Headlines

ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ – Kannada News | Referring developments in Venezuela, Asaduddin Owaisi asks PM Modi to capture Mumbai Attack Mastermind in Pakistan

ನವದೆಹಲಿ, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nocolas Maduro) ಅವರನ್ನು ಅಮೆರಿಕದ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಸೆರೆಹಿಡಿದಿರುವ ಘಟನೆಗೆ ಜಾಗತಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕದಲ್ಲಿರುವ ಪರಿಸ್ಥಿತಿ ಮತ್ತು ಬೆಳವಣಿಗೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ (Asaduddin Owaisi) ಅವರು ನಿಲೋಲಾಸ್ ಮಡುರೊ ಬಂಧಿಸಿದ ರೀತಿಯಲ್ಲೇ 2009ರ ಮುಂಬೈ ದಾಳಿ ಘಟನೆಯ ಸಂಚುಕೋರರನ್ನೂ ಸೆರೆ ಹಿಡಿಯಬೇಕೆಂದು…

Read More

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ! – Kannada News | Diabetes Prevention: The Impact of Daytime Napping

ಇಂದಿನ ವೇಗದ ಜೀವನದಲ್ಲಿ, ಹಗಲಿನಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ನಿದ್ರೆ ಮಾಡುವುದು ಸಾಮಾನ್ಯ. ಆದರೆ ಅನೇಕರು ಗಂಟೆಗಟ್ಟಲೆ ಮಲಗುತ್ತಾರೆ. ಆದರೆ ಆರೋಗ್ಯ ತಜ್ಞರು ಈ ಅಭ್ಯಾಸ ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹದು ಎನ್ನುತ್ತಾರೆ. ಇದಕ್ಕೆ ಪೂರಕವೆಂಬಂತೆ ನಡೆದ ಒಂದು ಸಂಶೋಧನೆ ಹಗಲಿನಲ್ಲಿ ನಿದ್ರೆ ಮಾಡುವಂತಹ ಅಭ್ಯಾಸ ಅದರಲ್ಲಿಯೂ ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ (Sleeping) ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ (Diabetes) ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು…

Read More

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​​: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?

ಬೆಂಗಳೂರು, ಮಾರ್ಚ್​​ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್​​ಗೆ ಜಾಮೀನು

ಬೆಂಗಳೂರು, ಏಪ್ರಿಲ್​ 22: ಗೋಲ್ಡ್ ಸ್ಮಗ್ಲಿಂಗ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್…

Read More

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ – Kannada News | 8 Year Old Child Killed Several Trapped As Himachal Building Gutted In Fire

ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್​​​ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಂಕಿಯನ್ನು ನಿಯಂತ್ರಿಸಲು,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ – Kannada News | Optical Illusion: Find the faces of the three people hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಹೆಚ್ಚಿನವರು ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಆಸಕ್ತಿ ತೋರುತ್ತಾರೆ. ಆದರೆ ಕೆಲವರು ಒಗಟು ಬಿಡಿಸುವಲ್ಲಿ ಯಶಸ್ವಿಯಾದರೆ, ಇನ್ನು ಕೆಲವರು ವಿಫಲರಾಗುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಸುಲಭವಾಗಿ ಕಾಣುತ್ತದೆ. ಆದರೆ ಈ ಚಿತ್ರದಲ್ಲಿರುವ ಮೂವರ ಮುಖಗಳನ್ನು ಗುರುತಿಸಬೇಕು. ಕೇವಲ ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ನೋಡೋಣ. ಈ…

Read More