Headlines

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್​ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್​ಗೆ 1 ಅಂಕ ಸಿಕ್ಕಿದೆ….

Read More

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ – Kannada News

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್Image Credit source: tv9 ಬೆಂಗಳೂರು, ಜೂನ್ 8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ರಚನೆಯಾಗಿ, ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ‘ಕೈ’ ಪಾಳಯದಲ್ಲಿ ಈಗ ಎರಡನೇ ಸುತ್ತಿನ ಸಂಪುಟ ಸರ್ಕಸ್ ಆರಂಭವಾಗಿದೆ. ಇತ್ತೀಚೆಗಷ್ಟೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ…

Read More

ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ: 55% ಬಂದರೂ ಮಗನನ್ನು ಅಪ್ಪಿ ಮುದ್ದಾಡಿದ ತಾಯಿ!

ಪರೀಕ್ಷೆಯ ಫಲಿತಾಂಶ ಬಂದಾಗ ಅಂಕಗಳಿಗಾಗಿ ಮಕ್ಕಳನ್ನು ಹಂಗಿಸುವ, ಪಕ್ಕದ ಮನೆಯವರ ಮಕ್ಕಳೊಂದಿಗೆ ಹೋಲಿಕೆ ಮಾಡುವ ಪೋಷಕರ ನಡುವೆ, ಈ ತಾಯಿ ವಿಭಿನ್ನವಾಗಿ ನಿಲ್ಲುತ್ತಾರೆ. ತನ್ನ ಮಗ ಕೇವಲ 55% ಅಂಕ ಗಳಿಸಿದ್ದರೂ, ಆತ ಪಾಸಾಗಿದ್ದಾನೆ ಎಂಬ ಒಂದೇ ಕಾರಣಕ್ಕೆ ಆಕೆ ತೋರಿದ ಸಂಭ್ರಮ ಈಗ ಇಂಟರ್ನೆಟ್‌ನಲ್ಲಿ ಕೋಟ್ಯಂತರ ಜನರ ಮನ ಗೆದ್ದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ (ಅಥವಾ ವರದಿಯಲ್ಲಿ), ಮಗ ಫಲಿತಾಂಶ ಹಿಡಿದು ಮನೆಗೆ ಬಂದಾಗ ತಾಯಿ ಮೊದಲು ಕೇಳಿದ್ದು “ಪಾಸಾದೆಯಾ?” ಎಂದು ಮಾತ್ರ. ಮಗ “ಹೌದು”…

Read More

Viral: ವಿಶ್ವದ ಅತ್ಯಂತ ದುಬಾರಿ ವೈನ್ 7.63 ಕೋಟಿ ರೂಗೆ ಮಾರಾಟ, ಏನಿದರ ವಿಶೇಷತೆ?

ಮದ್ಯ ಪ್ರಿಯರಿಗಂತೂ ವಿಸ್ಕಿ, ವೈನ್‌, ಬಿಯರ್‌ ಬ್ರಾಂಡ್‌ಗಳ ಬಗ್ಗೆ ತಿಳಿದೇ ಇರುತ್ತದೆ. ಆದರೆ ಕೆಲವು ವೈನ್‌ಗಳ ಬೆಲೆ (wine price) ಕೇಳಿದ್ರೆ ತಲೆ ಗಿರ್ರ್ ಅನ್ನುತ್ತೆ. ಇದೀಗ 2026ರ ಮಾರ್ಚ್ ಅಂತ್ಯದಲ್ಲಿ ನಡೆದ ಅಕರ್ ಹರಾಜಿನಲ್ಲಿ, ಅಪರೂಪದ 1945ರ ಡೊಮೈನ್ ಡೆ ಲಾ ರೊಮಾನಿ ಕಾಂಟಿ (Domaine de la Romanee Conti) ವೈನ್ ಬಾಟಲಿ 7.63 ಕೋಟಿ ರೂಗೆ ಮಾರಾಟವಾಗಿದೆ. ಅಮೆರಿಕದ ಅತ್ಯಂತ ಹಳೆಯ ವೈನ್ ವ್ಯಾಪಾರಿ ಮತ್ತು ವಿಶ್ವದ ಅತಿದೊಡ್ಡ ಉತ್ತಮ ವೈನ್ ಹರಾಜು…

Read More

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ – Kannada News | Planting these plants can help you get rid of the menace of lizards

ಸೊಳ್ಳೆ, ಹಲ್ಲಿ (lizards), ಜಿರಳೆ, ಇಲಿ ಇವೆಲ್ಲವೂ ಪ್ರತಿ ಮನೆಗೂ ಕರೆಯದೆ ಬರುವ ಅತಿಥಿಗಳು ಅಂತಾನೇ ಹೇಳಬಹುದು. ಒಮ್ಮೆ ಮನೆಯೊಳಗೆ ನುಸುಳಿದರೆ ಸಾಕು ಇವು ಸಿಕ್ಕಾಪಟ್ಟೆ ಕಿರಿಕಿರಿ ಉಂಟು ಮಾಡುತ್ತವೆ. ಇವುಗಳನ್ನು ಓಡಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಗೋಡೆಯ ಮೇಲೆ ಓಡಾಡುವ ಹಲ್ಲಿಗಳು ಯಾವಾಗ ಮೈ ಮೇಲೆ ಬೀಳುತ್ತವೋ, ತಯಾರಿಸಿಟ್ಟ ಆಹಾರದ ಮೇಲೆ ಬೀಳುತ್ತವೋ ಎಂಬ ಸಣ್ಣ ಭಯ ಎಲ್ಲರಲ್ಲೂ ಇದ್ದೇ ಇರುತ್ತದೆ.  ಅದಕ್ಕಾಗಿ ಇವುಗಳನ್ನು ಓಡಿಸಲು ಹಲವರು ಅನೇಕಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಸಹ ಇದೇ…

Read More

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ? – Kannada News | Snehamayi Krishna Arrested by CCB Before Submitting Audio Evidence in Court; Questions Raised Over MUDA Row

ಮೈಸೂರು, ಫೆಬ್ರವರಿ 21: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡು, ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್, ತಮ್ಮ ವಿರುದ್ಧ ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ ಎಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸ್ನೇಹಮಯಿ ಕೃಷ್ಣ ಅವರು ಕೋರ್ಟ್‌ಗೆ ಪ್ರಮುಖ ಆಡಿಯೋ ಮತ್ತು ದಾಖಲೆಗಳನ್ನು ಸಲ್ಲಿಸಲು…

Read More

ಈ ಸಲಹೆ ಅನುಸರಿಸಿದರೆ ಎಸಿ, ಕೂಲರ್‌ ಇಲ್ಲದೆಯೂ ಸುಡು ಬೇಸಿಗೆಯಲ್ಲಿ ಮನೆಯನ್ನು ತಂಪಾಗಿರಿಸಬಹುದು

ಬೇಸಿಗೆಯಲ್ಲಿನ (summer) ಉರಿ ಬಿಸಲು, ಸೆಕೆಯ ಅಬ್ಬರಕ್ಕೆ ಜನ ಹೈರಾಣಾಗುತ್ತಿದ್ದಾರೆ.  ಅನೇಕ ಜನರು ಬಿಸಿಲ ಬೇಗೆ ಹಾಗೂ ಸೆಕೆಯಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಗಲು ರಾತ್ರಿ ಎಸಿ, ಕೂಲರ್ ಆನ್‌ ಮಾಡಿಯೇ ಇಟ್ಟು ಬಿಡುತ್ತಾರೆ. ಇದರಿಂದ ಭಾರೀ ವಿದ್ಯುತ್‌ ಖರ್ಚು ಆಗುತ್ತೆ ಜೊತೆಗೆ ಕರೆಂಟ್‌ ಬಿಲ್‌ ಕೂಡ ಜಾಸ್ತಿ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವೊಂದು ಸ್ಮಾರ್ಟ್‌ ಟಿಪ್ಸ್‌ಗಳನ್ನು ಪಾಲಿಸುವ ಮೂಲಕ ಎಸಿ, ಕೂಲರ್‌ ಇಲ್ಲದೆಯೂ ಈ ಸುಡು ಬೇಸಿಗೆಯಲ್ಲಿ ಮನೆಯನ್ನು ಕೂಲ್‌ ಆಗಿ ಇಟ್ಟುಕೊಳ್ಳಬಹುದು. ಎಸಿ ಇಲ್ಲದೆಯೂ  ಮನೆಯನ್ನು…

Read More

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ – Kannada News | Hormuz Flashpoint: Iran Fires on Ships as Talks Stall

ಟೆಹ್ರಾನ್, ಏಪ್ರಿಲ್ 23: ಹಾರ್ಮುಜ್ ಜಲಸಂಧಿ(Hormuz Strait) ಮತ್ತೊಮ್ಮೆ ಜಾಗತಿಕ ಸಂಘರ್ಷದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ, ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮೂರು ಹಡಗುಗಳ ಮೇಲೆ ನಡೆದ ದಾಳಿ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾದ ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗಿವೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗನ್‌ಬೋಟ್‌ಗಳು ಮೂರು ಪ್ರತ್ಯೇಕ ವ್ಯಾಪಾರಿ ಹಡಗುಗಳ ಮೇಲೆ ಗುಂಡಿನ…

Read More