Headlines

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ! – Kannada News | Swamiji Creates Disturbance at Lakkundi Excavation Site, Flees After Locals Object

ಗದಗ, ಜನವರಿ 19: ಲಕ್ಕುಂಡಿಯಲ್ಲಿ ಇಂದು ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್​​ ಹೈಡ್ರಾಮಾ ನಡೆಸಿದ ಪ್ರಸಂಗ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ….

Read More

ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’, ಬೆಂಗಳೂರಿನಲ್ಲಿ ‘ಮ್ಯಾನೇಜರ್’!; ಎರಡು ಹುದ್ದೆಗೂ ಒಂದೇ ಸಂಬಳ: ಈಗ ನಗರ ಮುಖ್ಯವೋ ಅಥವಾ ಹುದ್ದೆಯೋ? – Kannada News | MNC Job Offer: Bengaluru Manager or Hyd Senior Manager? IT Pros Debate Career vs. City

ಬೆಂಗಳೂರು, ಏ.17: ಸೋಶಿಯಲ್​ ಮೀಡಿಯಾದಲ್ಲಿ ಈ ಐಟಿ ಕಂಪನಿಗಳು ಉದ್ಯೋಗಿಗಳ ಗೋಳು ಮುಗಿಯುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಇಂತಹ ಪೋಸ್ಟ್​​​ಗಳು ವೈರಲ್​ ಆಗುತ್ತ ಇರುತ್ತದ. ಸಾಫ್ಟ್‌ವೇರ್ ಮತ್ತು ಕಾರ್ಪೊರೇಟ್ ಲೋಕದಲ್ಲಿ ‘ಹುದ್ದೆಯ ಹೆಸರು’ (Title) ಮುಖ್ಯವೋ ಅಥವಾ ‘ವಾಸಿಸುವ ನಗರ’ (Location) ಮುಖ್ಯವೋ? ರೆಡ್ಡಿಟ್ (Reddit) ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ಒಂದು ಪೋಸ್ಟ್ ಈಗ ಐಟಿ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಎಂಟು ವರ್ಷಗಳ ಅನುಭವವಿರುವ ಅಭ್ಯರ್ಥಿಯೊಬ್ಬರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ (MNC) ‘ಸೀನಿಯರ್ ಮ್ಯಾನೇಜರ್’ ಹುದ್ದೆಗೆ…

Read More

94ನೇ ವಯಸ್ಸಿಗೆ ನಿರ್ದೇಶನ; ‘ಸಿಂಗ್ ಗೀತಂ’ ಸಿನಿಮಾ ಈ ವಾರ ರಿಲೀಸ್ – Kannada News

‘ಬದುಕಿರುವಾಗಲೇ ಏನಾದರೂ ಸಾಧಿಸಬೇಕು’ ಎಂಬ ಮಾತು ಈ ಒಬ್ಬ ದಂತಕಥೆ ನಿರ್ದೇಶಕರಿಗೆ ಅಕ್ಷರಶಃ ಸರಿಹೊಂದುತ್ತದೆ. ಒಂಬತ್ತೂವರೆ ದಶಕಗಳ ವಯಸ್ಸಿನಲ್ಲೂ ಮಗುವಿನ ಉತ್ಸಾಹದಿಂದ ಬದುಕುವ, ಸಿನಿಮಾವನ್ನೇ ಉಸಿರಾಡುವ ಆ ಅದ್ಭುತ ನಿರ್ದೇಶಕ ಬೇರೆ ಯಾರೂ ಅಲ್ಲ, ಸಿಂಗೀತಂ ಶ್ರೀನಿವಾಸ ರಾವ್. ವಯಸ್ಸು ಕೇವಲ ದೇಹಕ್ಕಷ್ಟೇ ಹೊರತು, ಸೃಜನಶೀಲತೆ ಮತ್ತು ಕನಸುಗಳಿಗಲ್ಲ ಎಂಬುದನ್ನು ಅವರು ತಮ್ಮ ಪ್ರತಿ ಹೆಜ್ಜೆಯಲ್ಲೂ ಸಾಬೀತುಪಡಿಸುತ್ತಿದ್ದಾರೆ. ಇಂದಿನ ಯುವಕರು ಮೂವತ್ತರಲ್ಲೇ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೇಗನೆ ದಣಿಯುತ್ತಿರುವ ಈ ದಿನಗಳಲ್ಲಿ, 94ನೇ ವಯಸ್ಸಿನಲ್ಲೂ ಅವರ ಶಕ್ತಿ…

Read More

ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ನೇಮಕ ಆದೇಶ ಹಿಂಪಡೆದ ತಮಿಳುನಾಡು ಸಿಎಂ ವಿಜಯ್​​: ತೀವ್ರ ಟೀಕೆ ಬೆನ್ನಲ್ಲೇ ಕ್ರಮ – Kannada News | Tamilnadu CM Vijay Revokes Astrologer OSD Appointment Amidst Widespread Criticism

ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ನೇಮಕ ಆದೇಶ ಹಿಂಪಡೆದೆ ತಮಿಳುನಾಡು ಸಿಎಂ ವಿಜಯ್ ಚೆನ್ನೈ, ಮೇ 13: ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ OSD ಆಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ…

Read More

ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು – Kannada News | Kichcha Sudeep Gave me a hint about winning Says Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ವೇದಿಕೆ ಮೇಲಿದ್ದಾಗಲೇ ಸುದೀಪ್ ಸೂಚನೆ ಒಂದನ್ನು ನೀಡಿದ್ದರು. ಈ ಸೂಚನೆ ಬಗ್ಗೆ ಗಿಲ್ಲಿ ಮಾತನಾಡಿದ್ದಾರೆ. ಬಿಗ್ ಬಾಸ್ ಕೊನೆಯಲ್ಲಿ ಗಿಲ್ಲಿ ಜೊತೆ ಮೂವರು ಮಹಿಳಾ ಸ್ಪರ್ಧಿಗಳೇ ಇದ್ದರು. ‘ಮಹಿಳೆಯರ ಬಸ್ ಹತ್ತಿದಂತೆ ಅನಿಸ್ತಿದೆ’ ಎಂದು ಗಿಲ್ಲಿ ಅವರು ಸುದೀಪ್​​​ಗೆ ಹೇಳಿದ್ದರಂತೆ. ‘ನಿಮ್ಮ ಬಸ್​​ಗೆ ಅವರು ಬಂದಿದ್ದಾರೆ ಎಂದುಕೊಳ್ಳಿ’ ಎಂದು ಸುದೀಪ್ ಹೇಳಿದ್ದು, ಗಿಲ್ಲಿಗೆ ಗೆಲುವಿನ ಸೂಚನೆ ರೀತಿ ಕಾಣಿಸಿದೆ. ಇನ್ನಷ್ಟು…

Read More

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು! – Kannada News | Arabail Ghat Car Fire: Accident Revealed as Murder of Most Wanted Criminal Nitish Daple

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು ಉತ್ತರ ಕನ್ನಡ, ಏಪ್ರಿಲ್ 18: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ (Accident) ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. 50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್! ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ…

Read More

ಬೆಂಗಳೂರಿನಲ್ಲಿ ತಲೆದೂರಿದ ಕಸದ ಸಮಸ್ಯೆ: ಜಿಬಿಎ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಗರಂ

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಕಸದ (Garbage) ಸಮಸ್ಯೆ ತಲೆದೂರಿದೆ. ಹೀಗಾಗಿ ಬಿದ್ದ ರಾಶಿ ರಾಶಿ ಕಸವನ್ನು ಜನರೇ ಎತ್ತಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ರಸ್ತೆ ಬಳಿ ಬಿದ್ದ ಕಸವನ್ನು ಜನರೇ ಜೆಸಿಬಿ ಮತ್ತು ಲಾರಿ ಕರೆಸಿ ಕಸ ಎತ್ತಿಸಿ, ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ. ಈ ಮಧ್ಯೆ  ನಗರದಲ್ಲಿನ ಕಸವನ್ನು ಸಂಗ್ರಹ ಮಾಡಿ, ವಿಲೇವಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಕೂಡ…

Read More

ಸೊಳ್ಳೆಯ ಕಾಟದಿಂದ ಪಾರಾಗಲು ಮನೆಯಲ್ಲಿ ಈ ಗಿಡಗಳನ್ನು ನೆಡುವುದು ಉತ್ತಮ – Kannada News

ಮುಂಗಾರು ಮಳೆ ಆರಂಭವಾಗಿದ್ದು, ಈ ಮಳೆಗಾಲದಲ್ಲಿ ಮಳೆಯೊಂದಿಗೆ ಸೊಳ್ಳೆಗಳ (mosquitoes) ಕಾಟವೂ ತೀರಾ ಹೆಚ್ಚಿರುತ್ತದೆ.  ನಿಂತ ಮಳೆನೀರಿನಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಮಳೆಗಾಲದಲ್ಲಿ ಸೊಳ್ಳೆಗಳು ಹೆಚ್ಚಾಗುವುದಲ್ಲದೆ ಇವು  ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಕಾಯಿಲೆಯ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಹೀಗಾಗಿ ಈ ಸೊಳ್ಳೆಗಳ ಕಾಟದಿಂದ ಪಾರಾಗಲು ಜನ ನಾನಾ ಸರ್ಕಸ್‌ಗಳನ್ನು ಮಾಡುತ್ತಾರೆ. ಹೆಚ್ಚಾಗಿ ಕಾಯಿಲೆ, ಲಿಕ್ವಿಡ್‌ನಂತಹ ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟೇನು ಒಳ್ಳೆಯದಲ್ಲ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಸುತ್ತಮುತ್ತಲಿನ…

Read More

ಗಂಡ-ಹೆಂಡತಿ ಪರಸ್ಪರ ಈ ವಿಷಯಗಳನ್ನು ಮುಚ್ಚಿಡಲೇಬಾರದು; ಏಕೆ ಗೊತ್ತಾ? – Kannada News

ಗಂಡ ಹೆಂಡತಿಯ ಸಂಬಂಧ (Relationship) ಪ್ರೀತಿ, ನಂಬಿಕೆ, ಗೌರವ, ಪ್ರಾಮಾಣಿಕತಯ ಮೇಲೆ ನಿಂತಿರುವ ಪವಿತ್ರ ಬಂಧ. ಈ ಸಂಬಂಧ ಶಾಶ್ವತವಾಗಿ ಗಟ್ಟಿಯಾಗಿರಬೇಕೆಂದರೆ ಪತಿ ಪತ್ನಿಯರ ನಡುವೆ ಯಾವುದೇ ರೀತಿಯ ಮುಚ್ಚುಮರೆ ಎನ್ನುವಂತಹದ್ದು ಇರಬಾರದು. ಯಾವುದೇ ವಿಚಾರಗಳನ್ನು ಒಬ್ಬರಿಗೊಬ್ಬರು ರಹಸ್ಯವಾಗಿಡಬಾರದು. ಮನಸ್ಸಿನಲ್ಲಿರುವ ಎಲ್ಲವನ್ನೂ  ಮುಕ್ತವಾಗಿ ಹಂಚಿಕೊಳ್ಳಬೇಕು. ಬಹಳಷ್ಟು ವಿಷಯಗಳನ್ನು ಮನಸ್ಸಿನಲ್ಲೇ ಇಟ್ಟುಕೊಂಡರೆ ಅಥವಾ ಸುಳ್ಳು ಹೇಳಿದರೆ ಕಾಲ ಕಳೆದಂತೆ ಸಂಬಂಧದಲ್ಲಿ ಬಿರುಕು ಮೂಡಲು ಪ್ರಾರಂಭವಾಗುತ್ತದೆ. ಹಾಗಾಗಿ ಯಾವುದೇ ಸಮಸ್ಯೆಗಳಿದ್ದರೂ, ಏನನ್ನೂ ಮರೆಮಾಡದೆ ಎಲ್ಲವನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳಬೇಕು. ಅದರಲ್ಲೂ ಈ…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More