Headlines

ಧನುಶ್ ಜೊತೆ ಮದುವೆ: ಕೊನೆಗೂ ಬಾಯ್ಬಿಟ್ಟ ನಟಿ ಮೃಣಾಲ್ ಠಾಕೂರ್ – Kannada News | Mrunal Thakur talks about her marriage and the right person

ಮೃಣಾಲ್ ಠಾಕೂರ್ (Mrunal Thakur), ಸ್ಟಾರ್ ಪ್ಯಾನ್ ಇಂಡಿಯಾ ನಟಿಯರಲ್ಲಿ ಒಬ್ಬರು. ಮರಾಠಿ ಮೂಲದ ಈ ನಟಿ ಮಿಂಚಿದ್ದು ಮಾತ್ರ ದಕ್ಷಿಣ ಭಾರತ ಚಿತ್ರರಂಗದಲ್ಲಿ. ಅದರಲ್ಲೂ ತೆಲುಗಿನ ‘ಸೀತಾ-ರಾಮಂ’ ಸಿನಿಮಾ ಮೃಣಾಲ್ ಠಾಕೂರ್​​ಗೆ ದಕ್ಷಿಣದಲ್ಲಿ ದೊಡ್ಡ ಅಭಿಮಾನಿ ವರ್ಗವನ್ನೇ ಸೃಷ್ಟಿಸಿ ಕೊಟ್ಟಿದೆ. ಈಗಲೂ ಸಹ ದಕ್ಷಿಣದ ಕೆಲವಾರು ಸಿನಿಮಾಗಳಲ್ಲಿ ಜೊತೆಗೆ ಕೆಲ ಬಾಲಿವುಡ್​​ ಸಿನಿಮಾಗಳಲ್ಲಿಯೂ ಮೃಣಾಲ್ ಠಾಕೂರ್ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚೆಗೆ ಮೃಣಾಲ್ ಠಾಕೂರ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿತ್ತು. ಅದುವೇ ಸ್ಟಾರ್ ನಟ…

Read More

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; 50 ಸಾವಿರ ರೂ. ರವರೆಗೆ ವೇತನ – Kannada News | BSNL Recruitment 2026: 120 Senior Executive Trainee Vacancies, Apply Now!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್‌ನಲ್ಲಿ ವೃತ್ತಿಜೀವನ ಆರಂಭಿಸಲು ಇದು ಒಳ್ಳೆಯ ಅವಕಾಶವಾಗಿದೆ. ಈ ನೇಮಕಾತಿಯಡಿ ಒಟ್ಟು 120 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ 95 ಟೆಲಿಕಾಂ ವಿಭಾಗಕ್ಕೆ ಮತ್ತು 25 ಹಣಕಾಸು ವಿಭಾಗಕ್ಕೆ ಸೇರಿವೆ. ಟೆಲಿಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಶೇ.60 ಅಂಕಗಳೊಂದಿಗೆ BE ಅಥವಾ B.Tech ಪದವಿ ಪಡೆದಿರಬೇಕು. ಹಣಕಾಸು ಹುದ್ದೆಗಳಿಗೆ CA ಅಥವಾ…

Read More

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ – Kannada News | Aland Ladley Mashak Dargah Shivalinga Changed: Hindus Allege Alteration After Worship

ಕಲಬುರಗಿ, ಫೆಬ್ರವರಿ 15: ಆಳಂದದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ladle mashak dargah)  ಶಿವಲಿಂಗಕ್ಕೆ ಪೂಜೆ‌ ಸಲ್ಲಿಸಲಾಗಿದೆ. ಹೈಕೋರ್ಟ್ ಅನುಮತಿ ಪ್ರಕಾರ ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ್ ಟೆಂಗಳಿ ಸೇರಿ 14 ಜನರು ಶಿವಲಿಂಗಕ್ಕೆ ಪೂಜೆ (Shivalinga pooja) ಸಲ್ಲಿಸಿದ್ದಾರೆ. ಆದರೆ ಪೂಜೆ ಬಳಿಕ ಶಿವಲಿಂಗದ ಆಕಾರವೇ ಬದಲಾಗಿದೆ ಎಂದು ಆರೋಪಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. 14 ಜನ ಹಿಂದೂ ಮುಖಂಡರಿಂದ ಪೂಜೆ ಇಂದು ಮಹಾಶಿವರಾತ್ರಿ ಹಬ್ಬದ ನಿಮಿತ್ಯ ಇಡೀ ನಾಡಿನ ಜನ ಶಿವನಾಮ ಪಠಿಸುತ್ತ,…

Read More

35 ವರ್ಷದ ನಂತರ ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಬೇಕು! – Kannada News | Planning Pregnancy at 35+: Tests to Do

35 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ. ಈ ವಯಸ್ಸಿನಲ್ಲಿ, ಅಂಡಾಣುಗಳ ಗುಣಮಟ್ಟದಲ್ಲಿ ಇಳಿಕೆ, ಹಾರ್ಮೋನುಗಳ ಅಸಮತೋಲನ ಮತ್ತು ಥೈರಾಯ್ಡ್ ಸಮಸ್ಯೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹೆಚ್ಚುವರಿಯಾಗಿ, ಗರ್ಭಧಾರಣೆಗೆ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಅಷ್ಟು ಮಾತ್ರವಲ್ಲ, ಗರ್ಭಪಾತ ಮತ್ತು ಗರ್ಭಧಾರಣೆಯಲ್ಲಿ ತೊಡಕು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಾಗಿರುತ್ತದೆ. ವಯಸ್ಸಾದಂತೆ, ದೇಹದ ಚೇತರಿಕೆಯ ಸಾಮರ್ಥ್ಯವೂ ಸ್ವಲ್ಪ ಕಡಿಮೆಯಾಗುತ್ತದೆ, ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ,…

Read More

IND vs PAK T20 WC Live Score: ಕೆಲವೇ ನಿಮಿಷಗಳಲ್ಲಿ ಟಾಸ್ – Kannada News | Team A vs Team B T20 World Cup 2026 Live Cricket Score IND vs PAK Group A Today Match, highlights latest news in Kannada

2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. ಈ ಕ್ರಿಕೆಟ್ ಸಂಭ್ರಮ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡೂ ತಂಡಗಳು ಅದಕ್ಕಾಗಿ ಸಜ್ಜಾಗಿವೆ. ಇಲ್ಲಿಯವರೆಗೆ, ಎರಡೂ ತಂಡಗಳು ಟಿ20 ವಿಶ್ವಕಪ್ 2026 ರಲ್ಲಿ ಗೆಲುವಿನ ಮೇಲೆ ಸವಾರಿ ಮಾಡುತ್ತಿವೆ. ಇದರರ್ಥ ಒಂದು ತಂಡವು ಈಗ ಪಂದ್ಯಾವಳಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಲಿದೆ. ಟೂರ್ನಿಯಲ್ಲಿ ಎರಡೂ ತಂಡಗಳು ತಲಾ ಎರಡು ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ….

Read More

ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ – Kannada News | Mangaluru Man Manish Cheating Wife for Targets others Woman From foreign

ಮಂಗಳೂರು, (ಫೆಬ್ರವರಿ 15): ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್​ಬುಕ್​ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್​​​​ನ ಕೆಲಸ. ಫೇಸ್​ಬುಕ್​ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್​ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ…

Read More

ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು – Kannada News | Sridhar Vembu compares today’s tech giants to British East India Company

ನವದೆಹಲಿ, ಫೆಬ್ರುವರಿ 15: ಜೋಹೋ ಸಂಸ್ಥಾಪಕ ಶ್ರೀಧರ್ ವೆಂಬು (Sridhar Vembu) ಅವರು ಜಾಗತಿಕ ಟೆಕ್ ದೈತ್ಯ ಕಂಪನಿಗಳನ್ನು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಕೆ ಮಾಡಿದ್ದಾರೆ. ಗೂಗಲ್ ಸಂಸ್ಥೆ ಒಂದೇ ದಿನದಲ್ಲಿ 32 ಬಿಲಿಯನ್ ಡಾಲರ್​ನಷ್ಟು (3 ಲಕ್ಷ ಕೋಟಿ ರೂ) ಫಂಡ್ ಸೃಷ್ಟಿಸಿಕೊಂಡಿರುವುದನ್ನು ಉಲ್ಲೇಖಿಸುತ್ತಾ, ವೆಂಬು ಅವರು ಈ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 17ನೇ ಶತಮಾನದಲ್ಲಿ ಆರಂಭವಾದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ 19ನೇ ಶತಮಾನದ ಮಧ್ಯ ಭಾಗದವರೆಗೂ ಅಸ್ತಿತ್ವದಲ್ಲಿತ್ತು. 200ಕ್ಕೂ ಹೆಚ್ಚು ವರ್ಷ ಕಾಲ…

Read More

ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದ ಪ್ರವಾಸಿಗರು – Kannada News | Chamarajanagar: Male Tiger Carcass Found in Gundal Reservoir

ಹುಲಿಯ ಮೃತದೇಹ ಪತ್ತೆImage Credit source: tv9 kannada ಚಾಮರಾಜನಗರ, ಫೆಬ್ರವರಿ 15: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್​​ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ (tiger deadbody) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಡ್ಯಾಂನಲ್ಲಿ ಹುಲಿಯ ಶವ ತೇಲುತ್ತಿರುವುದನ್ನು ನೋಡಿದ ಪ್ರವಾಸಿಗರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಮತ್ತು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸದ್ಯ ಜಲಾಶಯದಿಂದ ಹುಲಿಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದು, ಪಶು ವೈದ್ಯರಿಂದ…

Read More

ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಗ್ರಾಮಸ್ಥರು – Kannada News | Gadag: Shivling and Nandi Idol Vandalised in on Shivaratri

ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದೇ ಅಹಿತಕರ ಘಟನೆವೊಂದು ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿನ ಶಿವಲಿಂಗ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ…

Read More

ರಣಜಿ ಟ್ರೋಫಿ ಸೆಮಿಫೈನಲ್​; ನಾಯಕನಾಗಿ 2ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Devdutt Padikkal’s 9th First Class Century and 3500 Runs Powers Karnataka in Ranji Trophy Semifinal

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ಮೊದಲ ದಿನದಂದು ಅಮೋಘ ಪ್ರದರ್ಶನ ನೀಡಿದೆ. ಅನುಭವಿ ಆರಂಭಿಕ ಕೆಎಲ್ ರಾಹುಲ್ 141 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರೆ, ತಂಡದ ನಾಯಕ ದೇವದತ್ ಪಡಿಕ್ಕಲ್ ಅದ್ಭುತ ಶತಕ ಬಾರಿಸಿ ತಂಡವನ್ನು ಮುನ್ನಡೆಸಿದರು. ಇದು ಈ ಅವೃತ್ತಿಯ ರಣಜಿ ಟ್ರೋಫಿಯಲ್ಲಿ ಪಡಿಕ್ಕಲ್ ಅವರ ಎರಡನೇ ಶತಕವಾಗಿದ್ದು, ಒಟ್ಟಾರೆಯಾಗಿ, ಇದು ಪ್ರಥಮ ದರ್ಜೆ…

Read More