Samudrika Shastra: ಅಂಗೈಯ ಈ ಭಾಗದಲ್ಲಿ ಮಚ್ಚೆ ಇದ್ದರೆ, ನಿಮಗೆ ಎಂದಿಗೂ ಸಂಪತ್ತಿನ ಕೊರತೆ ಇರುವುದಿಲ್ಲ!

ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು ಮತ್ತು ಜೀವನದ ಯಶಸ್ಸಿನ ಪಥವನ್ನು ಸೂಚಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಐಶ್ವರ್ಯದ ಸಂಕೇತವೆಂದು ನಂಬಲಾಗಿದೆ. ಹಾಗಾದರೆ, ಈ ಮಚ್ಚೆಗಳು ವ್ಯಕ್ತಿಯ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅಂಗೈಯ ಮಧ್ಯಭಾಗದ ಮಚ್ಚೆ: ಅದೃಷ್ಟದ ಲಕ್ಷಣ: ಅಂಗೈಯ ಮಧ್ಯಭಾಗದಲ್ಲಿ ಮಚ್ಚೆ ಇರುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗಳು ಜೀವನದಲ್ಲಿ ಬಹಳ ಬೇಗನೆ ಆರ್ಥಿಕ ಸ್ಥಿರತೆಯನ್ನು ಮತ್ತು…

Read More

ಮತ್ತೆ ಬಂದ ‘ಕೆಇಬಿ’ ಈ ಬಾರಿ ಸಿನಿಮಾ, ಡಾಲಿಯದ್ದೇ ಬಂಡವಾಳ

ಈಗ ಕನ್ನಡದಲ್ಲಿ ಹಲವಾರು ಯೂಟ್ಯೂಬರ್​​ಗಳಿದ್ದಾರೆ, ಆದರೆ ಕೋವಿಡ್​​ಗೆ ಮುಂಚೆ ಕನ್ನಡದಲ್ಲಿ ಇಷ್ಟೋಂದು ಯೂಟ್ಯೂಬರ್​​ಗಳು (YouTube) ಇರಲಿಲ್ಲ. ಇದ್ದರೂ ಒಳ್ಳೆಯ ಕಂಟೆಂಟ್​​ಗಳನ್ನೇನೂ ನೀಡುತ್ತಿರಲಿಲ್ಲ. ಎಲ್ಲೋ ಕೆಲವು ಯೂಟ್ಯೂಬರ್​​ಗಳು ಅಥವಾ ಯೂಟ್ಯೂಬ್ ಚಾನೆಲ್​​ಗಳು ಮಾತ್ರವೇ ಒಳ್ಳೆಯ ಕಂಟೆಂಟ್​​ ಅನ್ನು ಕೊಡುತ್ತಿದ್ದವು. ಅವುಗಳಲ್ಲಿ ‘ಕೆಇಬಿ’ (ಕರ್ನಾಟಕ ಎಂಟರ್ಟೈನ್​​ಮೆಂಟ್ ಬೋರ್ಡ್) ಸಹ ಒಂದು. ಡಾಲಿ ಧನಂಜಯ್ ಮತ್ತು ಗೆಳೆಯರು ಪ್ರಾರಂಭಿಸಿದ್ದ ಯೂಟ್ಯೂಬ್ ಚಾನೆಲ್ ಇದಾಗಿತ್ತು. ಈ ಯೂಟ್ಯೂಬ್ ಚಾನೆಲ್​​ನಲ್ಲಿ ಕೆಲಸ ಮಾಡಿದ್ದ ಹಲವರು ಈಗ ಕನ್ನಡ ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕರಾಗಿದ್ದಾರೆ. ಆದರೆ…

Read More

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ. ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್…

Read More

U19 World Cup: ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ – Kannada News | Vaibhav Suryavanshi: Youngest to Smash Fastest U19 World Cup Century at 14!

ವೈಭವ್ ಸೂರ್ಯವಂಶಿ.. ವಯಸ್ಸು ಕೇವಲ 14 ವರ್ಷವಾಗಿದ್ದರೂ, ನನ್ನಲ್ಲಿರುವ ಪ್ರತಿಭೆ ಸಾಗರದಷ್ಟು ಆಳವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ಕಳೆದ ಐಪಿಎಲ್​ನಲ್ಲಿ ಘಟಾನುಘಟಿ ಬೌಲರ್​ಗಳನ್ನೇ ಬೆಂಡೆತ್ತಿ ಸ್ಫೋಟಕ ಶತಕ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ ವೈಭವ್ ಸೂರ್ಯವಂಶಿ ಇದೀಗ ಅಂಡರ್ 19 ವಿಶ್ವಕಪ್​ನಲ್ಲೂ ಸಿಡಿಲಬ್ಬರದ ಶತಕ ಸಿಡಿಸಿ ವಿಶ್ವದಾಖಲೆ ಸೃಷ್ಟಿಸಿದ್ದಾರೆ. ಹರಾರೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 55 ಎಸೆತಗಳಲ್ಲಿ ಈ ಟೂರ್ನಿಯ ಚೊಚ್ಚಲ ಶತಕ ಸಿಡಿಸಿ…

Read More

Daily Devotional: ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ? – Kannada News | Unlocking Prosperity: Why a Water Pot in Your Pooja Room is Essential

ಬೆಂಗಳೂರು, ಜ.3: ಮನೆಯಲ್ಲಿ ದೇವರ ಕೃಪೆಗೆ ಪಾತ್ರರಾಗಲು ಒಂದು ಸರಳ ಮತ್ತು ಶಕ್ತಿಶಾಲಿ ತಂತ್ರವಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಮನೆಯಲ್ಲಿ ದೈವಿಕ ಶಕ್ತಿ ಮತ್ತು ಸಕಾರಾತ್ಮಕ ಕಂಪನಗಳನ್ನು ಹೆಚ್ಚಿಸಲು ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಅತ್ಯಂತ ಶುಭಕರ. ಇದು ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಯಶಸ್ಸನ್ನು ತರುತ್ತದೆ. ನಿಮ್ಮ ದೇವರ ಮನೆಯಲ್ಲಿ, ಯಾವುದೇ ದಿಕ್ಕಿನಲ್ಲಿದ್ದರೂ ಪರವಾಗಿಲ್ಲ, ಈಶಾನ್ಯ ದಿಕ್ಕಿನಲ್ಲಿ ಒಂದು ಸಣ್ಣ ತಾಮ್ರದ ಚೆಂಬಿನಲ್ಲಿ ಶುದ್ಧ ನೀರನ್ನು ತುಂಬಿಸಿ. ಇದರ ಮೇಲೆ ತಟ್ಟೆಯನ್ನು ಮುಚ್ಚಬಾರದು….

Read More

ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು – Kannada News | Karnatakas Shakti Yojana Leads to Massive Women Crowds at Gavi Math Pilgrimage

ಕೊಪ್ಪಳ, ಜ.12: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಸಾರ್ವಜನಿಕ ಸಾರಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಈ ಯೋಜನೆಯಿಂದಾಗಿ ರಾಜ್ಯದ ವಿವಿಧೆಡೆ, ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರ ದಟ್ಟಣೆ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು, ಇದೀಗ ಕೊಪ್ಪಳ ಬಸ್ ನಿಲ್ದಾಣದಲ್ಲಿ ಗಣನೀಯವಾಗಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬಸ್ ನಿಲ್ದಾಣದ ತುಂಬೆಲ್ಲಾ ಮಹಿಳೆಯರೇ ಕಂಡುಬಂದಿದ್ದಾರೆ. ನಿನ್ನೆ ಸಂಜೆ ಕೊಪ್ಪಳ ಬಸ್ ನಿಲ್ದಾಣದಲ್ಲಿ ಬಸ್‌ಗಳ ಕೊರತೆಯಿಂದಾಗಿ…

Read More

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ! – Kannada News | Kalaburagi Newlywed Suicide: City Obsession Led to Young Woman’s Tragic Death

ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದು, ತಾನು ಮಾತ್ರ ಹಳ್ಳಿಯಲ್ಲಿ ನೆಲೆಸಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ…

Read More

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ – Kannada News | OTT Release this week from January 25 to January 31

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮಲ್ಲಿ ಏನೋ ಬದಲಾವಣೆ ಮಾಡಿಕೊಳ್ಳಬೇಕಿದೆ ಅಂತೇನಾದರೂ ಅನಿಸಿದಲ್ಲಿ ಮೊದಲಿಗೆ ನಿಮ್ಮ ದಿನಚರಿಯಲ್ಲಿ ಏನೇನು ಬದಲಾಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಿ. ಸಣ್ಣ- ಪುಟ್ಟ ಹೊಸ ಅಭ್ಯಾಸಗಳು ಸಹ ಅತಿ ದೊಡ್ಡ ಜಾದೂ ಮಾಡಿಬಿಡುತ್ತವೆ. ನಿಮ್ಮ ಮನಸ್ಸಿನಲ್ಲಿ ಇರುವಂಥ ನೋವನ್ನು ಮಾತಿನಲ್ಲಿ ತೋರಿಸಿಕೊಳ್ಳಬೇಡಿ. ಅದರಿಂದ ಸಮಸ್ಯೆ ಮತ್ತೂ ಹೆಚ್ಚಾಗುತ್ತದೆ. ಬೇರೆಯವರ ನಿರ್ಧಾರದ ಕಾರಣಗಳಿಗೆ ನಿಮ್ಮ ಸಂತೋಷ ಹಾಳಾಗಬಾರದು. ಆದ್ದರಿಂದ ಸಾಧ್ಯವಿಲ್ಲ ಎಂಬಂಥ ಕೆಲಸ-…

Read More

ಕೆರಳಿ ಕೆಂಡವಾದ ಪ್ರೇಮ್, ನಿರ್ಮಾಪಕ ಕನಕಪುರ ಶ್ರೀನಿವಾಸ್​ಗೆ ವಾರ್ನಿಂಗ್ – Kannada News | Jogi prem vs Kanakapura Srinivas controversy

ಇತ್ತೀಚೆಗೆ ನಡೆದ ಸಿನಿಮಾ (Cinema) ಸಂಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್, ಬಹಳ ವೀರಾವೇಶದಿಂದ ಚಿತ್ರರಂಗದ ಹಲವು ದೊಡ್ಡ ನಟ-ನಿರ್ದೇಶಕರುಗಳ ವಿರುದ್ಧ ಬಹಳ ಲಘುವಾಗಿ ಮಾತನಾಡಿದ್ದರು. ಅದರಲ್ಲೂ ನಿರ್ದೇಶಕ ಪ್ರೇಮ್ ಬಗ್ಗೆ, ಅರ್ಜುನ್ ಜನ್ಯ ಇನ್ನೂ ಹಲವರ ಹೆಸರುಗಳನ್ನು ಹೇಳಿ ಟೀಕೆ, ವೈಯಕ್ತಿಕ ನಿಂದನೆಗಳನ್ನು ಮಾಡಿದ್ದರು. ಇಂದು ನಿರ್ದೇಶಕ ಪ್ರೇಮ್ ಫಿಲಂ ಚೇಂಬರ್​​ಗೆ ಕನಕಪುರ ಶ್ರೀನಿವಾಸ್ ಬಗ್ಗೆ ದೂರು ನೀಡಿದ್ದಲ್ಲದೆ. ತಮ್ಮ ಬಗ್ಗೆ ಶ್ರೀನಿವಾಸ್ ಮಾಡಿರುವ ಆರೋಪಗಳಿಗೆ ಉತ್ತರ ನೀಡಿದ್ದಾರೆ ಜೊತೆಗೆ ಖಡಕ್ ಎಚ್ಚರಿಕೆಗಳನ್ನು ಸಹ…

Read More