Headlines

Karnataka Dam Water Level: ಆಲಮಟ್ಟಿ ಡ್ಯಾಂ ಒಳಹರಿವು ಹೆಚ್ಚಳ, ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Dam Water Levels on July 22: Almatti Inflow Rises as Maharashtra Rains Intensify, KRS Still Below 100 Feet

ಕೃಷ್ಣಾ ನದಿಯ ಒಳಹರಿವು ಮತ್ತೆ ಏರಿಕೆImage Credit source: tv9 ಬೆಂಗಳೂರು, ಜುಲೈ 22: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ (Monsoon Rain) ಪರಿಣಾಮ ಕೃಷ್ಣಾ ನದಿಯ (Krishna River) ಒಳಹರಿವು ಮತ್ತೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ವೇದಗಂಗಾ ಹಾಗೂ ದೂದಗಂಗಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಿದೆ. ಇದರ ಪರಿಣಾಮ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ…

Read More

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್ ಸಿಗ್ನಲ್? ದೆಹಲಿಯಲ್ಲಿ ಡಿಕೆಶಿ, ಸಿದ್ದರಾಮಯ್ಯ, ಹರಿಪ್ರಸಾದ್ ಮಹತ್ವದ ಸಭೆ – Kannada News | Karnataka Cabinet Expansion: DK Shivakumar, Siddaramaiah and BK Hariprasad Hold Key Delhi Talks Today

ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ, ಡಿಸಿಎಂ ಹಾಗೂ ಇತರರುImage Credit source: tv9 ನವದೆಹಲಿ/ಬೆಂಗಳೂರು, ಜುಲೈ 28: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಕಾಂಗ್ರೆಸ್ ಹೈಕಮಾಂಡ್ ಇಂದು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಂಪುಟ…

Read More

SDRF ಸಿಪಿಐ ನಿಗೂಢ ಸಾವು: ಅಧಿಕಾರಿ ಬಲಿ ಪಡೆಯಿತಾ ಆನ್​​ಲೈನ್​​ ಗೇಮ್​​ ಗೀಳು?

ಬೆಳಗಾವಿ, ಮೇ 28: ಕಳೆದ 13 ವರ್ಷಗಳಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಸಿಪಿಐಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಶ್ರೀಶೈಲ್ ಚೌಗುಲಾ ಮೃತರಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಮನೆಯಲ್ಲಿಯೇ ಕಂಡುಬಂದಿದೆ. ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿದ್ದು, ಈ ಕುರಿತು ಪೊಲೀಸ್​​ ತನಿಖೆ ನಡೆಯುತ್ತಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವನ್ನು ಹಸ್ತಾಂತರ ಮಾಡಲಾಗಿದ್ದು, ಬಳಿಕ ಅಥಣಿ ತಾಲೂಕಿನ ಕವಟಕೊಪ್ಪ ಗ್ರಾಮದಲ್ಲಿ ಶ್ರೀಶೈಲ್​​…

Read More

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ…

Read More

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ – Kannada News

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942…

Read More

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್ – Kannada News | Saregamapa Little Champ Ramanagara Zohan Sings next Level

ಸರಿಗಮಪ ಲಿಟ್ಲ್​ ಚಾಂಪ್ಸ್  ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಆಡಿಷನ್​ ಅಲ್ಲಿ ಒಂದಷ್ಟು ಮಕ್ಕಳನ್ನು ಕರೆದು ತರಲಾಗಿದೆ. ಇವರ ಪೈಕಿ ಉತ್ತಮರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ. ರಾಮನಗರದ ಝೋಹಾನ್ ಎಂಬ ಬಾಲಕ ‘ಅಂದೊಂದಿತ್ತು ಕಾಲ’ ಹಾಡನ್ನು ಸೂಪರ್ ಹಾಗಿ ಹಾಡಿದ್ದಾನೆ. ಅವನ ಕಂಠಕ್ಕೆ ಜಡ್ಜ್​​ಗಳು ಫಿದಾ ಆಗಿದ್ದು, ಸ್ಪರ್ಧಿಯಾಗಿ ಪರಿಗಣಿಸಿದ್ದಾರೆ. ಮೂರು ವರ್ಷದಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಬಯಸಿದ್ದನ್ನು ಹಣದಿಂದ ತೀರಿಸಿಕೊಳ್ಳುವರು.. – Kannada News | Daily Horoscope for July 04, 2026: Uttarayan Greeshma season, Jyeshtha Masa Krishna Paksha Satursday astrology prediction

ಮೇಷ ರಾಶಿ: ನಿಮ್ಮ ತೊಂದರೆಯ ಪರಿಹಾರಕ್ಕೆ ಹತ್ತಾರು ಮಾರ್ಗಗಳು ಇವೆ. ಅದನ್ನು ಅನ್ಯರ ಮೂಲಕ ಕೇಳಿ ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಸಹಾಯಕ್ಕೆ ಯಾರನ್ನಾದರೂ ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಭೂಮಿಯ ವ್ಯವಹಾರವನ್ನು ಒಬ್ಬರೇ ಮಾಡಬೇಡಿ. ಹೊಸತನ್ನು ಕಲಿಯಬೇಕು ಎನ್ನುವ ಬಯಕೆ ಇರಲಿದೆ. ಉದ್ಯೋಗದ ನಿಮಿತ್ತ ಮನೆಯಿಂದ ದೂರವಿರಬೇಕಾಗುದು. ಜನಪ್ರಿಯತೆಯಿಂದ ಹೊರಬರಲು ಕಷ್ಟವಾಗುವುದು. ವೃಷಭ ರಾಶಿ: ಬಹಳ ವರ್ಷಗಳ ಅನಂತರ ಆದ ಪುತ್ರೋತ್ಸವವು ನಿಮ್ಮ ನೆಮ್ಮದಿಯನ್ನು ಇಮ್ಮಡಿಗೊಳಿಸುವುದು. ಕಛೇರಿಯ ಕೆಲಸದಲ್ಲಿ ತೊಡಗಿಕೊಂಡು ವೈಯಕ್ತಿಕ ಕೆಲಸವು ಮರೆತುಹೋದೀತು. ಇನ್ನೊಬ್ಬರನ್ನು…

Read More

ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ? – Kannada News | In a world’s first, Indian Army to deploy ramjet powered 155 mm artillery shells

ನವದೆಹಲಿ, ಜನವರಿ 6: ಭಾರತೀಯ ಸೇನೆಯ (Indian Army) 155 ಎಂಎಂ ಗನ್​ಗಳಿಗೆ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ನಿಯೋಜಿಸಿದೆ. ಈ ಬಲ ಪಡೆದ ವಿಶ್ವದ ಮೊದಲ ಸಶಸ್ತ್ರ ಸೇನೆ ಭಾರತದ್ದಾಗಿದೆ. ಡಿಆರ್​ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ಮತ್ತು ಸ್ವಂತವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. ಭೂಸೇನೆಯ ಬತ್ತಳಿಕೆಯಲ್ಲಿ ಇರುವ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಆರ್ಟಿಲರಿ ಶೆಲ್​ಗಳು ಇವೆ. ಈ ಶೆಲ್​ಗಳಿಗೆ ರಾಮ್​ಜೆಟ್ ಎಂಜಿನ್ ಅಳವಡಿಸಿರುವುದು ಗೇಮ್ ಚೇಂಜರ್ ಎನಿಸಿದೆ. ಏನಿದು ರಾಮ್​ಜೆಟ್? ರಾಮ್​ಜೆಟ್ ಎಂಬುದು ಒಳನುಗ್ಗುವ ಗಾಳಿ…

Read More

Weekly Love Horoscope: ಈ ರಾಶಿಯವರ ಪ್ರೀತಿಗೆ ಮನೆಯವರಿಂದ ಸಮ್ಮತಿ – Kannada News | January 25 31 Love Horoscope: Zodiac Predictions for Romance and Relationships

ಮೇಷ ರಾಶಿ : ಈ ವಾರ ಪ್ರೇಮಿಗಳಿಗೆ ಅತ್ಯಂತ ಶುಭದಾಯಕವಾಗಿದೆ. ನಿಮ್ಮ ಪ್ರೀತಿಗೆ ಮನೆಯಲ್ಲಿ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ವೃಷಭ ರಾಶಿ : ಸಂಬಂಧಗಳಲ್ಲಿ ತಾಳ್ಮೆ ಬಹಳ ಮುಖ್ಯ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬಂದರೂ ಪ್ರೀತಿಯಿಂದ ಬಗೆಹರಿಸಿಕೊಳ್ಳಿ. ಪ್ರಣಯ ಜೀವನದಲ್ಲಿ ಹೊಸ ಚೈತನ್ಯ ಬರಲಿದೆ. ಮಿಥುನ ರಾಶಿ : ಸಂಗಾತಿಯೊಂದಿಗೆ ಸಣ್ಣ ಪ್ರವಾಸಕ್ಕೆ ಹೋಗುವ ಯೋಗವಿದೆ. ನಿಮ್ಮ ಕ್ರಿಯಾಶೀಲತೆಯು ಪ್ರೇಮ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ. ಕರ್ಕಾಟಕ ರಾಶಿ : ನಿಮ್ಮ ಭಾವನೆಗಳನ್ನು…

Read More

ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಬೆಳಗಾವಿ, ಜೂ.9: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರಿ ಮಳೆಯು ಹತ್ತಾರು ಕೋಟಿ ರೂಪಾಯಿಗಳಷ್ಟು ನಷ್ಟವನ್ನುಂಟು ಮಾಡಿದೆ. ವ್ಯಾಪಾರಸ್ಥರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ತೊಂದರೆಗೊಳಗಾಗಿದ್ದಾರೆ. ಮಳೆಯಿಂದಾಗಿ ಸುಮಾರು ಹತ್ತರಿಂದ ಹದಿನೈದು ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಲವಾರು ಅಂಗಡಿಗಳು, ಗೋದಾಮುಗಳು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಮೊಬೈಲ್ ಅಂಗಡಿಗಳು, ಹಣ್ಣಿನ ಅಂಗಡಿಗಳು, ಚಪ್ಪಲಿ ಅಂಗಡಿಗಳು ಮತ್ತು ಬಟ್ಟೆ ಗೋದಾಮುಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ಕುಸಿದು, ವಾಹನಗಳು ನೀರಿನಲ್ಲಿ ಸಿಲುಕಿವೆ….

Read More