Headlines

ಮೂವರು ಸ್ಟಾರ್ ನಟಿಯರ ಸಿನಿಮಾ ವಿಳಂಬಕ್ಕೆ ಪ್ರಿಯಾಂಕಾ ಕಾರಣ? ವಿವರಿಸಿದ ನಿರ್ದೇಶಕ – Kannada News | Jee Le Zaraa: Farhan Akhtar on Delays and Star Cast | Priyanka, Katrina, Alia Film Update

‘ಜೀ ಲೇ ಜರಾ’ ಸಿನಿಮಾ ಬಾಲಿವುಡ್‌ನ ಖ್ಯಾತ ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಅವರ ಕನಸಿನ ಪ್ರಾಜೆಕ್ಟ್ ಎನಿಸಿಕೊಂಡಿದೆ. ಈ ಚಿತ್ರ ಘೋಷಣೆಯಾದ ದಿನದಿಂದಲೂ ಚಿತ್ರರಂಗದಲ್ಲಿ ಈ ಸಿನಿಮಾ ಬಗ್ಗೆ ಸುದ್ದಿ ಆಗುತ್ತಲೇ ಇದೆ. ಈ ಚಿತ್ರ ಗಮನ ಸೆಳೆಯಲು ಈ ಚಿತ್ರದ ತಾರಾಗಣ ಕೂಡ ಕಾರಣ ಆಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ರೋಡ್ ಟ್ರಿಪ್ ಸುತ್ತ ಸಾಗುತ್ತದೆ ಎನ್ನಲಾಗಿದೆ. ಈಗ ಈ ಸಿನಿಮಾ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.  ಹೀಗಿರುವಾಗಲೇ ಫರ್ಹಾನ್ ಅಖ್ತರ್ (Farhan…

Read More

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Smashes 16 Ball Fifty vs SA: India’s 2nd Fastest T20 Record

ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. Source link

Read More

ಕಮರ್ಷಿಯಲ್ ಅಡುಗೆ ಅನಿಲವಾಗಿ ಎಥನಾಲ್ ಬಳಕೆ? ಎಲ್​ಪಿಜಿ ಅವಲಂಬನೆ ತಗ್ಗಿಸಲು ಸರ್ಕಾರದಿಂದ ಹೊಸ ಮಾರ್ಗೋಪಾಯ – Kannada News | Govt thinks of using ethanol as commercial cooking gas, to reduce dependency on LPG

ನವದೆಹಲಿ, ಏಪ್ರಿಲ್ 17: ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಎದುರಿಸಲು ಭಾರತ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನು ಇರಿಸುತ್ತಿದೆ. ಕಮರ್ಷಿಯಲ್ ಗ್ಯಾಸ್ ಆಗಿ ಬಳಸಲು ಎಲ್​ಪಿಜಿ ಜೊತೆಗೆ ಮತ್ತೊಂದು ಪರ್ಯಾಯವಾದ ಇಂಧನದ ಬಳಕೆ ಕುರಿತು ಯೋಚಿಸಲಾಗುತ್ತಿದೆ. ವಾಣಿಜ್ಯ ಬಳಕೆಯ ಅಡುಗೆ ಇಂಧನವಾಗಿ ‘ಎಥೆನಾಲ್’ (Ethanol) ಬಳಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಭಾರತದಲ್ಲಿ ಪೆಟ್ರೋಲ್‌ಗೆ ಶೇ. 20 ರಷ್ಟು ಎಥೆನಾಲ್ ಮಿಶ್ರಣ ಮಾಡಿದ ನಂತರವೂ, ಸುಮಾರು 1,000 ಕೋಟಿ…

Read More

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

ಟೀಂ ಇಂಡಿಯಾ ಅಭಿಮಾನಿಗಳು ಯಾವುದನ್ನು ನಿರೀಕ್ಷಿಸಿದ್ದರೋ ಅದೇ ಆಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಇದರೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ. ತವರಿನ ಅಭಿಮಾನಿಗಳ ಮುಂದೆ ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ ಐಸಿಸಿ ವತಿಯಿಂದ ಟ್ರೋಫಿ ಜೊತೆಗೆ ದೊಡ್ಡ ಮೊತ್ತದ ಬಹುಮಾನವು ಸಿಗಲಿದೆ. ಟೀಂ ಇಂಡಿಯಾಗೆ…

Read More

ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಹಾಸನ, ಏಪ್ರಿಲ್ 8: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಈಗ ಕರ್ನಾಟಕದ (Karnataka) ಕಾಫಿ ತೋಟಗಳಿಗೂ ತಟ್ಟಿವೆ. ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ನಡುವೆ, ದೇಶಕ್ಕೆ ಅತಿ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿದ್ದ ಕಾಫಿ ಉದ್ಯಮ ಈಗ ಸಂಕಷ್ಟದ ಸುಳಿಗೆ ಸಿಲುಕಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು (Coffee Export) ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ದಶಕದ ಬಳಿಕ ಏರಿದ್ದ ಬೆಲೆ…

Read More