ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ?, ಡಿಜಿ ಮತ್ತು ಐಜಿಪಿಗೆ ಪತ್ರ – Kannada News | DCRE SP Kashi Demands Probe into Harassment of Kannada Officers by Out of State IPS
ಬೆಂಗಳೂರು, ಏಪ್ರಿಲ್ 20: ಡಿಸಿಆರ್ಇ ಎಸ್ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ…