Headlines

Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ – Kannada News | Losses in the industry due to Covid; Businessman takes up Rapido driving career

ಜೀವನ ಎಂದ ಮೇಲೆ ಏರಿಳಿತಗಳು ಸಹಜ. ಬದುಕು ಕೆಲವೊಮ್ಮೆ ಒಂದರ ಮೇಲೆ ಒಂದರಂತೆ ಹೊಡೆತಗಳನ್ನು ತಂದೊಡ್ದುತ್ತದೆ. ಎಲ್ಲವನ್ನು ಎದುರಿಸಿ ನಿಲ್ಲಬೇಕು ಅಷ್ಟೇ. ಹೌದು, ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ ಮಾಡಿ, ಸ್ಟಾರ್ಟ್‌ಅಪ್ (startup) ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಉದ್ಯಮಿಗೆ ಕೋವಿಡ್ ಹೊಡೆತ ತಂದೊಟ್ಟಿತು. ಇದಾದ ಬಳಿಕ ಬದುಕಿಗಾಗಿ ಅವಲಂಬಿಸಿದ್ದು ರ‍್ಯಾಪಿಡೋ ಚಾಲಕ ವೃತ್ತಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಚಿರಾಗ್ (Chiraag) ಎಂಬ ವ್ಯಕ್ತಿಗೆ ಈ ಚಾಲಕನ ಬದುಕಿನ ಕಥೆ ಕೇಳಿ ಶಾಕ್‌ ಆಗಿದೆ. ಈ…

Read More

ತಟ್ಟೆಹಕ್ಕಲು ನದಿಯಲ್ಲಿ 8 ಜಲಸಮಾಧಿ: ಓರ್ವ ಪುರುಷ, ಏಳು ಮಹಿಳೆಯರ ಸಾವು: ಅಸಲಿಗೆ ಆಗಿದ್ದೇನು? – Kannada News | Eight Drown In Thatte Hakkalu River Near Bhatkal While Collecting Sea Shell Stones, here Is reasons for incident

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ (Hakkalu River incident )ಮುಳುಗಿ 8 ಜನರು ಸಾವನ್ನಪ್ಪಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಒಟ್ಟು 14 ಜನರು ಒಂದಾಗಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರವರು ನೀರಿಗೆ ಸಿಲುಕಿದ್ದು, ಎಂಟು ಜನರು ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರನ್ನ ರಕ್ಷಣೆ ಮಾಡಿದ್ದರೆ, ನಾಪತ್ತೆಯಾಗಿರುವ ಇನ್ನಿಬ್ಬರ ಪತ್ತೆಯಾಗಿ ಶೋಧ ಕಾರ್ಯ ಮುಂದುವರೆದಿದೆ. ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43),…

Read More

ತೆಲುಗು ಹೀರೋಗಳ ನೋಡಿ ಕಲಿಯಬೇಕಿದೆ ಕನ್ನಡದ ನಟರು

ಕನ್ನಡದಲ್ಲಿ ಕೆಲವು ಅದ್ಭುತವಾದ ನಟರುಗಳಿದ್ದಾರೆ. ಪ್ರತಿಭೆಯ ವಿಷಯವಾಗಿ, ವ್ಯಕ್ತಿತ್ವದ ವಿಷಯವಾಗಿ ಅವರು ಇತರೆ ಚಿತ್ರರಂಗದ ನಟರುಗಳಿಗೆ ಮಾದರಿ ಆಗಬಲ್ಲರು. ಆದರೆ ಕೆಲವು ವಿಷಯಗಳಲ್ಲಿ ವಿಶೇಷವಾಗಿ ಸ್ವತಃ ಚಿತ್ರರಂಗದ ವಿಷಯವಾಗಿ ಅವರಿಂದ ಇನ್ನಷ್ಟು ತೊಡಗಿಕೊಳ್ಳುವಿಕೆಯನ್ನು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟರು ಮಾಡುತ್ತಿರುವ ಕಾರ್ಯವನ್ನು ಪ್ರೇಕ್ಷಕರು ಕನ್ನಡದ ಸ್ಟಾರ್ ನಟರು ತಂತ್ರಜ್ಞರಿಂದಲೂ ನಿರೀಕ್ಷಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಟರುಗಳಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಇನ್ನೂ ಹಲವರು ತಮ್ಮದೇ ಆದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು…

Read More

Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ – Kannada News | An elephant taught wisdom to a dog that barked at him

ಆನೆಗಳು (Elephants) ಮಾಡುವ ಚೇಷ್ಟೆಗಳು, ತುಂಟಾಟಗಳು ನೋಡುವುದೇ ಖುಷಿ. ಆನೆಗಳ ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಈ ಆನೆಗಳಿಗೆ ಕೋಪಬಂದರೆ ಅತೀರೇಕವಾಗಿ ವರ್ತಿಸುತ್ತವೆ. ಸುಖಾ ಸುಮ್ಮನೆ ತನ್ನೊಂದಿಗೆ ಕಿರಿಕ್ ಮಾಡಲು ಬರುವ ಯಾರನ್ನು ಕೂಡ ಸುಮ್ಮನೆ ಬಿಡಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತನಗೆ ಬೊಗಳಿದ ಶ್ವಾನವನ್ನು ಆನೆಯು ಒದ್ದು ಓಡಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಲೆಕ್ ಚೈರ್ಲಟ್ (lek_chailert) ಹೆಸರಿನ ಖಾತೆಯಲ್ಲಿ ಈ…

Read More

ಫೋಟೋ ತೆಗ್ದಿಲ್ಲ ಅಂದ್ರೇನೆ ಸಮಸ್ಯೆ; ಅಕ್ಷಯ್ ಕುಮಾರ್ ನೇರ ಮಾತು

ಬಾಲಿವುಡ್, ಸ್ಯಾಂಡಲ್​​ವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲೂ ಪಾಪರಾಜಿ ಸಂಸ್ಕೃತಿ ಜೋರಾಗಿದೆ. ಸೆಲೆಬ್ರಿಟಿಗಳು ಎಲ್ಲೇ ಕಾಣಿಸಿಕೊಂಡರೂ ಫೋಟೋ ಕ್ಲಿಕ್ಕಿಸುತ್ತಾರೆ, ವಿಡಿಯೋ ಸೆರೆ ಹಿಡಿಯಲಾಗುತ್ತದೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗುತ್ತದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದೆ ಎಂದೇ ಹೇಳಬಹುದು. ಕೆಲವರು ಇದನ್ನು ವಿರೋಧಿಸಿದರೆ, ಇನ್ನೂ ಕೆಲವರು ಇದನ್ನು ಬೆಂಬಲಿಸುತ್ತಿದ್ದಾರೆ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಅವರು ಈ ವಿಷಯವಾಗಿ ಮಾತನಾಡಿದ್ದಾರೆ. ಫೋಟೋ ತೆಗೆದಿಲ್ಲ ಅಂದ್ರೇನೆ ಸಮಸ್ಯೆ ಅಂತ ಅವರು ನೇರವಾಗಿ ಹೇಳೀದ್ದಾರೆ. ಬಾಲಿವುಡ್​​​ ಅಲ್ಲಿ ಜಯಾ ಬಚ್ಚನ್ ಸೇರಿದಂತೆ…

Read More

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ, ಏಪ್ರಿಲ್ 08: ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. ಗುಜರಾತ್…

Read More

ಹೊಸ ವರ್ಷದಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ಯಾರೆಲ್ಲಾ? – Kannada News | Team India’s Schedule in 2026

ಸರಣಿ/ಟೂರ್ನಮೆಂಟ್ ಆತಿಥೇಯ ದೇಶ ಸ್ವರೂಪ ಪಂದ್ಯಗಳು ದಿನಾಂಕಗಳು ಭಾರತ ತಂಡದ ನ್ಯೂಝಿಲೆಂಡ್ ಪ್ರವಾಸ ಭಾರತ ಏಕದಿನ/ಟಿ20 3 ಏಕದಿನ ಪಂದ್ಯಗಳು, 5 ಟಿ20 ಪಂದ್ಯಗಳು ಜನವರಿ 11 ರಿಂದ ಜನವರಿ 31, 2026 ಟಿ20 ವಿಶ್ವಕಪ್ 2026 ಭಾರತ/ಶ್ರೀಲಂಕಾ ಟಿ20 ಟೂರ್ನಿ 4 ರಿಂದ 9 ಟಿ20 ಪಂದ್ಯಗಳು ಫೆಬ್ರವರಿ 7 ರಿಂದ ಮಾರ್ಚ್ 8, 2026 ಅಫ್ಘಾನಿಸ್ತಾನ್ ತಂಡದ ಭಾರತ ಪ್ರವಾಸ ಭಾರತ ಏಕದಿನ/ಟೆಸ್ಟ್ 1 ಟೆಸ್ಟ್, 3 ಏಕದಿನ ಪಂದ್ಯಗಳು ಜೂನ್ 2026 ಭಾರತ…

Read More

Video: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ – Kannada News

ಅಪ್ಪ (father) ಮಗಳಿಗೆ ಹೇಗೆ ಪ್ರಪಂಚವೋ, ಅದೇ ರೀತಿ ತಂದೆಯಂದಿರಿಗೆ ತಮ್ಮ ಮುದ್ದು ಮಗಳೆಂದರೆ ಪ್ರಾಣಕ್ಕಿಂತಲೂ ಹೆಚ್ಚು. ಈ ತಂದೆ ಮಗಳ ಸುಂದರ ಬಾಂಧವ್ಯವನ್ನು ವರ್ಣಿಸಲು ಪದಗಳೇ ಸಾಲಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ತಂದೆ ಮಗಳ ಡ್ಯಾನ್ಸ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ತಂದೆ ತನ್ನ ಮಗಳನ್ನು ಬೇಬಿ ಕ್ಯಾರಿಯರ್ ನಲ್ಲಿ ಕೂರಿಸಿಕೊಂಡು ಸ್ಟೆಪ್ ಹಾಕಿದ್ದಾನೆ. ಪುಟಾಣಿ ಖುಷಿಯಿಂದ ನಗುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. little_munchkin28…

Read More