Headlines

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ – Kannada News | Horoscope 06 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು. ವೃಷಭ ರಾಶಿ: ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮೊದಲಿಗೆ ತುಳಸಿ ಗಿಡಕ್ಕೆ ನಮಸ್ಕಾರ ಮಾಡಿಕೊಂಡು ಹೊರಡಿ. ಸಾಧ್ಯವಾದಲ್ಲಿ ನೀರನ್ನು ಗಿಡಕ್ಕೆ ಹಾಕಿದಲ್ಲಿ ಮತ್ತೂ ಒಳ್ಳೆಯದು. ದೀರ್ಘ ಕಾಲದಿಂದ ಬಾಕಿ ಉಳಿದುಹೋಗಿದ್ದ ಕೆಲಸಗಳು ಸರಾಗವಾಗಿ ಆಗಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಹಣಕಾಸಿನ ಹರಿವು ನೀವು ನಿರೀಕ್ಷೆಗೂ ಮೀರಿ ಸರಾಗವಾಗಿ ಆಗಲಿದೆ. ನಿಮ್ಮಲ್ಲಿ ಕೆಲವರು ಸಂಗೀತ ಅಥವಾ ಸಂಗೀತದ ಸಾಧನಗಳನ್ನು ಕಲಿಯುವುದಕ್ಕೆ ಸೇರಿಕೊಳ್ಳುವ ನಿರ್ಧಾರ ಮಾಡುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

ಸಂಪೂರ್ಣ ವಿಷಯ ತಿಳಿಯದೆಯೇ ಅಥವಾ ಗೊತ್ತಿದ್ದೂ ಹಿರಿಯರಿಗೆ ಬೈದಂಥ ಘಟನೆಗಳ ವಿಚಾರವಾಗಿ ನಿಮ್ಮ ಮನಸ್ಸಿನಲ್ಲಿ ಚಿಂತೆ- ಪಾಪ ಪ್ರಜ್ಞೆ ಕಾಡುತ್ತಾ ಇದ್ದಲ್ಲಿ ಅದರ ನಿವಾರಣೆಗೆ ಹಸುವಿಗೆ ಯಥಾ ಶಕ್ತಿ ಬಾಳೇಹಣ್ಣು ನೀಡುವುದು ಒಳ್ಳೆಯದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸಂತೋಷವೋ ಸಂಭ್ರಮವೋ ಅಥವಾ ಭಾವನಾತ್ಮಕ ಕ್ಷಣಗಳೋ ನಿಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದಕ್ಕೆ ಪ್ರಯತ್ನಿಸಿ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಕಡಿಮೆ ಖರ್ಚಿನಲ್ಲಿ ಉಡುಗೊರೆ…

Read More

WPL 2026 Final: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಆರ್​ಸಿಬಿ ಸಿಂಹಿಣಿಯರು; ವಿಡಿಯೋ – Kannada News | WPL 2026 Final: RCB Crowned Champions After Thrilling Chase vs Delhi Capitals

ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಕಿರೀಟವನ್ನು ಅಲಂಕರಿಸಿತು. ಡೆಲ್ಲಿ ನೀಡಿದ 203 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್​​ಸಿಬಿ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸಿತು. ಕೊನೆಕೊನೆಯಲ್ಲಿ ಜಾರ್ಜಿಯಾ ವಾಲ್, ರಿಚಾ ಘೋಷ್ ಹಾಗೂ ಸ್ಮೃತಿ ಮಂಧಾನ ವಿಕೆಟ್ ಕಳೆದುಕೊಂಡು ಆರ್​ಸಿಬಿ ಕೊಂಚ ಒತ್ತಡಕ್ಕೆ ಸಿಲುಕಿತ್ತು. ಅಲ್ಲದೆ ಸ್ಮೃತಿ ವಿಕೆಟ್ ಬಳಿಕ ಬಂದ ರಾಧಾ ಯಾದವ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಪಾರಿವಾಳಗಳಿಗೆ ಕಾಳು- ಕಡಿ ಹಾಕಿದಲ್ಲಿ ಯತ್ನ ಕಾರ್ಯಗಳಲ್ಲಿ ಅನುಕೂಲಗಳು ಆಗಲಿವೆ. ಇನ್ನು ಏನಾದರೊಂದು ಕಾರಣವನ್ನು ಹೇಳಿ, ನಿಮ್ಮ ಕೆಲಸವನ್ನು ಮುಂದಕ್ಕೆ ಹಾಕುತ್ತಾ ಬಂದಿದ್ದಲ್ಲಿ ಅದಕ್ಕೆ ಕೂಡ ಪರಿಹಾರ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಜೀರ್ಣ, ವಿಪರೀತ ಜ್ವರ ಈ ರೀತಿ ತೊಂದರೆಗಳು ಮಕ್ಕಳಿಗೆ ಕಾಣಿಸಿಕೊಂಡಲ್ಲಿ ಕೂಡಲೇ ಸೂಕ್ತ ವೈದ್ಯೋಪಚಾರ ಕೊಡಿಸುವ ಕಡೆಗೆ ಗಮನವನ್ನು ನೀಡಿ. ಸಾವಕಾಶವಾಗಿ ಮಾತನಾಡಿ, ಬಗೆಹರಿಸಿದರಾಯಿತು ಎಂದುಕೊಂಡ ಸಮಸ್ಯೆಯೊಂದು…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್ – Kannada News | This is why Rajath Kishan latest reel creates controversy in Mysore

ಇದು ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡ. ಇತಿಹಾಸದ ಸ್ಮಾರಕ, ಸರ್ಕಾರಿ ಆಸ್ತಿ, ಪಾರಂಪರಿಕ ಮಹತ್ವ ಹೊಂದಿರುವ ಕಟ್ಟಡ. ಇದೇ ಕಟ್ಟಡದ ಮುಂದೆ ಬಿಗ್‌ಬಾಸ್ ಖ್ಯಾತಿಯ ರಜತ್ (Rajath Kishan) ಸಿಗರೇಟ್ ಸೇದುತ್ತಾ, ಕಾರಿನಿಂದ ಇಳಿಯುತ್ತಾ ವಿಲನ್ ಲುಕ್‌ನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ. ಕಪ್ಪು ಉಡುಪು, ಬಿಂದಾಸ್ ಸ್ಟೈಲ್, ಬಾಯಲ್ಲಿ ಸಿಗರೇಟ್ ಇಟ್ಟುಕೊಂಡು ರೀಲ್ಸ್ ಮತ್ತು ವಿಡಿಯೋಗಳನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಲಕ್ಷ್ಮಿಪುರಂ ಪೊಲೀಸರು ಪ್ರಾಥಮಿಕವಾಗಿ ಎನ್‌ಸಿಆರ್ ದಾಖಲಿಸಿದ್ದಾರೆ. ಅನುಮತಿ…

Read More

ಊಟದ ನಂತರ ಸಿಹಿ ತಿನ್ನಬೇಕೆಂಬ ಬಯಕೆಗೆ ನಿಜವಾದ ಕಾರಣ ಏನು ಗೊತ್ತಾ? – Kannada News | Why Do I Cray Sweets After Eating?

ಸಾಮಾನ್ಯವಾಗಿ ಕೆಲವರಿಗೆ ಸಿಹಿ ತಿಂಡಿ ಸೇವನೆ ಮಾಡುವುದು ಎಂದರೆ ಬಲು ಇಷ್ಟ. ಅವರು ತಮ್ಮ ಒತ್ತಡ ನಿವಾರಿಸಿಕೊಳ್ಳಲು, ಸಂತೋಷ ಹಂಚಿಕೊಳ್ಳಲು ಹೀಗೆ ನಾನಾ ಕಾರಣಗಳಿಗೆ ಸಿಹಿ ತಿಂದು ಖುಷಿ ಪಡುತ್ತಾರೆ. ಆದರೆ ಇನ್ನು ಕೆಲವರು ಊಟ, ತಿಂಡಿ ಆದ ನಂತರ ಸಿಹಿತಿಂಡಿ ತಿನ್ನುವ ಅಭ್ಯಾಸ (Sweet Cravings) ಇಟ್ಟುಕೊಂಡಿರುತ್ತಾರೆ. ಕೆಲವು ಮನೆಗಳಲ್ಲಿ ಇದೊಂದು ಸಂಪ್ರದಾಯದಂತೆ ಮುಂದುವರೆದುಕೊಂಡು ಬಂದಿದೆ. ಆದರೆ ಊಟವಾದ ನಂತರ ಯಾಕೆ ಸಿಹಿ ತಿಂಡಿ ಸೇವನೆ ಮಾಡುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ… ಇದಕ್ಕೆ ಕಾರಣಗಳು ಹಲವಾರಿದ್ದರು…

Read More

ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್! – Kannada News | Boy Jumps Gate To Escape from Stray Dog Chasing Him But shocked seeing 3 dogs inside watch video

ನವದೆಹಲಿ, ಫೆಬ್ರವರಿ 5: ಸೋಷಿಯಲ್ ಮೀಡಿಯಾದಲ್ಲಿ ದಿನವೂ ಅನೇಕ ವಿಡಿಯೋಗಳು, ರೀಲ್ಸ್​ಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಭಾರತದ ಕೆಲವು ಕಡೆ ಬೀದಿ ನಾಯಿಗಳ ಕಾಟ ಎಷ್ಟರ ಮಟ್ಟಿಗೆ ಇದೆ ಎಂದು ಹೊಸತಾಗಿ ಏನೂ ಹೇಳಬೇಕಾಗಿಲ್ಲ. ರಸ್ತೆಯಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಬೀದಿ ನಾಯಿ ಅಟ್ಟಿಸಿಕೊಂಡು ಬಂದಿತ್ತು. ಹೀಗಾಗಿ, ಆ ನಾಯಿಯಿಂದ ತನ್ನನ್ನು ಕಾಪಾಡಿಕೊಳ್ಳಲು ಬೇರೆ ದಾರಿ ಕಾಣದೆ ಆತ ಪಕ್ಕದಲ್ಲೇ ಇದ್ದ ಮನೆಯೊಂದರ ಗೇಟ್ ಹಾರಿ ಒಳಗೆ ಹೋಗಿದ್ದ. ಆದರೆ, ಆತನ ಅದೃಷ್ಟ ಕೆಟ್ಟಿತ್ತು. ಆ…

Read More