‘ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!’: ಸ್ಫೋಟಕ ಮಾಹಿತಿ ಬಿಚ್ಚಟ್ಟ ಫೈರೋಜ್ ತಾಯಿ!
ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ನನ್ನು ಆತನ ಮನೆಗೇ ನುಗ್ಗಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಮದುವೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮನೆಮಾಡಿದೆ. ಈ ಬಗ್ಗೆ ಫೈರೋಜ್ ತಾಯಿ ಮಾತನಾಡಿದ್ದು, ಮನೆಗೆ ಬಂದು ಕೊಲೆ ಮಾಡಿದ್ದು ಆತನ ಸ್ನೇಹಿತರೇ ಎಂಬ ಸತ್ಯ ಬಿಚ್ಚಿಟ್ಟಿದ್ದಾರೆ. ಮೃತನ ತಾಯಿ ಸೇರಿದಂತೆ ಇನ್ನೊಬ್ಬ ಯುವತಿಯ ಮೇಲೂ ಹಲ್ಲೆ ಮಾಡಿರುವ ಆರೋಪಿಗಳು ಎರಡು ಮೊಬೈಲ್ಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ಫೈರೋಜ್ನ ತಾಯಿ…