Headlines

God Tattoos: ಮೈ ಮೇಲೆ ದೇವರ ಟ್ಯಾಟೂ ಹಾಕಿಸಿದ್ದೀರಾ? ಶಾಸ್ತ್ರಗಳು ಹೇಳುವುದೇನು? – Kannada News | The Spiritual Implications of God Tattoos: A Devotional Perspective

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ದೇವರ ಟ್ಯಾಟೂಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ದೇಹದ ಮೇಲೆ ಹೆಸರುಗಳು, ಚಿತ್ರಗಳು, ಹಾಗೂ ಮುಖ್ಯವಾಗಿ ದೇವತಾ ವಿಗ್ರಹಗಳು, ಚಿಹ್ನೆಗಳನ್ನು ಟ್ಯಾಟೂ ರೂಪದಲ್ಲಿ ಹಾಕಿಸಿಕೊಳ್ಳುವ ಪ್ರವೃತ್ತಿ ಬೆಳೆದಿದೆ. ಆದರೆ ಇಂತಹ ದೈವಿಕ ಟ್ಯಾಟೂಗಳು ಶುಭವೇ ಅಥವಾ ಅಶುಭವೇ, ಅವುಗಳನ್ನು ಹಾಕಿಸಿಕೊಂಡರೆ ಏನು ಪ್ರಯೋಜನ ಅಥವಾ ಪರಿಣಾಮಗಳು ಎಂಬ ಪ್ರಶ್ನೆಗಳು ಮೂಡುತ್ತವೆ. ದೇವರ ಟ್ಯಾಟೂ ಹಾಕಿಸಿಕೊಳ್ಳುವುದು ನವ ವಿಧ ಭಕ್ತಿಗಳಲ್ಲಿ…

Read More

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು. ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು…

Read More

PAK vs SL: ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆಗಳನ್ನು ಮುರಿದ ಸಾಹಿಬ್ಜಾದಾ ಫರ್ಹಾನ್

ಶ್ರೀಲಂಕಾ ವಿರುದ್ಧದ ಮಾಡು ಇಲ್ಲವೇ ಮಡಿ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡಿ 213 ರನ್ ಕಲೆಹಾಕಿದೆ. ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಆರಂಭಿಕರ ಪಾತ್ರ ಪ್ರಮುಖವಾಗಿತ್ತು. ಅದರಲ್ಲೂ ಈ ನಿರ್ಣಾಯಕ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್ ಒಂದೇ ಪಂದ್ಯದಲ್ಲಿ ಹಲವು ವಿಶ್ವದಾಖಲೆಗಳನ್ನು ಮುರಿದರು. ಈ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಸಾಹಿಬ್ಜಾದಾ ಫರ್ಹಾನ್, ತಮ್ಮ ಇನ್ನಿಂಗ್ಸ್​ನಲ್ಲಿ 60 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 5 ಸಿಕ್ಸರ್…

Read More

Recruitment 2026: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R.A.D.C.L) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಪ್ರಸ್ತುತ ಕಾನೂನು ಸಲಹೆಗಾರರು (Legal Advisor) ಮತ್ತು ಕಂಪನಿ ಕಾರ್ಯದರ್ಶಿ (Company Secretary) ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿ ಅಭಿಯಾನದ ಮೂಲಕ…

Read More

ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ – Kannada News | Rashmika Mandanna and Vijay Deverakonda Married: First Airport Appearance Post Wedding

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಈ ದಂಪತಿ ಇಷ್ಟು ದಿನ ಕದ್ದು ಮುಚ್ಚಿ ಸುತ್ತಾಡುತ್ತಿದ್ದರು. ಈಗ ಇವರು ಖಾಸಗಿಯಾಗಿ ವಿವಾಹ ಆಗಿದ್ದಾರೆ. ವಿವಾಹ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಒಟ್ಟಾಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ನಗು ಚೆಲ್ಲುತ್ತಾ ಗಂಡನ ಮನೆ ಸೇರಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More

ಆರ್​​ಸಿಬಿ ಮ್ಯಾಚ್​​ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?

ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್​​ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್​​​ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್​​ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ  ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ. ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು…

Read More

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More

ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ; ಹೇಳಿದ್ದೇನು ನೋಡಿ?

ಟೀಂ ಇಂಡಿಯಾ ಆಟಗಾರ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ರೋಹಿತ್ ಶರ್ಮ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಬದಲಾವಣೆ. ಈ ಮೊದಲು ಅವರ ದೇಹದ ಕಾರಣಕ್ಕೆ ಟೀಕೆ ಮಾಡಲಾಗುತ್ತಿತ್ತು. ಅವರಿಗೆ ಹೊಟ್ಟೆ ಇದೆ, ವಡಾಪಾವ್ ತಿಂತಾರೆ ಎಂದೆಲ್ಲ ಟೀಕಿಸಲಾಗಿತ್ತು. ಆದರೆ, ಈಗ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಫಿಟ್ನೆಸ್​​ಗೆ ತುಂಬಾನೇ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದನ್ನು ನೋಡಿ ನೀತಾ ಅಂಬಾನಿ ಕೂಡ ಶಾಕ್ ಆಗಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಟಿ20ಗೆ ರೋಹಿತ್…

Read More

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….

Read More