Headlines

Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ – Kannada News | Ernakulam Incident: Video Shows Woman With Infant Allegedly Slapped by Police Officer

ಕೊಚ್ಚಿ, ಡಿಸೆಂಬರ್ 19: ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್​ಎಸ್​ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ ಜಿಲ್ಲೆಯ ಅರೂರ್…

Read More

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

IOCL Recruitment 2026: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಯುವಜನರಿಗೆ ಮಹತ್ವದ ಅವಕಾಶವನ್ನು ತೆರೆದಿದೆ. ಕಂಪನಿಯು ತನ್ನ ಮಾರ್ಕೆಟಿಂಗ್ ವಿಭಾಗದ ಪಶ್ಚಿಮ ಪ್ರದೇಶದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 405 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ಸೇರುವ ಮೂಲಕ ತರಬೇತಿ ಪಡೆಯಲು ಮತ್ತು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಬಯಸುವ ಯುವಕರಿಗೆ ಇದು ಒಂದು ಸುವರ್ಣಾವಕಾಶವಾಗಿದೆ. ಯಾವ ಹುದ್ದೆಗಳಿಗೆ ತರಬೇತಿ ಲಭ್ಯವಿರುತ್ತದೆ? ಈ ನೇಮಕಾತಿ ಡ್ರೈವ್ ಮೂರು ವಿಭಾಗಗಳಲ್ಲಿ ಹುದ್ದೆಗಳನ್ನು ನೀಡುತ್ತದೆ. ತಂತ್ರಜ್ಞ…

Read More

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ – Kannada News | Arvind Kejriwals First Reaction On Raghav Chadha and Other 6 AAP MPs Joinging BJP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು,…

Read More

ಗಂಧದ ನಾಡಿನ ಸೋಪಿಗೆ ಆಂಧ್ರ-ತೆಲಂಗಾಣದಲ್ಲಿ ಭಾರಿ ಕ್ರೇಜ್: ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕಕ್ಕಿಂತ ನೆರೆ ರಾಜ್ಯಗಳಲ್ಲೇ ಹೆಚ್ಚು ಮಾರಾಟ! – Kannada News | Mysore Sandal Soap: M.B. Patil Reveals KSDLs Significant Financial Achievements

ಬೆಂಗಳೂರು, ಏ.28: ಕರ್ನಾಟಕದ ಐಕಾನಿಕ್ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆ.ಎಸ್.ಡಿ.ಎಲ್) ಇತ್ತೀಚೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮೈಸೂರು ರಾಜರ ಕಾಲದಲ್ಲಿ ಆರಂಭವಾದ ಈ ಸಂಸ್ಥೆ ಇಂದು ಹಲವು ಉದ್ಯಮಗಳಲ್ಲಿ ಮೇಲ್ಪಂತಿಯಾಗಿದೆ. ಪ್ರಸ್ತುತ ಕೆ.ಎಸ್.ಡಿ.ಎಲ್‌ನ ವಾರ್ಷಿಕ ವಹಿವಾಟು 2 ಸಾವಿರ ಕೋಟಿ ರೂಪಾಯಿ ತಲುಪಿದೆ. ರಾಜ್ಯವಾರು ಮಾರಾಟದ ಅಂಕಿಅಂಶಗಳನ್ನು ನೀಡಿದ ಅವರು, ಕರ್ನಾಟಕ ಮತ್ತು ಗೋವಾದಲ್ಲಿ ಶೇ. 14 ರಷ್ಟು, ತೆಲಂಗಾಣ…

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Valmiki Gurupeetha Swamiji Health: Prasannananda Puri Responding to Hyderabad Treatment

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

IPL 2026: 10 ತಂಡಗಳಿಂದಲೂ ಶತಕ; ಇತಿಹಾಸ ಸೃಷ್ಟಿಸಿದ 19ನೇ ಸೀಸನ್ – Kannada News | IPL 2026 Record: All 10 Teams Score Centuries, A Historic Season of Batting Brilliance

19ನೇ ಆವೃತ್ತಿಯ ಐಪಿಎಲ್​ನ (IPL 2026) ಲೀಗ್ ಹಂತ ಮುಗಿಯಲು ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇದಾದ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಕಳೆದೆರಡು ಆವೃತ್ತಿಗಳಂತೆ ಈ ಆವೃತ್ತಿಯಲ್ಲೂ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಇದರಿಂದಾಗಿ ಸಾಕಷ್ಟು ಪಂದ್ಯಗಳಲ್ಲಿ 200 ಕ್ಕೂ ಅಧಿಕ ಮೊತ್ತವನ್ನು ಕಲೆಹಾಕಲಾಯಿತು. ಹಾಗೆಯೇ 200 ಕ್ಕೂ ಅಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದ ದಾಖಲೆಯೂ ಸೃಷ್ಟಿಯಾಯಿತು. ರನ್ ಮಳೆಯೇ ಹರಿದ ಈ ಆವೃತ್ತಿಯಲ್ಲಿ ಶತಕಗಳ ಮೇಲೆ ಶತಕಗಳು ಸಿಡಿದವು. ಈ ಮೂಲಕ 2026 ರ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More

ಜೈಲು ಸೇರಿದ ರಾಜ್​ಪಾಲ್ ಯಾದವ್​​ಗೆ ಹರಿದು ಬರುತ್ತಿದೆ ನೆರವು

ಬಾಲಿವುಡ್​ನ (Bollywoo) ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ 2010ರ ಹಳೆಯ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿಯೆಂದು ಆದೇಶಿಸಲಾಗಿದೆ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ವರ್ಷಗಳ ಕಾಲ ನಡೆದ ನ್ಯಾಯಾಲಯದ ಸಮರದಲ್ಲಿ ರಾಜ್​​ಪಾಲ್ ಯಾದವ್ ಅವರಿಗೆ ಸೋಲಾಗಿದ್ದು ಇತ್ತೀಚೆಗಷ್ಟೆ ಅವರು ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸರೆಂಡರ್ ಆಗಿದ್ದು ಮುಂದಿನ ಹಲವು ತಿಂಗಳು ಅವರು ಜೈಲಿನಲ್ಲಿ ಸೆರೆವಾಸ ಅನುಭವಿಸಬೇಕಿದೆ. ಆದರೆ ಇದೀಗ ರಾಜ್​ಪಾಲ್ ಯಾದವ್ ಅವರಿಗೆ ಚಿತ್ರರಂಗದ ನೆರವು ಸಿಗುತ್ತಿದೆ. ರಾಜ್​​ಪಾಲ್ ಯಾದವ್ ಬಾಲಿವುಡ್​ನಲ್ಲಿ 27 ವರ್ಷಗಳಿಂದಲೂ…

Read More

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ? – Kannada News | Jr NTR Prashanth Neel Film Delayed: New Release Date Diwali or Christmas?

ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಕೈಗೆತ್ತಿಕೊಂಡಾಗ ಅದನ್ನು ಅಂದುಕೊಂಡ ದಿನಾಂಕದಂದು ತೆರೆಗೆ ತರೋದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಕೆಲವರು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ, ಇದು ಅಷ್ಟು ಸುಲಭ ಅಲ್ಲ. ಈಗ ಜೂನಿಯರ್ ಎನ್​​ಟಿಆರ್ (Jr NTR) ಸಿನಿಮಾ ವಿಷಯದಲ್ಲೂ ಹಾಗೆಯೇ ಆಗಿದೆ. ಸಿನಿಮಾ ಅಂದುಕೊಂಡ ದಿನಾಂಕದಂದು ತೆರೆಗೆ ತರಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ, ದೀಪಾವಳಿ ಅಥವಾ ಕ್ರಿಸ್​​ಮಸ್ ಸಂದರ್ಭದಲ್ಲಿ ಚಿತ್ರವನ್ನು ತೆರೆಗೆ ತರುವ ಬಗ್ಗೆ ತಂಡ ಪ್ಲ್ಯಾನ್ ಮಾಡಿದೆ….

Read More