Headlines

ಪಿಒಕೆ ಚುನಾವಣೆ ವೇಳೆ ಹಿಂಸಾಚಾರ: ಮತಪೆಟ್ಟಿಗೆಗೆ ಬೆಂಕಿ, ಪಿಪಿಪಿ ಕಾರ್ಯಕರ್ತನ ಹತ್ಯೆ – Kannada News | POK Election Violence: Ballot Box Burned, PPP Worker Killed Amid Widespread Protests

ಮುಜಫರಾಬಾದ್,ಜುಲೈ 28: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಸೋಮವಾರ ನಡೆದ ಶಾಸಕಾಂಗ ಸಭೆಯ ಮೊದಲ ಹಂತದ ಚುನಾವಣೆ(Election)ಯು ತೀವ್ರ ಹಿಂಸಾಚಾರ, ಅಕ್ರಮಗಳ ಆರೋಪ ಹಾಗೂ ಭದ್ರತಾ ಪಡೆಗಳ ಬಲಪ್ರಯೋಗದ ನಡುವೆ ಮುಕ್ತಾಯಗೊಂಡಿದೆ. ಸುಮಾರು 38 ಲಕ್ಷ ಮತದಾರರನ್ನು ಹೊಂದಿರುವ ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟ ವಾತಾವರಣದಿಂದಾಗಿ ಆಡಳಿತವು ಇತಿಹಾಸದಲ್ಲೇ ಮೊದಲ ಬಾರಿಗೆ ಮತದಾನವನ್ನು ಮೂರು ಹಂತಗಳಾಗಿ ವಿಂಗಡಿಸಿದೆ. ಭಿಂಬರ್‌ನಲ್ಲಿರುವ ಮತದಾನ ಕೇಂದ್ರವೊಂದರಲ್ಲಿ ರಾಜಕೀಯ ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದ್ದು, ಶಸ್ತ್ರಸಜ್ಜಿತ ಕಿಡಿಗೇಡಿಗಳು ಮತಪೆಟ್ಟಿಗೆಯನ್ನು…

Read More

32 ತಂಡಗಳ ಟಿ20 ವಿಶ್ವಕಪ್​ಗೆ ಐಸಿಸಿ ಮಾಸ್ಟರ್ ಪ್ಲ್ಯಾನ್! – Kannada News | ICC Eyes 24 Team T20 World Cup by 2032

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ICC) ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು 24 ತಂಡಗಳಿಗೆ ವಿಸ್ತರಿಸಲು ಗಂಭೀರ ಚಿಂತನೆ ನಡೆಸುತ್ತಿದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಇದನ್ನು ಬರೋಬ್ಬರಿ 32 ತಂಡಗಳ ಬೃಹತ್ ಟೂರ್ನಿಯನ್ನಾಗಿ ಮಾಡುವ ದೀರ್ಘಾವಧಿ ಯೋಜನೆಯನ್ನು ಹೊಂದಿದೆ. ಇಂಗ್ಲೆಂಡ್‌ನ ‘ದಿ ಟೆಲಿಗ್ರಾಫ್’ ಪತ್ರಿಕೆಯ ವರದಿಯ ಪ್ರಕಾರ, ಈ ಐತಿಹಾಸಿಕ ಬದಲಾವಣೆಯು 2032ರ ಆವೃತ್ತಿಯಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಕ್ರಿಕೆಟ್ ಆಟವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಜನಪ್ರಿಯಗೊಳಿಸಲು ಐಸಿಸಿ ಈಗ ಫಿಫಾ ವಿಶ್ವಕಪ್ ಮಾದರಿಯ ದೊಡ್ಡ ಹೆಜ್ಜೆಯನ್ನಿಟ್ಟಿದೆ. ಇತ್ತೀಚೆಗಷ್ಟೇ…

Read More

ತ್ರಿವಿಕ್ರಮ್ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ; ‘ಕೆಜಿಎಫ್’ ಸುಂದರಿಗೆ ಸಿಗಲಿದೆಯೇ ಬಹುದೊಡ್ಡ ಬ್ರೇಕ್? – Kannada News | English Title: Srinidhi Shetty Bags a Solid Role in Trivikram Srinivas Next Film Aadarsha Kutumbam

‘ಕೆಜಿಎಫ್’ ಸಿನಿಮಾ ಮೂಲಕ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ದೇಶಾದ್ಯಂತ ಮನೆಮಾತಾಗಿದ್ದರು. ಯಶ್ ಜೊತೆಗಿನ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು. ಆದರೆ ‘ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ನಂತರವೂ ಅವರಿಗೆ ನಿರೀಕ್ಷಿತ ಮಟ್ಟದ ದೊಡ್ಡ ಆಫರ್‌ಗಳು ಸಿಗಲಿಲ್ಲ. ಅವರ ಕೆರಿಯರ್ ಮುಂದಿನ ಹಂತಕ್ಕೆ ಕೊಂಡೊಯ್ಯಲು ಒಂದು ಭದ್ರವಾದ ಗೆಲುವು ಬೇಕಾಗಿದೆ. ಇತ್ತೀಚೆಗೆ ಶ್ರೀನಿಧಿ ಶೆಟ್ಟಿ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದರು. ಅವರ ಅಭಿನಯದ ‘ಹಿಟ್ 3’ ಮತ್ತು ‘ತೆಲುಗು ಕದಾ’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ…

Read More

ಆಗಸ್ಟ್‌ 1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: 45 ಕೋಟಿ ರೂ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ – Kannada News | PM Narendra Modi to Inaugurate Rs 45 Crore Swami Vivekananda Memorial in Mysuru on August 1

ಮೈಸೂರು, ಜುಲೈ 28: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್‌ 1ರಂದು ಮೈಸೂರಿಗೆ (Mysuru) ಭೇಟಿ ನೀಡಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ…

Read More

ಮಾತುಕತೆ ವಿಫಲವಾದರೆ ಇರಾನ್ ವಿರುದ್ಧ ಮತ್ತೆ ಕಠಿಣ ಮಿಲಿಟರಿ ದಾಳಿ, ಇರಾನ್​ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ – Kannada News | Trump Warns of Strong Military Response if Iran Talks Collaps

ವಾಷಿಂಗ್ಟನ್, ಜುಲೈ 28: ಪ್ರಸ್ತುತ ನಡೆಯುತ್ತಿರುವ ರಾಜತಾಂತ್ರಿಕ ಮಾತುಕತೆಗಳು ಮತ್ತು ಚರ್ಚೆಗಳು ವಿಫಲವಾದರೆ ಇರಾನ್ ವಿರುದ್ಧ “ಅತ್ಯಂತ ಬಲವಾದ ಮಿಲಿಟರಿ ಕ್ರಮ” ಕೈಗೊಳ್ಳಲು ಅಮೆರಿಕ ಸಿದ್ಧವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಎಚ್ಚರಿಸಿದ್ದಾರೆ. ಟೆಹ್ರಾನ್‌ಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ಶುಕ್ರವಾರ ನಡೆಸಬೇಕಿದ್ದ ಯೋಜಿತ ಮಿಲಿಟರಿ ದಾಳಿಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ. ‘ಆಕ್ಸಿಯೋಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, “ನಾವು ಇರಾನ್ ಜೊತೆ ಅತ್ಯಂತ ಆಳವಾದ ಮಾತುಕತೆ ನಡೆಸುತ್ತಿದ್ದೇವೆ. ಆದರೆ ಈ ರಾಜತಾಂತ್ರಿಕತೆಗೆ…

Read More

ಚುನಾವಣೆಗೆ ಸ್ಪರ್ಧಿಸಲು ಹೇಮಾ ಮಾಲಿನಿ ಹಾಕಿದ್ದ ಒಂದೇ ಒಂದು ಷರತ್ತು ಏನು? – Kannada News | Hema Malini Reveals Her One Strict Condition Before Joining Electoral Politics

ಬಾಲಿವುಡ್‌ನ ‘ಡ್ರೀಮ್ ಗರ್ಲ್’ ಹೇಮಾ ಮಾಲಿನಿ  (Hema Malini) ಇಂದು ಯಶಸ್ವಿ ರಾಜಕಾರಣಿ. ಅವರು ಮಥುರಾ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಸಕ್ರಿಯರಾಗಿದ್ದಾರೆ. ಆದರೆ ಅವರ ರಾಜಕೀಯ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ಆರಂಭದಲ್ಲಿ ಅವರ ಪತಿ ಧರ್ಮೇಂದ್ರ ಅವರಿಗೆ ರಾಜಕೀಯ ಸೇರುವುದು ಇಷ್ಟವಿರಲಿಲ್ಲ. ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಮಾ ಮಾಲಿನಿ ತಮ್ಮ ರಾಜಕೀಯ ಬದುಕಿನ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಧರ್ಮೇಂದ್ರ ಅವರಿಗೆ ಹೇಮಾ ಮಾಲಿನಿ ಸುರಕ್ಷತೆಯ ಬಗ್ಗೆ ಭೀತಿ ಇತ್ತು. ರಾಜಕೀಯ ಪ್ರಚಾರದ ವೇಳೆ ಸೇರುತ್ತಿದ್ದ ಜನಸಂದಣಿಯನ್ನು ನೋಡಿ ಅವರು…

Read More

CWG 2026: 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ – Kannada News | CWG 2026: India Shines With 10 Medals

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಕ್ರೀಡಾಕೂಟದ ಆರಂಭಿಕ ದಿನಗಳಲ್ಲೇ ಭಾರತವು 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ವೇಟ್‌ಲಿಫ್ಟಿಂಗ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತೀಯ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಗೋಲ್ಡನ್ ಗರ್ಲ್ಸ್​: ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ….

Read More

‘ರಾಮಾಯಣ’ ಶೂಟಿಂಗ್ ಸೆಟ್‌ನಲ್ಲಿ ಶಿವನ ಹಾಡುಗಳನ್ನು ದೊಡ್ಡದಾಗಿ ಹಾಕುತ್ತಿದ್ದ ನಟ ಯಶ್ – Kannada News | Yash Plays Loud Shiva Songs on Ramayana Set Ranbir Hints at Second Half Face Off

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ ಕಾರ್ಯಕ್ರಮದಲ್ಲಿ ಚಿತ್ರದ ನಾಯಕರಾದ ರಣಬೀರ್ ಕಪೂರ್ ಮತ್ತು ಯಶ್ (Yash) ಭಾಗವಹಿಸಿದ್ದರು. ಈ ವೇಳೆ ಸಿನಿಮಾ ಮೇಕಿಂಗ್ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ರಾವಣನ ಪಾತ್ರಕ್ಕಾಗಿ ತಾವೂ ನಡೆಸುತ್ತಿದ್ದ ವಿಶೇಷ ಸಿದ್ಧತೆಗಳ ಬಗ್ಗೆ ಯಶ್ ಮುಕ್ತವಾಗಿ ಮಾತನಾಡಿದ್ದಾರೆ. ಚಿತ್ರದ ಶೂಟಿಂಗ್ ಸೆಟ್ ಅನುಭವಗಳನ್ನು ಹಂಚಿಕೊಂಡಿದ್ದಾರೆ. ರಾವಣನ ಪಾತ್ರಕ್ಕೆ ಜೀವ ತುಂಬಲು ಯಶ್ ಪ್ರತಿದಿನ ಒಂದು ವಿಶೇಷ ಕೆಲಸ…

Read More

ಭಾರತ-ಅಮೆರಿಕ ತಂತ್ರಜ್ಞಾನ ಹಾಗೂ ರಕ್ಷಣಾ ಪಾಲುದಾರಿಕೆ ವಿಸ್ತರಣೆ: ಅಮೆರಿಕದ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಕಪೂರ್ ಹೇಳಿದ್ದೇನು? – Kannada News | India US Defense, Tech Partnership Expands: Kapur on AI, Nuclear, Trade Growth

ವಾಷಿಂಗ್ಟನ್, ಜುಲೈ 28: ಭಾರತ(India) ಮತ್ತು ಅಮೆರಿಕ ನಡುವೆ ರಕ್ಷಣೆ, ನಾಗರಿಕ ಪರಮಾಣು ಇಂಧನ, ಕೃತಕ ಬುದ್ಧಿಮತ್ತೆ (AI) ಹಾಗೂ ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸಲಾಗುತ್ತಿದೆ ಎಂದು ಅಮೆರಿಕದ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಎಸ್‌ ಪಾಲ್ ಕಪೂರ್ ತಿಳಿಸಿದ್ದಾರೆ. ಹೂವರ್ ಸಂಸ್ಥೆ ಆಯೋಜಿಸಿದ್ದ ‘ಭಾರತದ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳು’ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಈ ಸಭೆಯಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಕಾಂಡೋಲೀಜಾ ರೈಸ್ ಮತ್ತು ಭಾರತಕ್ಕೆ ಅಮೆರಿಕದ ಮಾಜಿ…

Read More

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್ ಸಿಗ್ನಲ್? ದೆಹಲಿಯಲ್ಲಿ ಡಿಕೆಶಿ, ಸಿದ್ದರಾಮಯ್ಯ, ಹರಿಪ್ರಸಾದ್ ಮಹತ್ವದ ಸಭೆ – Kannada News | Karnataka Cabinet Expansion: DK Shivakumar, Siddaramaiah and BK Hariprasad Hold Key Delhi Talks Today

ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ, ಡಿಸಿಎಂ ಹಾಗೂ ಇತರರುImage Credit source: tv9 ನವದೆಹಲಿ/ಬೆಂಗಳೂರು, ಜುಲೈ 28: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಕಾಂಗ್ರೆಸ್ ಹೈಕಮಾಂಡ್ ಇಂದು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಂಪುಟ…

Read More