Headlines

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ – Kannada News | Youth Congress workers detained over shirtless protest against PM Modi at AI Impact Summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ (AI Summit) ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಘೋಷಣೆ ಕೂಗುತ್ತಾ, ಮೋದಿ ಹಾಗೂ ಟ್ರಂಪ್ ಫೋಟೋ ಇರುವ ಅಂಗಿಯನ್ನು ಕೈಯಲ್ಲಿ ಹಿಡಿದುಕೊಂಡು ಅರೆನಗ್ನರಾಗಿ ಎಐ ಶೃಂಗಸಭೆಯ ಆವರಣದ ತುಂಬ ಓಡಾಡಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ಅವರೆಲ್ಲರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ….

Read More

ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು? ; ಮುಂದಿನ ಕ್ಯಾಬಿನೆಟ್‌ನಲ್ಲಿ ಅಂತಿಮ ನಿರ್ಧಾರ – Kannada News | RTC Bus Fare Hike Unavoidable Due to Rising Diesel Costs, Says Karnataka Minister Byrathi Suresh

ಬೆಂಗಳೂರು, ಜು.1: ಕರ್ನಾಟಕದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಇಂಧನ ಬೆಲೆ ಏರಿಕೆ ಮತ್ತು ನಿಗಮಗಳ ಆರ್ಥಿಕ ಸಂಕಷ್ಟವೇ ಇದಕ್ಕೆ ಮುಖ್ಯ ಕಾರಣ. KSRTC ಬಸ್ ದರವನ್ನು ಶೇಕಡ 33ರಷ್ಟು ಮತ್ತು BMTC ಬಸ್ ದರವನ್ನು ಶೇಕಡ 44ರಷ್ಟು ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸಾರಿಗೆ ಸಚಿವ ಭೈರತಿ ಸುರೇಶ್ ಅವರು, ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಡೀಸೆಲ್ ದರ ಏರಿಕೆಯಾಗಿದ್ದರೂ, ಇಲ್ಲಿಯವರೆಗೆ ಟಿಕೆಟ್ ದರವನ್ನು ಹೆಚ್ಚಿಸಲಾಗಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ,…

Read More

ಕಾಗ್ನಿಜೆಂಟ್​ನಲ್ಲಿ 15,000 ಮಂದಿ ಲೇ ಆಫ್ ಸಾಧ್ಯತೆ; ಫ್ರೆಷ್​ವರ್ಕ್ಸ್​ನಲ್ಲಿ ಶೇ. 11 ಮಂದಿಗೆ ಕಾದಿದೆ ಶಾಕ್ – Kannada News | IT Job Crisis: AI Automation Leads to Massive Layoffs at Cognizant, Freshworks

ಕಾಗ್ನಿಜೆಂಟ್ ಲೇಆಫ್Image Credit source: AI/Mediaforge/TV9 ಬೆಂಗಳೂರು/ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಜನರೇಟಿವ್ ಎಐ (GenAI) ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯು ಜಾಗತಿಕ ಮಾಹಿತಿ ತಂತ್ರಜ್ಞಾನ (IT) ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಇದರ ನೇರ ಪರಿಣಾಮವಾಗಿ, ಪ್ರಮುಖ ಐಟಿ ದೈತ್ಯ ಸಂಸ್ಥೆಯಾದ ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ (Cognizant) ಸಂಸ್ಥೆ ತನ್ನ ಒಟ್ಟು ಉದ್ಯೋಗಿಗಳಲ್ಲಿ ಬರೋಬ್ಬರಿ 12,000 ದಿಂದ 15,000 ಉದ್ಯೋಗಗಳನ್ನು ಕಡಿತಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಈ ಲೇ-ಆಫ್‌…

Read More

ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಚಿತ್ರಕ್ಕೆ ಹೊಡೆತ ಕೊಟ್ಟ ‘ಧುರಂಧರ್ 2’

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಟಾಕ್ ಜೋರಾಗಿತ್ತು. ಆದರೆ, ಯಶ್ ಅವರು ತಮ್ಮ ಚಿತ್ರವನ್ನು ಮುಂದಕ್ಕೆ ಹಾಕಿಕೊಳ್ಳುವ ಮೂಲಕ ಕ್ಲ್ಯಾಶ್ ತಪ್ಪಿಸಿದರು. ಹೀಗಾಗಿ, ‘ಧುರಂಧರ್ 2’ ಸೋಲೋ ರಿಲೀಸ್ ಕಾಣಲಿದೆ ಎನ್ನುವಾಗಲೇ ಪವನ್ ಕಲ್ಯಾಣ್ ಅವರ ‘ಉಸ್ತಾದ ಭಗತ್ ಸಿಂಗ್’ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ತೆಲುಗು ಭಾಗದಲ್ಲೇ ‘ಧುರಂಧರ್ 2’ ಸಿನಿಮಾ ಹೊಡೆತ ಕೊಡೋ ಸಾಧ್ಯತೆ ಇದೆ ಎಂದು ವರದಿ ಆಗಿದೆ. ‘ಧುರಂಧರ್ 2’ ಚಿತ್ರದ ದೊಡ್ಡ ಬಲ ಎಂದರೆ, ‘ಧುರಂಧರ್’…

Read More

ಎಸ್. ಜಾನಕಿ ನಿಧನದ ಬೆನ್ನಲ್ಲೇ ಮೊಮ್ಮಗಳಿಗೆ ಟ್ರೋಲ್ ಕಾಟ; ಕಣ್ಣೀರು ಹಾಕಿಲ್ಲ ಎಂದವರಿಗೆ ಅಪ್ಸರಾ ಸ್ಪಷ್ಟನೆ – Kannada News | S Janaki Granddaughter Apsara Vydyula reacts to trolls on social media for No Tears

ದಕ್ಷಿಣ ಭಾರತದ ಖ್ಯಾತ ಗಾಯಕಿ ಎಸ್. ಜಾನಕಿ (S Janaki) ಅವರು ಇತ್ತೀಚೆಗೆ ನಿಧನರಾಗಿದ್ದು, ಮೈಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಆದರೆ, ಈ ದುಃಖದ ಸಂದರ್ಭದಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವಿಕೃತಿ ಮೆರೆದಿದ್ದಾರೆ. ಜಾನಕಿ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದ ಅವರ ಮೊಮ್ಮಗಳು ಅಪ್ಸರಾ (Apsara Vydyula) ಅವರ ಕಣ್ಣಿನಲ್ಲಿ ನೀರಿಲ್ಲ, ಅವರು ಅಳುತ್ತಿಲ್ಲ ಎಂದು ಕೆಲವರು ಟ್ರೋಲ್ ಮಾಡಿದ್ದರು. ಇದೀಗ ಈ ಟ್ರೋಲ್‌ಗಳಿಗೆ ಅಪ್ಸರಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಾಕುವ ಮೂಲಕ ಭಾವುಕ ಹಾಗೂ…

Read More

‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ – Kannada News | Vicky Kaushal and Rashmika Mandanna celebrate one year of Chhaava

‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು. Source link

Read More

Sunil Gavaskar: ಪಾಕ್ ಆಟಗಾರನ ಖರೀದಿ, ಸೈನಿಕರ ಸಾವಿಗೆ ಪರೋಕ್ಷ ಕೊಡುಗೆ..!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕಾಲಿಟ್ಟಿದೆ. ಈ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ತಂಡವನ್ನು ಕಣಕ್ಕಿಳಿಸುತ್ತಿರುವ ಸನ್​ ಗ್ರೂಪ್ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಆಕ್ರೋಶಕ್ಕೆ ಕಾರಣ ಸನ್​ರೈಸರ್ಸ್​ ಲೀಡ್ಸ್ ತಂಡವು ಪಾಕಿಸ್ತಾನ್ ತಂಡದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿರುವುದು. ಇದೀಗ ಈ ಖರೀದಿಯನ್ನು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಕೂಡ ಟೀಕಿಸಿದ್ದಾರೆ. ದಿ ಹಂಡ್ರೆಡ್ ಲೀಗ್​ 2026ರ ಹರಾಜಿನಲ್ಲಿ ಸನ್ ರೈಸರ್ಸ್ ಲೀಡ್ಸ್…

Read More

MECON Recruitment 2026: 103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೇ ನಡೆಯಲಿದೆ ಸಂದರ್ಶನ! – Kannada News | MECON Recruitment 2026: 103 Professional Posts, Apply Online for Walk in Interview

ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಪೂರ್ಣ ಸಮಯದ ಸ್ಥಿರ-ಅವಧಿಯ (FTFT) ಒಪ್ಪಂದದ ಆಧಾರದ ಮೇಲೆ ಇರಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು…

Read More

ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ – Kannada News | Cinematic Daylight Robbery in Bengaluru: Rs31.38 Lakh Looted at Long Knife Point Caught on CCTV

ಆನೇಕಲ್ ದರೋಡೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್Image Credit source: tv9 ಆನೇಕಲ್, ಫೆಬ್ರವರಿ 2: ಬೆಂಗಳೂರಿನ (Bangalore) ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ನಡೆದ ಸಿನಿಮಾಶೈಲಿಯ ದರೋಡೆ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯುವಕನೊಬ್ಬನ ಬೈಕ್ ಅಡ್ಡಗಟ್ಟಿ, ಲಾಂಗ್ ಬಳಸಿ ಬೆದರಿಸಿ, ಬೈಕ್ ಸಮೇತ 31.38 ಲಕ್ಷ ರೂ. ಹಣವನ್ನು ದರೋಡೆ ಮಾಡಿ ನಾಲ್ವರು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಭಾನುವಾರ ಸಂಜೆ ಸುಮಾರು 4.20ರ ವೇಳೆಗೆ ಈ ಘಟನೆ ನಡೆದಿದ್ದು, ಕೈಲಾಸ್…

Read More

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್ – Kannada News

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ. ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ…

Read More