Headlines

ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ?, ಡಿಜಿ ಮತ್ತು ಐಜಿಪಿಗೆ ಪತ್ರ – Kannada News | DCRE SP Kashi Demands Probe into Harassment of Kannada Officers by Out of State IPS

ಬೆಂಗಳೂರು, ಏಪ್ರಿಲ್​​ 20: ಡಿಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ…

Read More

ಮುಂಬೈ ಮ್ಯಾನ್​ಹೋಲ್ ದುರಂತ; ಬಿಎಂಸಿ ಅಸಿಸ್ಟೆಂಟ್ ಕಮಿಷನರ್ ಸೇರಿ ನಾಲ್ವರು ಅಧಿಕಾರಿಗಳು ಅಮಾನತು – Kannada News | 4 BMC officials suspended after man dies after falling into manhole in Mumbai

ಮುಂಬೈ, ಜುಲೈ 2: ಮುಂಬೈನಲ್ಲಿ ಇಂದು ತೆರೆದ ಮ್ಯಾನ್​ಹೋಲ್ ಒಳಗೆ ಬಿದ್ದು 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮುಂಬೈನ (Mumbai Rains) ಅಂಧೇರಿ ಈಸ್ಟ್‌ನ ಸಾಕಿನಾಕಾ ಪ್ರದೇಶದಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ಅಸ್ಲಾಂ ಇಸಾಕ್ ಶೇಖ್ ಎಂಬುವವರು ಮೃತಪಟ್ಟ ಬೆನ್ನಲ್ಲೇ ಬಿಎಂಸಿ ಕಮಿಷನರ್ ಅಶ್ವಿನಿ ಭಿಡೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯದ ಆರೋಪದ ಮೇಲೆ ‘ಎಲ್’ ವಾರ್ಡ್‌ನ ಸಹಾಯಕ ಕಮಿಷನರ್ ಧನಾಜಿ ಹೇರ್ಲೇಕರ್ ಸೇರಿದಂತೆ 4 ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More

‘ನೀವೆಲ್ಲಾ ಟೆರರಿಸ್ಟ್​ಗಳು’: ಮುಸ್ಲಿಮ್ ವಿದ್ಯಾರ್ಥಿಗೆ ಕ್ಲಾಸ್​ನಲ್ಲೇ ಅವಮಾನಿಸಿದ ಪ್ರೊಫೆಸರ್!

ಬೆಂಗಳೂರು, ಮಾರ್ಚ್​ 28: ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ…

Read More

ಧಮ್​​ ಇದ್ರೆ ಚುನಾವಣೆಗೆ ನಿಲ್ಲಲು ಹೇಳಿ: ಚೇತನ್​​ಗೆ ನಿಖಿಲ್ ಕುಮಾರಸ್ವಾಮಿ​​ ಓಪನ್​​ ಚಾಲೆಂಜ್​

ಮೈಸೂರು, ಏಪ್ರಿಲ್​​ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್​​ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್​​ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್​​ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್​​ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್​​ಕುಮಾರ್​​ ಅವರ ಬಗ್ಗೆ ಚೇತನ್​​ ಮಾತನಾಡಿದ್ದನ್ನು ನಿಖಿಲ್​​ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ….

Read More

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಪ್ರಥಮ ಸುತ್ತಿನಲ್ಲಿ ಕಣಕ್ಕಿಳಿದ 5 ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಎರಡು ಟೀಮ್​ಗಳು ಹೊರಬಿದ್ದಿವೆ. ಪ್ಲೇಆಫ್​ಗೆ ಪ್ರವೇಶಿಸಿರುವ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ನಾಕೌಟ್ ಹಂತಕ್ಕೇರಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತುಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ…

Read More

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ! – Kannada News | Bengaluru Auto Fare Hike: LPG Gas crisis leads to raise in Fuel price, Auto drivers demand Rs 50 Minimum Fare

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಬೆಂಗಳೂರು, ಮೇ 05: ರಾಜಧಾನಿಯ ಜನತೆಗೆ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರವು ಆಟೋ ಎಲ್.ಪಿ.ಜಿ (LPG) ದರವನ್ನು ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಆಟೋ ಚಾಲಕರು, ಈಗ ಆಟೋ ಪ್ರಯಾಣ ದರವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿಗರಿಗೆ ಆಟೋ ಚಾರ್ಜ್​ ಏರಿಕೆಯ ಬಿಸಿ ಮುಟ್ಟುವ ಸಾಧ್ಯತೆ ಇದೆ. ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕಳೆದ ಕೆಲವು…

Read More

‘ನಾನು ಇನ್ನೂ ಶಾಕ್​​ನಲ್ಲಿದ್ದೇನೆ’: ಬೆಳಿಗ್ಗೆ 4 ಗಂಟೆಗೆ ಸೇವೆ ನೀಡಿ ಚಿಕ್ಕಮ್ಮ ಜೀವನ ಕಾಪಾಡಿದ ಬ್ಲಿಂಕಿಟ್ ಆಂಬ್ಯುಲೆನ್ಸ್ – Kannada News | Blinkit’s New Free Ambulance Saves Lives: A Delhi Emergency Story

ಮುಂಬೈ, ಫೆ.6: ಬ್ಲಿಂಕಿಟ್‌ ಆಹಾರ ಧ್ಯಾನಗಳನ್ನು ಮಾತ್ರವಲ್ಲದೆ, ಇದೀಗ ಆಂಬ್ಯುಲೆನ್ಸ್ ಸೇವೆಯನ್ನು ಕೂಡ ಆರಂಭಿಸಿದೆ. ಇದರಿಂದ ಅನೇಕರಿಗೆ ತುಂಬಾ ಸಹಾಯ ಕೂಡ ಆಗಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಆಗ್ಗಾಗೆ ಕೆಲವೊಂದು ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ವಿಚಾರವಾಗಿ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಸೇವೆ ಸದ್ದು ಮಾಡಿದೆ. ಈ ಬಗ್ಗೆ ಮುಂಬೈನ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೂಲದ ಪ್ರಾಚಿ (Prachi) ಎಂಬ ಮಹಿಳೆ ದೆಹಲಿಯಲ್ಲಿದ್ದ ತನ್ನ ಕುಟುಂಬಕ್ಕೆ ಬ್ಲಿಂಕಿಟ್‌ ಆಂಬ್ಯುಲೆನ್ಸ್ ಹೇಗೆ ಸಹಾಯವಾಗಿದೆ…

Read More

Gold Rate: ಸತತ ಇಳಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳ – Kannada News | Gold Price Today on 26th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 26: ಸತತ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ ತುಸು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 13,000 ರೂಗಳ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಇವತ್ತು ಬಂಗಾರದ ದರದಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆ ಭಾರತದಲ್ಲಿ ಚಿನ್ನದಂತೆ ಸ್ವಲ್ಪ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,41,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ! – Kannada News | Two Factories Finally Shut Down After Decades of Public Struggle

ಕೊಪ್ಪಳ, ಮೇ 21: ಕಾರ್ಖಾನೆಗಳ (factory) ವಿಷಕಾರಿ ಹೊಗೆ ಹಾಗೂ ಮಾಲಿನ್ಯದಿಂದ ನಲುಗಿಹೋಗಿದ್ದ ಕೊಪ್ಪಳ (koppal) ತಾಲೂಕಿನ ಜನತೆಗೆ ಇದೀಗ ದೊಡ್ಡ ನೆಮ್ಮದಿ ಸಿಕ್ಕಿದೆ. ನಿಯಮ ಉಲ್ಲಂಘಿಸಿ ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದ ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಜಿಲ್ಲಾಡಳಿತ ಅಧಿಕೃತವಾಗಿ ಸೀಜ್ ಮಾಡಿದೆ. ಮುಖ್ಯಾಂಶಗಳು ಕೊಪ್ಪಳ ತಾಲೂಕಿನಲ್ಲಿರುವ ಎರಡು ಕಾರ್ಖಾನೆ ಸೀಜ್​​ ಕಾರ್ಖಾನೆಗಳು ಸೀಜ್ ಬೆನ್ನಲ್ಲೇ ರೈತರು ಖುಷ್​​ ಟಿವಿ9 ನಿರಂತರ ವರದಿ ಇಂಪ್ಯಾಕ್ಟ್ ಬೀಗ ಬಿದ್ದ ಕಾರ್ಖಾನೆಗಳು ಯಾವುವು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಖಡಕ್…

Read More

ಕಾವೇರಿ ನೀರು ಹಂಚಿಕೆ ವಿವಾದ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ – Kannada News | Cauvery Water Dispute DMK Moves Supreme Court Seeking Directions To Karnataka Government For Urgent Water Release

ಚೆನ್ನೈ, ಆಗಸ್ಟ್ 1: ತಮಿಳುನಾಡಿಗೆ ತಕ್ಷಣ ಕಾವೇರಿ (Cauvery Water Dispute) ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಇಂದು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನ 2018ರ ಅಂತಿಮ ತೀರ್ಪು ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ನಿರ್ದೇಶನಗಳನ್ನು ಕರ್ನಾಟಕ ಪಾಲಿಸಬೇಕು ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಿದೆ. ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕೃಷಿ ಭೂಮಿ ಹೊಂದಿದ್ದು, ನೀರು ಹರಿಯದೇ ಸಂಕಷ್ಟಕ್ಕೆ…

Read More