Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ! – Kannada News | Karnataka FDA Murder: Adopted Son and Sister Arrested for Shocking Tumakuru Crime
ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆImage Credit source: Tv9 Kannada ತುಮಕೂರು, ಫೆಬ್ರವರಿ 20: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್ ತನಿಖೆ ವೇಳೆ ಬಯಲಾಗಿದ್ದು,…