Headlines

ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಬೆಂಗಳೂರು, ಮಾರ್ಚ್​ 21: ಮೇ ತಿಂಗಳಲ್ಲಿ ಅರಮನೆ ಮೈದಾನದಲ್ಲಿ ಬೃಹತ್ ಮಠಾಧೀಶ್ವರ ಮಹಾಸಭೆ ವಿಚಾರವಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಡಿಸಿಎಂ ಡಿಕೆ ಶಿವಕುಮಾರ್​​ನ್ನ ಇಂದು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಕೆ ಶಿವಕುಮಾರ್​ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಬಜೆಟ್​ನಲ್ಲಿ ಸ್ವಾಮೀಜಿಗಳಿಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ…

Read More

ಸಿಂಗಲ್ ಪೇರೆಂಟ್ ಆಗಿ ಮಗನ ಬೆಳೆಸುವುದು ತುಂಬಾ ಕಷ್ಟ: ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಚಿರಂಜೀವಿ ಸರ್ಜಾ (Chiranjeevi Sarja) ನಿಧನದ ಬಳಿಕ ಅವರು ಸಖತ್ ನೋವು ಅನುಭವಿಸಿದರು. ಪುತ್ರ ರಾಯನ್ (Raayan) ಜನಿಸಿದ ಬಳಿಕ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ಆ ಬಗ್ಗೆ ಮೇಘನಾ ರಾಜ್ (Meghana Raj) ಅವರು ಮಾತನಾಡಿದ್ದಾರೆ. ‘ರೆಯಾನ್ ಮಿಥುನ್’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಖಾಸಗಿ ಜೀವನದ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ, ಮಾರ್ಚ್ 23: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್…

Read More

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು, ಮಾರ್ಚ್​​ 18: ಅಂತರ್ಜಾತಿ ವಿವಾಹ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಲಾಗಿದ್ದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ‌ ತಪ್ಪಿಸಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ…

Read More

ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಸಾಹಿಬ್​ಝಾದ ಫರ್ಹಾನ್

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸಾಹಿಬ್​ಝಾದ ಫರ್ಹಾನ್ (Sahibzada Farhan) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸಾಹಿಬ್​ಝಾದ, ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ. ಲಾಹೋರ್​ನಲ್ಲಿ ನಡೆದ ಪಿಎಸ್​ಎಲ್​ನ 8ನೇ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ಹಾಗೂ ಹೈದರಾಬಾದ್ ಕಿಂಗ್ಸ್​ಮೆನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ಪರ…

Read More

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಕ್ರಿಕೆಟಿಗನಿಗೆ ಜೀವ ಬೆದರಿಕೆ..! – Kannada News | CWAB president Mohammad Mithun revealed that he received death threats

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಮೊಹಮ್ಮದ್ ಮಿಥುನ್, ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರ ರಾಜೀನಾಮೆ ಆಗ್ರಹಿಸಿದ್ದರು. ಆಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘವು ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ನಜ್ಮುಲ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿತ್ತು. ಅಷ್ಟೇ ಅಲ್ಲದೆ ನಜ್ಮುಲ್ ಇಸ್ಲಾಂ ಅವರು ರಾಜೀನಾಮೆ ನೀಡುವವರೆಗೆ ಬಾಂಗ್ಲಾದೇಶ್…

Read More

ಸಿಬಿಎಫ್​​ಸಿ ಹೊಸ ನಿಯಮ: ನಿರ್ಮಾಪಕರಿಗೆ ತಂದಿದೆ ತಲೆನೋವು

ಸಿಬಿಎಫ್​​ಸಿ (CBFC) ಯಿಂದ ಇತ್ತೀಚೆಗೆ ಕೆಲವು ನಿರ್ಮಾಪಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ನಿರ್ಮಾಪಕರು ಇತ್ತೀಚೆಗಿನ ದಿನಗಳಲ್ಲಿ ಸಿಬಿಎಫ್​​ಸಿ ಬಗ್ಗೆ ಅಸಮಾಧಾನ ಸಹ ಹೊರಹಾಕಿದ್ದಾರೆ. ಕೆಲವರು ಕೇಸುಗಳನ್ನು ಸಹ ದಾಖಲಿಸಿದ್ದಿದೆ. ಇದೀಗ ಸಿಬಿಎಫ್​​ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋಡಬೇಕಿದೆ. ಸಿಬಿಎಫ್​​ಸಿಯ ನಿಯಮದ ಪ್ರಕಾರ, ಈ ಭಾನುವಾರದ (ಮಾರ್ಚ್ 15) ಪ್ರಮಾಣ ಪತ್ರಕ್ಕೆ ಸಲ್ಲಿಕೆ ಆಗುವ ಎಲ್ಲ…

Read More

IND vs NED: ಕೊನೆಯ ಲೀಗ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Netherlands: T20 World Cup 2026 Last League Match, Team Changes Announced

2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ಇದೀಗ ತನ್ನ ಕೊನೆಯ ಲೀಗ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ. ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಭಾರತ ಅದ್ಭುತ ಗೆಲುವುಗಳನ್ನು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಸೋಲಿಸಿದ ಭಾರತ ತಂಡವು ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್ -8 ಹಂತಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿತ್ತು. ಇದೀಗ ಸೂಪರ್ -8 ಸುತ್ತಿಗೂ ಮುನ್ನ ನೆದರ್ಲ್ಯಾಂಡ್ಸ್…

Read More

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಬಾಲಿವುಡ್‌ನ ಗ್ಲಾಮರಸ್ ನಟಿ ಮಲೈಕಾ ಅರೋರಾ (Malaika Arora)  ಮತ್ತು Splitsvilla X6 ಸ್ಪರ್ಧಿ ಸೋರಬ್ ಬೇಡಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿತ್ತು. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಸೋರಬ್ ಬೇಡಿ (Sorab Bedi) ತೆರೆ ಎಳೆದಿದ್ದಾರೆ. ‘ನಾವಿಬ್ಬರೂ ಕೇವಲ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ. ಟ್ರೋಲ್ ಮಾಡುವವರ ವಿರುದ್ಧ…

Read More