Headlines

Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ – Kannada News | Union Budget 2026 FM Nirmala Sitharaman Speech Live Streaming on TV9 Kannada

ಯೂನಿಯನ್ ಬಜೆಟ್ 2026-27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸುತ್ತಾರೆ. ಬಜೆಟ್ ಭಾಷಣ ಮುಗಿಯಲು ಮಧ್ಯಾಹ್ನ ಎರಡು ಗಂಟೆ ದಾಟಬಹುದು. ಇದು ಭಾರತದಲ್ಲಿ ಮಂಡಿಲಾಗುವ 88ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಮಂಡನೆ. ಅದೂ ಸತತವಾಗಿ. ಸತತ 9 ಬಾರಿ…

Read More

ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ – Kannada News | Patanjali Foods shares gain for 3 days, while Nifty and Sensex see downtrend

ಷೇರು ಮಾರುಕಟ್ಟೆ (Share Market) ನಿರಂತರ ಹಿನ್ನಡೆ ಅನುಭವಿಸುತ್ತಿದ್ದರೂ, ಕಳೆದ ವಾರ ಸತತ ಮೂರು ವಹಿವಾಟು ದಿನಗಳಲ್ಲಿ ಪತಂಜಲಿ ಫುಡ್ಸ್ (Patanjali Foods) ಸಂಸ್ಥೆಯ ಷೇರುಗಳು ಲಾಭ ಕಂಡವು. ಕಂಪನಿಯ ಷೇರುಗಳು ಮೂರು ವಹಿವಾಟು ದಿನಗಳಲ್ಲಿ ಸರಿಸುಮಾರು ಶೇ. 2 ರಷ್ಟು ಏರಿಕೆಯಾದರೆ, ಅದೇ ವೇಳೆ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ರಷ್ಟು ಕುಸಿದಿವೆ. ಒಂದೆಡೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಮೂರು ದಿನಗಳಲ್ಲಿ ಒಟ್ಟಾರೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ, ಪತಂಜಲಿ ತನ್ನ ಹೂಡಿಕೆದಾರರಿಗೆ 1,000 ಕೋಟಿ…

Read More

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes

ಕುವೈತ್, ಮಾರ್ಚ್​ 02: ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ…

Read More

ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕೈ ಮುಖಂಡನಿಗೆ ಶಾಕ್​​ ಕೊಟ್ಟ ಡಿಕೆ ಶಿವಕುಮಾರ್​​​ – Kannada News | Sidlaghatta Commissioner Amrutha Gowda Breaks Down After Alleged Threats from Congress Leader Rajiv Gowda

ಚಿಕ್ಕಬಳ್ಳಾಪುರ, (ಜನವರಿ 14): ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಆರೋಪದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟಿವಿ9 ಜೊತೆ ಮಾತನಾಡುವಾಗ ಪೌರಾಯುಕ್ತೆ ಅಮೃತಾ ಗೌಡ ಅವರು ಕಣ್ಣೀರಿಟ್ಟಿದ್ದಾರೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರೇ ಆಗಲಿ, ಕಾನೂನು ತನ್ನ ಕ್ರಮ…

Read More

ಶಿಡ್ಲಘಟ್ಟ ಫ್ಲೆಕ್ಸ್ ವಿವಾದ: ಕ್ಷಮೆ ಕೇಳಿದ ನಟ ಝೈದ್ ಖಾನ್

‘ಕಲ್ಟ್’ ಸಿನಿಮಾದ ಈವೆಂಟ್ ಇತ್ತೀಚೆಗೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ನಡೆದಿತ್ತು. ಕೋಟೆ ವೃತ್ತದ ಬಳಿ ದಾರಿಗೆ ಅಡ್ಡಲಾಗಿ ಫ್ಲೆಕ್ಸ್​​ಗಳನ್ನು ಹಾಕಲಾಗಿತ್ತು. ಇದರಿಂದ ಸಂಚಾರಕ್ಕೆ ಅಡ್ಡಿ ಆಗಿತ್ತು. ಆ ಬಳಿಕ ನಗರಸಭೆಗೆ ದೂರು ಬಂದಿದ್ದರಿಂದ ಅದನ್ನು ತೆಗೆದು ಹಾಕಲಾಗಿತ್ತು. ಈ ಸಂಬಂಧ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅಸಮಾಧಾನ ಹೊರಹಾಕಿದ್ದರು. ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ಕಿಡಿಕಾರಿದ್ದರು. ಅವರು ಬೈದಿದ್ದಾರೆ ಎಂದೆಲ್ಲ ಆರೋಪ ಮಾಡಿದ್ದರು. ಈ ಎಲ್ಲಾ ಘಟನೆ ಬಗ್ಗೆ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ….

Read More

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (Davanagere South By Election)  ಮುಸ್ಲಿಂ ಮುಖಂಡ ಸಾದಿಕ್​ ಪೈಲ್ವಾನ್​​ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan )ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಏಕವಚಲನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ….

Read More

ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್​ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ…

Read More

Viral: ತಿಂಗಳಿಗೆ ಲಕ್ಷ ಸಂಪಾದನೆಯಿದ್ರೂ ವೀಕೆಂಡ್‌ನಲ್ಲಿ ರ‍್ಯಾಪಿಡೋ ಬೈಕ್ ಓಡಿಸುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್ – Kannada News

ಬೆಂಗಳೂರು, ಜೂನ್ 08: ಈಗಿನ ಕಾಲದಲ್ಲಿ ಸಂಪಾದನೆ ಎಷ್ಟಿದ್ರು ಕಡಿಮೆಯೇ. ಹೌದು, ಬೆಂಗಳೂರು (Bengaluru) ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆಂದು ಬಂದವರಲ್ಲಿ ಅನೇಕರು ಕೈಯಲ್ಲಿ ಒಂದು ಉದ್ಯೋಗವಿದ್ರೂ ಪಾರ್ಟ್ ಟೈಮ್ ಆಗಿ ಇನ್ನೊಂದು ಕೆಲಸ ಮಾಡ್ತಾರೆ. ಇದೀಗ ಎಂಎನ್‌ಸಿ ಕಂಪೆನಿಯಲ್ಲಿ ಕೈ ತುಂಬಾ ಸಂಬಳ ಪಡೆಯುವ ವ್ಯಕ್ತಿಯದ್ದು ಅದೇ ಕಥೆ. ಬೆಂಗಳೂರಿನ ಸಾಫ್ಟ್ ವೇರ್ ಉದ್ಯೋಗಿಯೊಬ್ಬರು ವಾರಾಂತ್ಯದಲ್ಲಿ ರ‍್ಯಾಪಿಡೋ ಬೈಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಈ ಪೋಸ್ಟ್ ಸದ್ಯ  ವೈರಲ್ ಆಗಿದ್ದು,…

Read More

Chowkidar Review: ಅಪ್ಪನ ಅಗಾಧ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’ – Kannada News | Chowkidar Kannada Movie Review: Sai Kumar Pruthvi Ambaar starrer new film is a family entertainer

ಚೌಕಿದಾರ್ UA Time – 145 Minutes Released – January 30, 2026 Language – Kannada Genre – Family Drama, Action Cast – ಸಾಯಿಕುಮಾರ್, ಪೃಥ್ವಿ ಅಂಬಾರ್, ಶ್ವೇತಾ ವಿನೋಧಿನಿ, ಸುಧಾರಾಣಿ, ಧನ್ಯಾ ರಾಮ್​​ಕುಮಾರ್, ಗಿಲ್ಲಿ ನಟ, ಮುನಿ, ಧರ್ಮ ಮುಂತಾದವರು. Director – ಚಂದ್ರಶೇಖರ್ ಬಂಡಿಯಪ್ಪ ಪೃಥ್ವಿ ಅಂಬಾರ್, ಸಾಯಿ ಕುಮಾರ್ (Sai Kumar), ಸುಧಾರಾಣಿ, ಶ್ವೇತಾ ವಿನೋಧಿನಿ ಮುಂತಾದವರು ನಟಿಸಿರುವ ‘ಚೌಕಿದಾರ್’ ಸಿನಿಮಾ ರಿಲೀಸ್ (ಜನವರಿ 30) ಆಗಿದೆ….

Read More

ಸೆಮಿಕಂಡಕ್ಟರ್ ಉದ್ಯಮಕ್ಕೆ ಭಾರತ್ ಫೋರ್ಜ್ ಎಂಟ್ರಿ; ಮೂರು ವರ್ಷಗಳ ಸತತ ಪ್ರಯತ್ನ, ಶ್ರಮಕ್ಕೆ ಸಿಕ್ಕ ಫಲ – Kannada News

ನವದೆಹಲಿ, ಜೂನ್ 10: ಭಾರತದ ಪ್ರಮುಖ ವಾಹನ ಬಿಡಿಭಾಗಗಳು (Auto Components), ಯಂತ್ರ ಬಿಡಿಭಾಗಗಳ ಪ್ರಮುಖ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಾದ ಭಾರತ್ ಫೋರ್ಜ್ (Bharat Forge), ಈಗ ಜಾಗತಿಕ ಮಟ್ಟದ ಬಿಲಿಯನ್ ಡಾಲರ್ ಮೌಲ್ಯದ ಸೆಮಿಕಂಡಕ್ಟರ್ (ಚಿಪ್ ತಯಾರಿಕೆ) ಉದ್ಯಮಕ್ಕೆ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ಭಾರತ್ ಫೋರ್ಜ್​ನ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಈ ಬಗ್ಗೆ ಮಾಹಿತಿ ಹೊರಗೆಡವಿದ್ದು, ವಿಶ್ವದ ಐದು ಪ್ರಮುಖ ಚಿಪ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಳ ಪೈಕಿ ಮೂರು ಕಂಪನಿಗಳ ಜೊತೆ ಭಾರತ್…

Read More