Headlines

Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ! – Kannada News | Karnataka FDA Murder: Adopted Son and Sister Arrested for Shocking Tumakuru Crime

ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆImage Credit source: Tv9 Kannada ತುಮಕೂರು, ಫೆಬ್ರವರಿ 20: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್​​ ತನಿಖೆ ವೇಳೆ ಬಯಲಾಗಿದ್ದು,…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ – Kannada News | Mobile Phones to Be Completely Banned in Karnataka Pre University Colleges? Education Department Mulls Major Decision

ಬೆಂಗಳೂರು, ಜನವರಿ 19: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

ಭಾರತದ ಆಹಾರಕ್ಕೆ ಅವಮಾನ: ಅಮೆರಿಕ ವಿಶ್ವವಿದ್ಯಾಲಯದ ವಿರುದ್ಧ ಗುಡುಗಿದ ಭಾರತೀಯ ವಿದ್ಯಾರ್ಥಿಗಳಿಗೆ ಬಂತು 1.8 ಕೋಟಿ ರೂ. – Kannada News | Colorado Boulder Racial Bias: Indian Scholars Win Landmark Food Discrimination Case

ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ (University of Colorado Boulder) 2023ರಲ್ಲಿ ಆಹಾರ ಕ್ರಮದ ವಿಚಾರವನ್ನು ಇಟ್ಟುಕೊಂಡು ಜನಾಂಗೀಯ ತಾರತಮ್ಯ ಮಾಡಲಾಗಿದೆ ಎಂದು ದೊಡ್ಡ ಗಲಾಟೆ ನಡೆದಿತ್ತು. ಈ ವಿಚಾರವಾಗಿ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಅಮೆರಿಕದ ಫೆಡರಲ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿದರು. ಇದೀಗ ಈ ವಿಚಾರವಾಗಿ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಭಾರತೀಯ ವಿದ್ಯಾರ್ಥಿಗಳಿಗೆ $200,000 (ಅಂದಾಜು ₹1.8 ಕೋಟಿ) ಪರಿಹಾರ ನೀಡಲು ಹೇಳಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಅಲ್ಲಿನ ಮಾಧ್ಯಮಗಳಲ್ಲಿ ಈ…

Read More

Video: ನಾಲ್ಕು ತಿಂಗಳ ಬಳಿಕ ಮನೆಗೆ ಮರಳಿದ ಮಗನಿಗೆ ಅದ್ದೂರಿ ಸ್ವಾಗತ ಕೋರಿದ ತಾಯಿ – Kannada News | A mother’s lavish welcome as her son returns home after going to a distant town for studies

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಓದಿಗಾಗಿ, ಉದ್ಯೋಗಕ್ಕಾಗಿ ದೂರದ ಊರುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಕೊಡುತ್ತಾರೆ.  ಈ ವೇಳೆ ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ವಿಡಿಯೋ ಇದೀಗ ತಾಯಿಯ (mother) ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಓದಲು ದೂರದ ಊರಿಗೆ ಹೋದ ಮಗನು, ನಾಲ್ಕು ತಿಂಗಳ ಬಳಿಕ ಮನೆಗೆ ಮರಳುತ್ತಿದ್ದಂತೆ ತಾಯಿಯೂ ಅದ್ದೂರಿ ಸ್ವಾಗತ ಕೋರಿದ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ….

Read More

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಹೈದರಾಬಾದ್, ಮೇ 21: ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದಲ್ಲಿ ವಿದ್ಯುತ್ ಚಾಲಿತ (EV Car) ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ವಿವೇಕಾನಂದ ನಗರದಲ್ಲಿ ನಡೆದ ಅಪಘಾತ ಭಾರೀ ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ನಂತರ ನೇರವಾಗಿ ಟಿಫಿನ್ ಸೆಂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

‘ಪವನ್ ಕಲ್ಯಾಣ್ ಪುತ್ರನಿಗಾಗಿ ನೂರಾರು ಕೋಟಿ ಸುರಿಯಲು ರೆಡಿ’ – Kannada News | Producer wants to make pan world movie with Pawan Kalyan’s son Akira Nanda

ಪವನ್ ಕಲ್ಯಾಣ್ (Pawan Kalyan) ತೆಲುಗು ಚಿತ್ರರಂಗದ ಸ್ಟಾರ್ ನಟ. ಈಗಾಗಲೇ ಅವರು ಚಿತ್ರರಂಗಕ್ಕೆ ಅಲ್ಪ ವಿರಾಮ ಇಟ್ಟು, ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಡಿಸಿಎಂ ಆಗಿರುವ ಪವನ್ ಕಲ್ಯಾಣ್, ಕೆಲವು ಪ್ರಮುಖ ಖಾತೆಗಳನ್ನು ಸಹ ನಿಭಾಯಿಸುತ್ತಿದ್ದಾರೆ. ಆದರೆ ಚುನಾವಣೆಗೆ ಮುಂಚೆ ಒಪ್ಪಿಕೊಂಡಿದ್ದ ಕೆಲ ಸಿನಿಮಾಗಳಲ್ಲಿ ನಟಿಸಿದ್ದು, ಇನ್ನೊಂದು ಸಿನಿಮಾ ಮಾತ್ರ ಬಾಕಿ ಉಳಿದಿದೆ. ಆ ಸಿನಿಮಾದ ಬಳಿಕ ಸಂಪೂರ್ಣವಾಗಿ ಸಿನಿಮಾದಿಂದ ದೂರಾಗುವುದಾಗಿ ಪವನ್ ಕಲ್ಯಾಣ್ ಈಗಾಗಲೇ ಹೇಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ತಂದಿದೆ. ಹಾಗಾಗಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮೊದಲಿಗೆ ತುಳಸಿ ಗಿಡಕ್ಕೆ ನಮಸ್ಕಾರ ಮಾಡಿಕೊಂಡು ಹೊರಡಿ. ಸಾಧ್ಯವಾದಲ್ಲಿ ನೀರನ್ನು ಗಿಡಕ್ಕೆ ಹಾಕಿದಲ್ಲಿ ಮತ್ತೂ ಒಳ್ಳೆಯದು. ದೀರ್ಘ ಕಾಲದಿಂದ ಬಾಕಿ ಉಳಿದುಹೋಗಿದ್ದ ಕೆಲಸಗಳು ಸರಾಗವಾಗಿ ಆಗಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಹಣಕಾಸಿನ ಹರಿವು ನೀವು ನಿರೀಕ್ಷೆಗೂ ಮೀರಿ ಸರಾಗವಾಗಿ ಆಗಲಿದೆ. ನಿಮ್ಮಲ್ಲಿ ಕೆಲವರು ಸಂಗೀತ ಅಥವಾ ಸಂಗೀತದ ಸಾಧನಗಳನ್ನು ಕಲಿಯುವುದಕ್ಕೆ ಸೇರಿಕೊಳ್ಳುವ ನಿರ್ಧಾರ ಮಾಡುವ…

Read More