Headlines

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ, ಶೈಕ್ಷಣಿಕ ಅರ್ಹತೆ ಏನು? – Kannada News | Pralhad Joshi Appointed Union Education Minister: Background, Qualifications and Vision

ನವದೆಹಲಿ, ಜುಲೈ 26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ, ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi)ಯವರಿಗೆ ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಹುಬ್ಬಳ್ಳಿಯ ಕೆ.ಎಸ್. ಆರ್ಟ್ಸ್ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ನವೆಂಬರ್ 27, 1962 ರಂದು ಕರ್ನಾಟಕದ ವಿಜಯಪುರದಲ್ಲಿ ಜನಿಸಿದರು. ಇವರ ತಂದೆ ಭಾರತೀಯ…

Read More

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

Ratha Saptami: ಇಂದು ರಥಸಪ್ತಮಿ; ಹಬ್ಬದ ಆಚರಣೆ ಮತ್ತು ಮಹತ್ವವನ್ನು ತಿಳಿಯಿರಿ – Kannada News | Ratha Saptami: Surya’s Birthday, Rituals and Immense Significance

ಹಿಂದೂ ಧರ್ಮದಲ್ಲಿ ರಥಸಪ್ತಮಿಯು ಅತ್ಯಂತ ಮಹತ್ವದ ಹಾಗೂ ಮಂಗಳಕರವಾದ ಪರ್ವ ಕಾಲಗಳಲ್ಲಿ ಒಂದಾಗಿದೆ. ಇದನ್ನು ಜಗದ ಚಕ್ಷು ಮತ್ತು ಬ್ರಹ್ಮಾಂಡದ ಶಕ್ತಿಯ ಮೂಲವಾದ ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಈ ದಿನ ಸೂರ್ಯನ ವಿಶೇಷ ಲಹರಿಗಳು ಇಡೀ ಬ್ರಹ್ಮಾಂಡದ ಮೇಲೆ ಪ್ರಭಾವ ಬೀರುತ್ತವೆ ಎಂದು ನಂಬಲಾಗಿದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಉದಾಹರಣೆಗೆ, 2026ರ ಜನವರಿ 25ರ ಭಾನುವಾರದಂದು ಬೆಳಗ್ಗೆ 12:39 ರಿಂದ ರಾತ್ರಿ 11:10ರ ತನಕ ಸಪ್ತಮಿ ತಿಥಿ ಇರುತ್ತದೆ….

Read More

ರಜನೀಕಾಂತ್ ಸಿನಿಮಾನಲ್ಲಿ ಶಾರುಖ್ ಖಾನ್ ಪಾತ್ರ ಏನು?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಚಿತ್ರೀಕರಣ ಚಾಲ್ತಿಯಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅದೇ ಸಿನಿಮಾದ ಮುಂದಿನ ಭಾಗ ಚಿತ್ರೀಕರಣ ಚಾಲ್ತಿಯಲ್ಲಿದ್ದು, ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ನಟಿಸಿದ್ದ ಕೆಲ ಅತಿಥಿ ನಟರುಗಳು ಈ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಜೊತೆಗೆ ಹೆಚ್ಚುವರಿ ಸೇರ್ಪಡೆಯೆಂದರೆ ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರು ಸಹ ‘ಜೈಲರ್ 2’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಶಾರುಖ್ ಖಾನ್, ರಜನೀಕಾಂತ್ ಜೊತೆ ನಟಿಸುವ ಸುದ್ದಿ ಈ…

Read More

ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಿದ್ರೆ ಒಳ್ಳೆಯದು: ವಿಜಯೇಂದ್ರಗೆ ಹರಿಪ್ರಸಾದ್ ತಿರುಗೇಟು – Kannada News | It Would Be Better If He Spoke About the Cases Against His Leaders: BK Hariprasad sparks Vijayendra

ಬೆಂಗಳೂರು, ಜುಲೈ 10: ಸೋನಿಯಾ ಗಾಂಧಿ ಮೇಲೆ ಯಾವುದೇ ಪ್ರಕರಣಗಳಿಲ್ಲವೇ ಎಂದು ಪ್ರಶ್ನಿಸುವ ಮೊದಲು, ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿದ್ದ ಬಿಎಸ್​ ಯಡಿಯೂರಪ್ಪ ಇತಿಹಾಸವನ್ನು ನೆನಪಿಸಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​​ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿವೈ ವಿಜಯೇಂದ್ರ ಮಾಡಿರುವ ಟೀಕೆಗಳಿ ಬಗ್ಗೆ ಮಾತನಾಡಿದ ಅವರು, ವಿಜಯೇಂದ್ರರನ್ನ ಬೇಬಿ ಯಡಿಯೂರಪ್ಪ ಎಂದು ಕರೆದಿದ್ದಾರೆ. ತಮ್ಮ ನಾಯಕರ ಮೇಲಿನ ಆರೋಪಗಳಿಗೆ ಬೇಬಿ ಯಡಿಯೂರಪ್ಪ…

Read More

ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ! – Kannada News | Karnataka Weather Update: IMD Issues Yellow Alert for South Interior Districts; Heavy Rain Forecasted for April 30 and May 1

ಬೆಂಗಳೂರು, ಏ.28: ರಾಜ್ಯದ ಅನೇಕ ಕಡೆ ಇಂದು (ಏ.28) ಹಲವು ಕಡೆ ಮಳೆಯಾಗಿದೆ. ಕೆಲವೊಂದು ಕಡೆ ಆಲಿಕಲ್ಲು ಮಳೆಯಾಗಿದೆ. ಇನ್ನು ಕೆಲವು ಭಾಗದಲ್ಲಿ ಬಿಸಿಲಿನ ಬಿಸಿ ಇತ್ತು. ಇದೀಗ ಈ ಬಿಸಿಲಿನ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಗುವ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳ ಆರಂಭದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 30 ಮತ್ತು ಮೇ 1 ರಂದು ಮಳೆ…

Read More

ಸ್ಟಿಕ್ಕರ್ ಹಾಕಿದ್ರೂ ಕಷ್ಟ, ಹಾಕದಿದ್ರೂ ಫೈನ್! ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು! ಬೆಂಗಳೂರು, ಮೇ 30: ನಗರದಲ್ಲಿ ಪೋರ್ಟರ್, ಅಂಕಲ್ ಸೇರಿದಂತೆ ವಿವಿಧ ಅಗ್ರಿಗೇಟರ್ ಆಪ್‌ಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಖಾಸಗಿ ಗೂಡ್ಸ್ ವಾಹನ (Goods Vehicle) ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಚಾಲಕರಿಗೆ ಸ್ಟಿಕ್ಕರ್ ಹಾಕಿದರೂ ಕಷ್ಟ, ಹಾಕದೇ ಇದ್ದರೂ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಮುಖ್ಯಾಂಶಗಳು ಅಗ್ರಿಗೇಟರ್ ಆಪ್ ಕಂಪನಿಗಳು ಚಾಲಕರ ಮೇಲೆ ಸ್ಟಿಕ್ಕರ್ ಹಾಕಲು ಒತ್ತಡ ಹೇರುತ್ತಿವೆ. ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸಂಚಾರಿ…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More