Headlines

ವಾಹನ ಸವಾರರ ಗಮನಕ್ಕೆ: 10 ದಿನ ಪೀಣ್ಯ ಫ್ಲೈಓವರ್ ಬಂದ್; ಹೀಗಿವೆ ಪರ್ಯಾಯ ಮಾರ್ಗಗಳು – Kannada News | Bengaluru Traffic Alert: Peenya Flyover Closed for 10 Days, Check Alternative Routes

ಪೀಣ್ಯ ಫ್ಲೈಓವರ್ ಬಂದ್Image Credit source: tv9 kannada ಬೆಂಗಳೂರು, ಜುಲೈ 27: ರಾಷ್ಟ್ರೀಯ ಹೆದ್ದಾರಿಯ ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆ ಇಂದಿನಿಂದ ಆಗಸ್ಟ್ 5ರವರೆಗೆ ಒಟ್ಟು 10 ದಿನಗಳ ಕಾಲ ಬೆಂಗಳೂರು (bangaluru) ನಗರ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ವಿಭಾಗ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ? ಈ ಕುರಿತಾಗಿ ಬೆಂಗಳೂರು ಸಂಚಾರ…

Read More

WI vs PAK: ನಾಯಕತ್ವದಿಂದ ಕೆಳಗಿಳಿದ ಬೆನ್ನಲ್ಲೇ ಶತಕ ಸಿಡಿಸಿದ ಶಾನ್ ಮಸೂದ್ – Kannada News | Shan Masood’s Resurgent Century Powers Pakistan in WI vs Pak 1st Test

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್​ನಲ್ಲಿ 311 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಶೈ ಹೋಪ್ 92 ರನ್ ಬಾರಿಸಿದರೆ, ಕವೆಮ್ ಹಾಡ್ಜ್ 84 ರನ್ ಬಾರಿಸಿದರು. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಪಾಕಿಸ್ತಾನ ತಂಡ ಮೂರನೇ ದಿನದಾಟದಲ್ಲಿ ಭೋಜನ ವಿರಾಮದ ವೇಳೆಗೆ 8 ವಿಕೆಟ್​ಗಳನ್ನು ಕಳೆದುಕೊಂಡು…

Read More

ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ – Kannada News | We will with Karnataka Government Says BJP MP Tejaswi Surya after DK Shivakumar Meeting

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು…

Read More

ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್ – Kannada News | CJP to launch legal aid fund website linking protesters with lawyers Kapil Sibal announces 1 crore fund

ನವದೆಹಲಿ, ಜುಲೈ 27: ಪ್ರತಿಭಟನೆಯಲ್ಲಿ ಭಾಗವಹಿಸಿ ಕಾನೂನು ಕ್ರಮಗಳನ್ನು ಎದುರಿಸುತ್ತಿರುವವರ ನೆರವಿಗೆ ಕಾನೂನು ನೆರವು ನಿಧಿ (Legal Aid Fund) ಸಂಗ್ರಹಿಸಲು ವೆಬ್​ಸೈಟ್ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಇಂದು ಘೋಷಿಸಿದೆ. ಪ್ರತಿಭಟನಾಕಾರರ ವಿರುದ್ಧ ಕೈಗೊಳ್ಳಲಾದ ಕಾನೂನು ಕ್ರಮಗಳನ್ನು ಮೇಲ್ವಿಚಾರಣೆ ಮಾಡುವ ಹಾಗೂ ಅವರಿಗೆ ವಕೀಲರ ಸಂಪರ್ಕ ಕಲ್ಪಿಸುವ ವೆಬ್​ಸೈಟ್ ಅನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಆರಂಭಿಸಲಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ತಿಳಿಸಿದ್ದಾರೆ. ಜೊತೆಗೆ, ಈ ವೆಬ್​ಸೈಟ್​ನ ಕಾನೂನು…

Read More

‘ಸ್ವತಃ ನಾನೇ ನಿರ್ಧರಿಸುತ್ತೇನೆ’; ವೃತ್ತಿಜೀವನದ ಬಗ್ಗೆ ಮೌನ ಮುರಿದ ಸಂಜು ಸ್ಯಾಮ್ಸನ್‌ – Kannada News | Sanju Samson Speaks Out: “I Play My Own Way” After T20 WC Heroics and Team India Snub

ಟೀಂ ಇಂಡಿಯಾ (Team India) ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಪ್ರಮುಖ ಪಾತ್ರವಹಿಸಿದರು. ತಂಡದ ಪರ ಅಮೋಘ ಪ್ರದರ್ಶನ ಜೀಡಿದ ಸಂಜು ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೂ ಭಾಜನರಾದರು. ಆದರೆ ಐಪಿಎಲ್ ಮುಗಿದ ಬಳಿಕ ತಂಡವನ್ನು ಸೇರಿಕೊಂಡಿದ್ದ ಸಂಜುಗೆ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿದ ಸತತ ಐದು ಪಂದ್ಯಗಳಲ್ಲಿ ಸಂಜು ನಿರಸ ಪ್ರದರ್ಶನ ನೀಡಿದರು. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟು ಅವರ…

Read More

ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್ – Kannada News | DK Shivakumar Meeting With Karnataka All Party MPs In Delhi, here Is Meeting highlights

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ನೇತೃತ್ವದಲ್ಲಿ ದೆಹಲಿಯಲ್ಲಿ (New Delhi) ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ (Karnataka MPs Meeting) ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. 15ನೇ ಹಣಕಾಸು ಆಯೋಗದ ಗ್ರಾಮ ಪಂಚಾಯಿತಿಗಳ ಅನುದಾನ, ಬೆಂಗಳೂರಿನ STRR ಯೋಜನೆ, ಕೋಲಾರದಲ್ಲಿ ರೈಲ್ವೇ ಕೋಚ್ ಕಾರ್ಖಾನೆ ಸೇರಿದಂತೆ ಇತರೆ ರಾಜ್ಯದ ಬಾಕಿ ಇರುವ ಯೋಜನೆಗಳ ಬಗ್ಗೆ ಚರ್ಚಿಸಿದ್ದು, ಇವುಗಳ ಜಾರಿಗೆಗೆ ಒಗ್ಗಟ್ಟಾಗಿ…

Read More

ರಿಷಬ್ ಶೆಟ್ಟಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಪೆಡ್ನೇಕರ್ – Kannada News | Bhumi Pednekar to play Belawadi Mallamma in Rishab Shetty movie Chhatrapati Shivaji

ನ್ಯಾಷನಲ್ ಅವಾರ್ಡ್ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅಭಿನಯದ ಬಹುನಿರೀಕ್ಷಿತ ಐರಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರತಂಡಕ್ಕೆ ಇದೀಗ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekar) ಸೇರ್ಪಡೆಯಾಗಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅವರು ಕರ್ನಾಟಕದ ಧೀರ ಮಹಿಳೆ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಂದೀಪ್ ಸಿಂಗ್…

Read More

Chanakya Niti: ಈ ನಾಲ್ಕು ತಪ್ಪುಗಳು ವ್ಯಕ್ತಿಯ ಜೀವನವನ್ನೇ ಹಾಳು ಮಾಡುತ್ತವೆ – Kannada News | Chanakya Niti: These four mistakes can ruin a person’s life

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತನ್ನ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆ ಗಳಿಸುವುದು ಹೇಗೆ, ಯಶಸ್ಸನ್ನು ಸಾಧಿಸಲು ಏನು ಮಾಡಬೇಕು, ದಾಂಪತ್ಯ ಜೀವನ ಸುಖಕರವಾಗಿರಲು ಏನು ಮಾಡಬೇಕು, ಎಂತಹ ಸ್ನೇಹಿತರನ್ನು ಆಯ್ಕೆ ಮಾಡಬೇಕು ಹೀಗೆ ಪ್ರತಿಯೊಂದು ಸೂಕ್ಷ್ಮ ವಿಚಾರಗಳ ಬಗ್ಗೆಯೂ ಹೇಳಿದ್ದಾರೆ. ಅದೇ ರೀತಿ ಅವರು ವ್ಯಕ್ತಿಯ ಈ ಕೆಲವೊಂದು ಅಭ್ಯಾಸಗಳು ಆತನ ಜೀವನವನ್ನೇ ಸಂಪೂರ್ಣವಾಗಿ ಹಾಳು ಮಾಡುತ್ತದೆ ಎಂದಿದ್ದಾರೆ.  ಹಾಗಿದ್ರೆ ಯಾವೆಲ್ಲಾ ಅಭ್ಯಾಸಗಳು ವ್ಯಕ್ತಿಯ ಜೀವನವನ್ನು…

Read More

ಪಶುವೈದ್ಯ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದ ಶಾಸಕ ಸುರೇಶ್ ಕುಮಾರ್ – Kannada News | KPSC Veterinary Recruitment Scam: Suresh Kumar Calls for CBI Investigation

ಬೆಂಗಳೂರು, ಜುಲೈ 27: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಎಂಬುದು ಸಂಪೂರ್ಣವಾಗಿ ಮಾಯವಾಗಿದೆ. ಅದು ಸಾರ್ವಜನಿಕ ಸೇವಾ ಆಯೋಗವಾಗಿ ಉಳಿಯದೆ, ಖಾಸಗಿ ಕಮಿಷನ್ ರೂಪ ಪಡೆದುಕೊಂಡಿದೆ’ ಎಂದು ಬಿಜೆಪಿ ಶಾಸಕ ಎಸ್​.ಸುರೇಶ್ ಕುಮಾರ್​ ಟೀಕಿಸಿದ್ದಾರೆ. ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ‘ಕೆಪಿಎಸ್​ಸಿ ಇಂದು ಪ್ರೈವೇಟ್ ಸರ್ವೀಸ್ ಕಮಿಷನ್ ಆಗಿದೆ. ಕೆಪಿಎಸ್​ಸಿಗೆ ಕೂಡ ಮುಜುಗರ ಆಗುವ ರೀತಿ ಹಗರಣ ಆಗಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹ ಬಗ್ಗೆ ಸಭೆಯಲ್ಲಿ ತಿಳಿಸುವುದಾಗಿ ಹೇಳಿದ್ದಾರೆ….

Read More

ಮಕ್ಕಳ ಆರೋಗ್ಯ ಕಾಪಾಡಲು ಡಯಟ್‌ನಲ್ಲಿ ಇರಬೇಕಾದ ಪ್ರಮುಖ ಆಹಾರಗಳು – Kannada News | Healthy Lifestyle Habits to Keep Kids Fit and Active

ಇತ್ತೀಚಿನ ದಿನಗಳಲ್ಲಿ ಮಕ್ಕಳ ಜೀವನಶೈಲಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಹಿಂದೆ ಮಕ್ಕಳು ಹೊರಾಂಗಣದಲ್ಲಿ ಹೆಚ್ಚು ಸಮಯ ಆಟವಾಡುತ್ತಾ ತಮ್ಮ ಸಮಯವನ್ನು ಕಳೆಯುತ್ತಿದ್ದರು. ಆದರೆ ಈಗ ಮೊಬೈಲ್, ಟಿವಿ, ಟ್ಯಾಬ್ಲೆಟ್ ಮತ್ತು ವಿಡಿಯೊ ಗೇಮ್‌ಗಳ ಬಳಕೆ ಹೆಚ್ಚಿರುವುದರಿಂದ ದೈಹಿಕ ಚಟುವಟಿಕೆ ಕಡಿಮೆಯಾಗಿದೆ. ಇದರ ಜೊತೆಗೆ ಫಾಸ್ಟ್ ಫುಡ್, ಸಕ್ಕರೆ ಹೆಚ್ಚಿರುವ ಪಾನೀಯಗಳು ಮತ್ತು ಪ್ಯಾಕೆಟ್ ಸ್ನ್ಯಾಕ್ಸ್‌ಗಳ ಸೇವನೆಯೂ ಹೆಚ್ಚಾಗಿದೆ. ಪರಿಣಾಮವಾಗಿ ಮಕ್ಕಳಲ್ಲಿ ಸ್ಥೂಲಕಾಯ (Childhood Obesity) ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಕ್ಕಳಲ್ಲಿ ಅಧಿಕ ತೂಕವು ಕೇವಲ ದೇಹದ ಆಕಾರದ…

Read More