Headlines

IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್​ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್​ಮನ್ ಗಿಲ್ ಶತಕ ಬಾರಿಸಿದರೆ,…

Read More

ಸತತ ಸೋಲುಗಳ ನಂತರ ಅಕ್ಷಯ್ ಕುಮಾರ್‌ಗೆ ಬಿಗ್ ರಿಲೀಫ್; ಬಾಕ್ಸ್ ಆಫೀಸ್‌ನಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಅಬ್ಬರ – Kannada News | Akshay Kumar’s Grand Comeback: Welcome To The Jungle Earns 29 Cr Worldwide

ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಳೆದ ಕೆಲವು ವರ್ಷಗಳಿಂದ ಕಂಗಾಲಾಗಿದ್ದರು. ಅವರು ನಟಿಸಿದ ಸಿನಿಮಾಗಳು ಬ್ಯಾಕ್-ಟು-ಬ್ಯಾಕ್ ಬಾಕ್ಸ್ ಆಫೀಸ್‌ನಲ್ಲಿ ಧೂಳೀಪಟವಾಗಿದ್ದವು. ಈ ನಿರಂತರ ಸೋಲುಗಳಿಂದ ಕಂಗೆಟ್ಟಿದ್ದ ಅಕ್ಷಯ್ ಕುಮಾರ್‌ಗೆ ಈಗ ಬಿಡುಗಡೆಯಾಗಿರುವ ‘ವೆಲ್ಕಮ್ ಟು ದಿ ಜಂಗಲ್’ (ವೆಲ್ಕಮ್ 3) ಸಿನಿಮಾ ದೊಡ್ಡ ಮಟ್ಟದ ಗೆಲುವನ್ನು ತಂದುಕೊಟ್ಟಿದೆ. ಈ ಭರ್ಜರಿ ಓಪನಿಂಗ್ ನೋಡಿದರೆ ಅಕ್ಷಯ್ ಕುಮಾರ್ ಕೊನೆಗೂ ಸಕ್ಸಸ್ ಟ್ರ್ಯಾಕ್‌ಗೆ ಮರಳಿದ್ದಾರೆ ಎನ್ನಲಾಗುತ್ತಿದೆ. ಚಿತ್ರದ ಮೊದಲ ದಿನದ ಕಲೆಕ್ಷನ್ ವಿವರಗಳು ಹೊರಬಿದ್ದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಧೂಳೆಬ್ಬಿಸುತ್ತಿದೆ….

Read More

ಬುಲೆಟ್ ರೈಲು ಯೋಜನೆ ವಿಳಂಬವನ್ನು ಟೀಕಿಸಿದ ಜಪಾನ್ ಮಾಜಿ ಸಚಿವ; ಭಾರತ ತಿರುಗೇಟು – Kannada News | Former Japan minister slams India for bullet train project delay Government hits back

ನವದೆಹಲಿ, ಜುಲೈ 17: ಮುಂಬೈ-ಅಹಮದಾಬಾದ್ ಬುಲೆಟ್ ರೈಲು (Bullet Train) ಯೋಜನೆ ವಿಳಂಬವಾಗುತ್ತಿದೆ ಎಂದು ಜಪಾನ್‌ನ ಮಾಜಿ ಸಚಿವರೊಬ್ಬರು ಮಾಡಿರುವ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಇದು ಕೇವಲ ಜಪಾನ್ ಮಾಜಿ ಸಚಿವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿರುವ ಭಾರತ ಈ ಯೋಜನೆಯ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಅಹಮದಾಬಾದ್-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದಂತೆ ಭಾರತ ಮತ್ತು ಜಪಾನ್ ನಡುವಿನ ಮಾತುಕತೆಗಳು…

Read More

ಬೆಂಗಳೂರಿನಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ – Kannada News | Dangerous Walls Turning Deadly; Structures May Collapse if Heavy Rains Hit

ಬೆಂಗಳೂರು, ಮೇ 09: ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಗೋಡೆಗಳ ಪರಿಶೀಲನೆ ಮಾಡಿದ್ದರು. ಆದರೆ ಕೆಲವು ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಅತ್ತ ಕಡೆ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿವೆ ಅಪಾಯಕಾರಿ ಗೋಡೆಗಳು: GBA ನಿರ್ಲಕ್ಷ್ಯ ಏಕೆ? ಬಿರುಕು ಬಿಟ್ಟ ಕಾಂಪೌಂಡ್‌ಗಳಿಂದ ಆತಂಕ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವಂತೆ…

Read More

PM Modi to flag off India’s first hydrogen train Live: ಹರಿಯಾಣದಲ್ಲಿ ದೇಶದ ಮೊದಲ ‘ಹೈಡ್ರೋಜನ್ ರೈಲಿ’ಗೆ ಪಿಎಂ ಮೋದಿ ಇಂದು ಚಾಲನೆ, ನೇರ ಪ್ರಸಾರ – Kannada News | PM Modi to Unveil India’s First Hydrogen Powered Train, Marking Green Rail Milestone

ಜಿಂದ್, ಜುಲೈ 17: ಭಾರತದ ಇಂಧನ ಮತ್ತು ರೈಲ್ವೆ ವಲಯದಲ್ಲಿ ಇಂದು ಹೊಸ ಕ್ರಾಂತಿ ಸೃಷ್ಟಿಯಾಗುತ್ತಿದೆ. ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸಲಿರುವ ಭಾರತದ ಮೊದಲ ‘ಹೈಡ್ರೋಜನ್ ಚಾಲಿತ ರೈಲಿ’ಗೆ ಹಸಿರು ನಿಶಾನೆ ತೋರಲಿದ್ದಾರೆ. ಸಂಪೂರ್ಣವಾಗಿ ಭಾರತದಲ್ಲೇ ವಿನ್ಯಾಸಗೊಳಿಸಿ, ಸ್ಥಳೀಯ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾದ ಈ ರೈಲಿನ ಉಡಾವಣೆಯೊಂದಿಗೆ, ಭಾರತವು ವಿಶ್ವದಲ್ಲೇ ಹೈಡ್ರೋಜನ್ ರೈಲು ಓಡಿಸುತ್ತಿರುವ ಜರ್ಮನಿ,…

Read More

ವೈಭವ್​ನ ಆಡಿಸ್ತೀರಾ? ಎಲ್ಲರೂ ರನ್​ಗಳಿಸಿಯೇ ಬಂದಿದ್ದಾರೆ: ಶ್ರೇಯಸ್ ಖಡಕ್ ಉತ್ತರ – Kannada News | Shreyas Iyer Breaks Silence On Vaibhav Sooryavanshi’s Team India Debut

ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಮ್ಯಾಚ್​ಗಳ ಟಿ20 ಸರಣಿ ಇಂದಿನಿಂದ (ಜು.1) ಶುರುವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಭಾರತ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಯ ಪಾದಾರ್ಪಣೆ ಕುರಿತಾದ ಪ್ರಶ್ನೆ ಎದುರಾಗಿತ್ತು. ಈ ಪ್ರಶ್ನೆಗೆ ಹಾಗೂ ಇತರೆ ವಿಚಾರಗಳ ಬಗ್ಗೆ ಅಯ್ಯರ್ ಏನು ಹೇಳಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… ಎಲ್ಲರೂ ರನ್​ಗಳಿಸಿಯೇ ಬಂದಿದ್ದಾರೆ: ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ 0-2 ಅಂತರದಿಂದ ಆಘಾತಕಾರಿ…

Read More

16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ! – Kannada News | Lucknow Father kills minor daughter disfigures her face with acid dumped body in Canal

ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಂದು, ಆಕೆಯ ಮುಖದ ಮೇಲೆ ಆ್ಯಸಿಡ್ (Acid Attack) ಸುರಿದು ಆಕೆಯ ಗುರುತನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ನಂತರ ಆಕೆಯ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ನಾಪತ್ತೆ ದೂರು ದಾಖಲಿಸಿದ್ದಾನೆ. ಪೊಲೀಸರ ತನಿಖೆ ವೇಳೆ…

Read More

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ: ಜಾನ್ಹವಿ ಆಕ್ರೋಶ – Kannada News | Janhvi Kapoor angry post on killing Hindu in Bangladesh

ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ (Deepu Das) ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಶೇಷವಾಗಿ ನಟಿ ಜಾನ್ಹವಿ ಕಪೂರ್, ದೀಪು ದಾಸ್ ಹತ್ಯೆಯ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದನ್ನು ‘ಹಿಪಾಕ್ರಸಿ’ (ಬೂಟಾಟಿಕೆ) ಎಂದು ಕರೆದಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಟಿ ಜಾನ್ಹವಿ…

Read More

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ: ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ – Kannada News | Major Reshuffle in Karnataka Mines Department: CM DK Shivakumar Transfers 160 Officers

ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯImage Credit source: Tv9 Kannada ಬೆಂಗಳೂರು, ಜುಲೈ 20: ಗಣಿ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್​​ ಮೇಜರ್​​ ಸರ್ಜರಿ ಮಾಡಿದ್ದು, ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ಬರೋಬ್ಬರಿ 160 ಅಧಿಕಾರಿಗಳ ಬೃಹತ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದ್ದು, 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರು ಈ ಪಟ್ಟಿಯಲ್ಲಿದ್ದಾರೆ. ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Read More

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! – Kannada News | Whitefield Child Murder: 6 Yr Old Killed in Nallurhalli, Mother’s Enmity Suspected

ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ! ಬೆಂಗಳೂರು, ಜನವರಿ 07: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಶವವನ್ನು ಬ್ಯಾಗ್​ನಲ್ಲಿ ಕಟ್ಟಿ ಮೋರಿಗೆ ಬಿಸಾಕಿದ ಪಾಪಿ! ಕೋಲ್ಕತ್ತಾ ಮೂಲದ 6 ವರ್ಷದ ಬಾಲಕಿ ಶಹಜಾನ್ ಕತೂನ್​ನ ಕತ್ತು ಹಿಸುಕಿ ಕೊಲೆಗೊಂಡಿರುವ ಘಟನೆ…

Read More