Headlines

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: MP Tejaswi Surya spark on karnataka government

ಬೆಂಗಳೂರು, ಫೆಬ್ರವರಿ 05: ಏಕಾಏಕಿ ಮೆಟ್ರೋ ಟಿಕೆಟ್‌ ದರ ಹೆಚ್ಚಿಸಿ ಬಿಎಂಆರ್‌ಸಿಎಲ್‌ ಆದೇಶ ಹೊರಡಿಸಿದೆ. ಸೋಮವಾರದಿಂದ ದುಬಾರಿ ಸವಾರಿಗೆ ಸಜ್ಜಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್​​ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಕೇವಲ 10 ತಿಂಗಳ ಹಿಂದೆಯೇ ಮೆಟ್ರೋ ದರವನ್ನು ಶೇ. 71ರಷ್ಟು ಹೆಚ್ಚಿಸಲಾಗಿತ್ತು. ಈ ಕಾರಣದಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ…

Read More

ಭಾರತ ಸೆಮೀಸ್ ಎದುರಾಳಿಯಾದ್ರೆ? ಪಾಕ್ ನಾಯಕ ನೀಡಿದ ಉತ್ತರವೇನು ನೋಡಿ – Kannada News | T20 World Cup 2026: Pakistan Boycotts India Match; Captain Agha Reveals Shocking Stance

2026 ರ ಟಿ20 ವಿಶ್ವಕಪ್‌ (T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಆದಾಗ್ಯೂ ಕೋಟ್ಯಾಂತರ ಅಭಿಮಾನಿಗಳು ಕಾದು ಕುಳಿತಿದ್ದ ಪಂದ್ಯ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವೆ ಫೆಬ್ರವರಿ 15 ರಂದು ನಡೆಯಬೇಕಿತ್ತು. ಆದರೆ ಈ ಪಂದ್ಯ ರದ್ದಾಗಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಟೀಂ ಇಂಡಿಯಾ ವಿರುದ್ಧದ ಈ ಪಂದ್ಯವನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿಕೆ ನೀಡಿದ್ದಾರೆ. ಇದರಿಂದ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯ…

Read More

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ! – Kannada News | Punjab Drunk father Killed 5 Year Old Daughter After She Cried For Food

ಜಲಂಧರ್, ಫೆಬ್ರವರಿ 5: ಪಂಜಾಬ್‌ನ ಜಲಂಧರ್‌ನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳು ಹಸಿವಿನಿಂದ ಅಳುತ್ತಿದ್ದ ಕಾರಣ ಆಕೆಯ ಬಾಯಿಗೆ ಆಲ್ಕೋಹಾಲ್ (Alcohol) ಹಾಕಿ, ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ಜಲಂಧರ್‌ನಲ್ಲಿ ವಾಸಿಸುತ್ತಿರುವ ಛತ್ತೀಸ್‌ಗಢ ಮೂಲದ ಆರೋಪಿ ಅರವಿಂದ್​​ನನ್ನು ಆತನ ನೆರೆಯ ಮನೆಯ ಹಿಮ್ಮತ್ ಕುಮಾರ್ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಅರವಿಂದ್ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ವಿಪರೀತ ಕುಡಿಯುತ್ತಿದ್ದ. 5 ವರ್ಷದ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅರವಿಂದ್ ತನ್ನ…

Read More

ಬಸ್ ಟಿಕೆಟ್ ದರ ಏರಿಕೆ ಆಗಿದ್ಯಾ? ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ – Kannada News | KSRTC Clarifies No Bengaluru to Mysuru Bus Fare Hike

ಬೆಂಗಳೂರು, ಫೆಬ್ರವರಿ 05: ಪ್ರಯಾಣಿಕರ ವಿರೋಧದ ನಡುವೆಯೂ ನಮ್ಮ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಅಸ್ತು ಎಂದಿದೆ. ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಸದ್ಯ ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಿರುವಾಗ ಸರ್ಕಾರಿ ಬಸ್​​ಗಳ ಟಿಕೆಟ್ ದರ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಸದ್ಯ ಈ ವಿಚಾರವಾಗಿ ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ಕೆಎಸ್ಆರ್​​ಟಿಸಿ ನಿಗಮ (KSRTC) ಸ್ಪಷ್ಟನೆ ನೀಡಿದೆ. ಪ್ರಕಟಣೆಯಲ್ಲಿ ಏನಿದೆ? ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣ…

Read More

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು – Kannada News | Mumbai shcoking news; DNA test confirms father Raped and impregnated disabled daughter

ಮುಂಬೈ, ಫೆಬ್ರವರಿ 5: 9 ತಿಂಗಳ ತುಂಬು ಗರ್ಭಿಣಿಯಾದ (Pregnant) 20 ವರ್ಷದ ಯುವತಿ ಗರ್ಭಿಣಿಯಾಗಿದ್ದಳು. ಆದರೆ, ಆಕೆಗೆ ತನ್ನ ಮಗುವಿಗೆ ತಂದೆ ಯಾರೆಂದೇ ಗೊತ್ತಿರಲಿಲ್ಲ. ಏಕೆಂದರೆ, ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು. ಹೀಗಾಗಿ, ತನ್ನ ಜೊತೆ ಯಾರು ಕೆಟ್ಟದಾಗಿ ವರ್ತಿಸಿದರು, ತನ್ನ ದೇಹದಲ್ಲಿ ಯಾವೆಲ್ಲ ಬದಲಾವಣೆಯಾಗುತ್ತಿದೆ, ತಾನು ತಾಯಿಯಾಗುತ್ತಿದ್ದೇನೆ ಎಂಬಿತ್ಯಾದಿ ಯಾವ ವಿಷಯವೂ ಆಕೆಗೆ ಗೊತ್ತಾಗುತ್ತಿರಲಿಲ್ಲ. ಹೀಗಾಗಿ, ಕಳೆದ 4 ತಿಂಗಳಿಂದ ಆಕೆಯ ಮೇಲೆ ಅತ್ಯಾಚಾರ ನಡೆಸಿದವನನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಲೇ ಇದ್ದರು. ಇದಕ್ಕೆ ಕೊನೆಯ ಆಯ್ಕೆಯೆಂಬಂತೆ…

Read More

ಐಪಿಎಲ್​ನಿಂದ ಹೊರಬಿದ್ದ ಮುಸ್ತಾಫಿಜುರ್​ಗೆ ಪಿಎಸ್​ಎಲ್​ಲ್ಲಿ ಬಂಪರ್ ಬೆಲೆ – Kannada News | Mustafizur Rahman: IPL Exit Controversy to PSL Mega Deal and Cricket Politics

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿ, ಬಿಸಿಸಿಐ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಆ ಬಳಿಕ ಕ್ರಿಕೆಟ್ ಲೋಕದಲ್ಲಿ ದೊಡ್ಡ ವಿವಾದವೊಂದು ಹುಟ್ಟಿಕೊಂಡಿತು. ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ತನ್ನ ತಂಡದ ಹೆಸರನ್ನು ಹಿಂತೆಗೆದುಕೊಂಡಿತು. ಇತ್ತ ಪಾಕಿಸ್ತಾನ, ಟೀಂ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿತ್ತು. Source link

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

ಬೆಂಗಳೂರು ಚಿತ್ರೋತ್ಸವ: ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ – Kannada News | Lifetime Achievement Award for Hamsalekha at Bengaluru International Film Festival

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ (Lifetime Achievement Award) ನೀಡಿ ಗೌರವಿಸಲಾಗುತ್ತದೆ. ಕಳೆದ ಗುರುವಾರ (ಜನವರಿ 29) ಪ್ರಾರಂಭವಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು (Bengaluru Film Festival) ಶುಕ್ರವಾರ (ಫೆಬ್ರವರಿ 6) ಸಮಾರೋಪ ಕಾಣಲಿದ್ದು, ಈ ಸಮಾರಂಭದಲ್ಲಿ ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು…

Read More

ಬೆನ್ ಸ್ಟೋಕ್ಸ್​ಗೆ ಕಣ್ಣು, ಮುಖಕ್ಕೆ ಗಂಭೀರ ಗಾಯ – Kannada News | Ben Stokes’ Facial Injury: England Captain Narrowly Escapes Permanent Eye Damage

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ (Ben Stokes) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಗಾಯದ ತೀವ್ರತೆ ಹೇಗಿದೆ ಎಂದರೇ ಸ್ಟೋಕ್ಸ್ ಅವರ ಮುಖವೇ ವಿರೂಪಗೊಂಡಿದೆ. ಬೆನ್ ಸ್ಟೋಕ್ಸ್ ಅವರ ಬಲ ಕಣ್ಣು ಹಾಗೂ ಕಣ್ಣಿನ ಕೆಳ ಭಾಗಕ್ಕೆ ಗಾಯವಾಗಿದೆ. ಸ್ವತಃ ಈ ವಿಚಾರವನ್ನು ಬೆನ್​ ಸ್ಟೋಕ್ಸ್ ಅವರೇ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಸ್ಟೋಕ್ಸ್ ಅವರ ಮುಖಕ್ಕೆ ಚೆಂಡು ಬಲವಾಗಿ ಬಡಿದಿದೆ ಎಂಬುದು ಸ್ಟೋಕ್ಸ್ ಅವರು ನೀಡಿರುವ ಮಾಹಿತಿಯಿಂದಲೇ ಖಚಿತವಾಗಿದೆ. ಬೆನ್…

Read More

ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | 10 Best movies to watch on last day in 17th Bengaluru International Film Festival

ಜನವರಿ 29ರಿಂದ ಫೆಬ್ರವರಿ 6ರ ತನಕ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ನಡೆದಿದೆ. ಫೆಬ್ರವರಿ 6ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿರುವ ನಟಿ, ನಿರ್ಮಾಪಕಿ ಜಯಮಾಲಾ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು, ನಿರ್ಮಾಪಕಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಪಾರ್ವತಮ್ಮ ಪರವಾಗಿ ಅವರ ಪುತ್ರಿ ಪೂರ್ಣಿಮಾ ರಾಮ್​ಕುಮಾರ್, ಎಸ್. ರಾಮಚಂದ್ರ ಪರವಾಗಿ ಅವರ ಪುತ್ರಿ ಉಷಾ…

Read More