Headlines

ಪ್ರಾಣಿ ಪ್ರಿಯರಿಗೆ ಗುಡ್​​ನ್ಯೂಸ್​​: ದಕ್ಷಿಣ ಆಫ್ರಿಕಾದ ಚೀತಾಗಳು ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ಲಭ್ಯ

ಬೆಂಗಳೂರು, ಮೇ 29: ಪ್ರಾಣಿ ಪ್ರಿಯರಿಗೆ ಅರಣ್ಯ ಇಲಾಖೆ ಗುಡ್​​ನ್ಯೂಸ್​​ ನೀಡಿದ್ದು, ಕಳೆದ ತಿಂಗಳು ಬೆಂಗಳೂರಿಗೆ (Bengaluru) ತರಲಾಗಿದ್ದ ದಕ್ಷಿಣ ಆಫ್ರಿಕಾದ ನಾಲ್ಕು ಚೀತಾಗಳು ಜೂನ್ 4ರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ. ಚೀತಾಗಳು ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ಚೀತಾಗಳ ಸಹಜ ಚುರುಕು ಚಲನವಲನಗಳಿಗೆ ಅನುಗುಣವಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ ಹೊಸ ಎನ್‌ಕ್ಲೋಸರ್‌ನಲ್ಲಿ ಅವುಗಳನ್ನು ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಾಂಶಗಳು ಅರಣ್ಯ ಇಲಾಖೆಯಿಂದ ಪ್ರಾಣಿ…

Read More

ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ – Kannada News | Amit Shah to launch second phase of Vibrant Villages Programme in Assam tomorrow

ನವದೆಹಲಿ, ಫೆಬ್ರವರಿ 19: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 1,954 ಗಡಿ ಗ್ರಾಮಗಳನ್ನು ಒಳಗೊಂಡ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ) ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ 6,839 ಕೋಟಿ ರೂ. ಹೂಡಿಕೆಯೊಂದಿಗೆ ಎರಡನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ ಶುಕ್ರವಾರ ಅಮಿತ್ ಶಾ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ-II) ಎರಡನೇ ಹಂತವನ್ನು ಅಸ್ಸಾಂನ…

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ…

Read More

ಆಪಲ್ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಾರಥಿ – Kannada News | Apple leadership change, John Ternus replacing Tim Cook as new CEO

ಕ್ಯಾಲಿಫೋರ್ನಿಯಾ, ಏಪ್ರಿಲ್ 21: ವಿಶ್ವದ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆಪಲ್ (Apple) ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ. ಸುದೀರ್ಘ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದ ಟಿಮ್ ಕುಕ್ (Tim Cook) ತಮ್ಮ ಸಿಇಒ ಸ್ಥಾನದಿಂದ ಕೆಳಗಿಳಿಯುತ್ತಿದ್ದು, ಅವರ ಜಾಗಕ್ಕೆ ಆಪಲ್‌ನ ಹಾರ್ಡ್‌ವೇರ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಜಾನ್ ಟೆರ್ನಸ್ (John Ternus) ನೇಮಕಗೊಂಡಿದ್ದಾರೆ. ಎಲ್ಲಾ ರಂಗಗಳಲ್ಲೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಭಾವ ದಟ್ಟವಾಗುತ್ತಿರುವ ಹೊತ್ತಲ್ಲೇ ಆ್ಯಪಲ್​ನಲ್ಲಿ ಈ ಬದಲಾವಣೆ ಆಗುತ್ತಿರುವುದು ಗಮನಾರ್ಹ. ಹೊಸ ಸಿಇಒಗೆ ಎಐ ಘಟ್ಟದ…

Read More

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು,…

Read More

ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರು, ಏಪ್ರಿಲ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ (Heat Stroke)’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ…

Read More

ಪೊಲೀಸ್​ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ – Kannada News | Bangaluru; Janivara CET Controversy: Three Taken into Custody by Madiwala Police

ಬೆಂಗಳೂರು, ಏಪ್ರಿಲ್​ 24: ಕರ್ನಾಟಕದಲ್ಲಿ ಮತ್ತೆ ಜನಿವಾರ ದಂಗಲ್ (Janivara Row) ಮುನ್ನೆಲೆಗೆ ಬಂದಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡು ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಪರೀಕ್ಷೆ ಕೇಂದ್ರದ ಉಸ್ತುವಾರಿ ಸುಧಾಕರ್​​ರನ್ನು ವಶಕ್ಕೆ ಪಡೆಯಲಾಗಿದೆ. ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಕೇಸ್​​ ದಾಖಲಾಗಿದೆ. ಇನ್ನು ವಿವಾದ ಕುರಿತಾಗಿ…

Read More

ಉದ್ಯಮಿ ಆತ್ಮಹತ್ಯೆಗೆ ಕೇಸ್​ಗೆ ಬಿಗ್‌ ಟ್ವಿಸ್ಟ್: ಪತ್ನಿ ಸೌಮ್ಯಳ ನವರಂಗಿ ಆಟ ಬಿಚ್ಚಿಟ್ಟ ಹಳೆ ಲವರ್

ಮಂಗಳೂರು, (ಮಾರ್ಚ್ 31): ಮದುವೆಯಾದ ಒಂದೇ ತಿಂಗಳಿಗೆ  ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ Sandeep Suicide case) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಪತ್ನಿ ಸೌಮ್ಯಾಳ ನವರಂಗಿ ಆಟದಿಂದ ಬೇಸತ್ತು ಮದ್ವೆಯಾದ ಒಂದೇ ತಿಂಗಳಲ್ಲಿ ಪತಿ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಬೆನ್ನಲ್ಲೇ ಸೌಮ್ಯ ಶೆಟ್ಟಿ ಒಂದೊಂದೇ ಕರ್ಮಕಾಂಡಗಳು ಬಯಲಿಗೆ ಬರುತ್ತಿವೆ. ಸೌಮ್ಯ ಶೆಟ್ಟಿ ಸಾಮಾನ್ಯ ಕಲಾವಿದೆ…

Read More

Video: ಅಬ್ಬಾ ! ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷ ರೂ ಗಳಿಸಬಹುದಂತೆ; ಹೇಗೆ? ಇಲ್ಲಿದೆ ವಿಡಿಯೋ – Kannada News | One can earn Rs 28 lakh from one acre of coconut plantation, Video goes viral

ಇತ್ತೀಚೆಗಿನ ದಿನಗಳಲ್ಲಿ ಕೃಷಿಯತ್ತ (agriculture) ಮುಖ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಅದಲ್ಲದೇ ಆಧುನಿಕ ಕೃಷಿಯಲ್ಲಿ ಟ್ರಾಕ್ಟರ್‌ಗಳು, ಡ್ರೋನ್‌ಗಳು, ಸ್ಮಾರ್ಟ್ ನೀರಾವರಿ, ಮತ್ತು ಜೈವಿಕ ತಂತ್ರಜ್ಞಾನದಂತಹ ಆಧುನಿಕ ಪರಿಕರಗಳ ಬಳಕೆಯ ಮೂಲಕ ಇಳುವರಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಆದರೆ ಕೃಷಿಯಲ್ಲಿ ಆಸಕ್ತಿ ಇದ್ದು, ತೆಂಗಿನ ತೋಟ ಮಾಡಬೇಕೆಂದು ಕೊಂಡವರು ಈ ವಿಧಾನ ಅನುಸರಿಸಿದ್ರೆ 28 ಲಕ್ಷ ರೂ ಆದಾಯ ಬರೋದು ಗ್ಯಾರಂಟಿಯಂತೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೈತ ಪ್ರಗತಿ (Raita Pragati) ಹೆಸರಿನ…

Read More