅವರಿಗೆ 2026ರ ವರ್ಷ ಅತ್ಯಂತ ಲಾಭದಾಯಕ ಮತ್ತು ಮಹತ್ವದ ವರ್ಷವಾಗಲಿದೆ. ಈ ವರ್ಷ ಅವರ ಅಭಿನಯದ ಎರಡು ಬಹುನಿರೀಕ್ಷಿತ ಚಿತ್ರಗಳಾದ ‘ಟಾಕ್ಸಿಕ್’ (Toxic) ಮತ್ತು ‘ರಾಮಾಯಣ’ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಇತ್ತೀಚಿಗೆ ಯಶ್ ಅವರು ವಿದೇಶಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಗಳಲ್ಲಿ ತಮ್ಮ ಚಿತ್ರಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ! ಇದರಿಂದಾಗಿ ‘ಟಾಕ್ಸಿಕ್’ ಸಿನಿಮಾದ ಕತೆಯೇ (Toxic movie Plot) ಲೀಕ್ ಆದಂತೆ ಆಗಿದೆ. ‘ಕೆಜಿಎಫ್ 2’ ಮೂಲಕ ಯಶ್…

Read More