Karnataka Dam Water Level: ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Dam Water Levels on July 22: Almatti Inflow Rises as Maharashtra Rains Intensify, KRS Still Below 100 Feet
ಕೃಷ್ಣಾ ನದಿಯ ಒಳಹರಿವು ಮತ್ತೆ ಏರಿಕೆImage Credit source: tv9 ಬೆಂಗಳೂರು, ಜುಲೈ 22: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ (Monsoon Rain) ಪರಿಣಾಮ ಕೃಷ್ಣಾ ನದಿಯ (Krishna River) ಒಳಹರಿವು ಮತ್ತೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ವೇದಗಂಗಾ ಹಾಗೂ ದೂದಗಂಗಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಿದೆ. ಇದರ ಪರಿಣಾಮ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ…