Headlines

IAF Recruitment: ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿ; ಗೇಟ್ ಸ್ಕೋರ್ ಮೂಲಕ ನೇರ ಆಯ್ಕೆಗೆ ಸುವರ್ಣಾವಕಾಶ!

ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿImage Credit source: Pinterest ದೇಶದ ಯುವ ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ವಾಯುಪಡೆಯು (IAF) ಸುವರ್ಣ ಅವಕಾಶವೊಂದನ್ನು ಘೋಷಿಸಿದೆ. ವಾಯುಪಡೆಯ ತಾಂತ್ರಿಕ ಶಾಖೆಯ (ಆಫೀಸರ್ ಕೇಡರ್) ನೇಮಕಾತಿಗಾಗಿ ಹೊಸ ಉಪಕ್ರಮವೊಂದನ್ನು ಪ್ರಾರಂಭಿಸಲಾಗಿದ್ದು, ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಅಂಕಗಳ ಆಧಾರದ ಮೇಲೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಗೇಟ್ ಸ್ಕೋರ್ ಆಧಾರದ ಮೇಲೆ ನೇರ ಕಿರುಪಟ್ಟಿ: ಈ ಹೊಸ…

Read More

ಬಿಗ್​​ಬಾಸ್​​ನಲ್ಲಿ ‘ಆ ವಿಷಯ’ ಏಕೆ ಚರ್ಚಿಸಲಿಲ್ಲ: ಕಾರಣ ತಿಳಿಸಿದ ಸುದೀಪ್ – Kannada News | Sudeep talks about why he did not addressed Ashwini Gowda’s S statement

ಸಿನಿಮಾಗಳ ರೀತಿಯೇ ಬಿಗ್​​ಬಾಸ್ ಸಹ ಸುದೀಪ್ (Sudeep) ಅವರ ವೃತ್ತಿ ಜೀವನದ ಭಾಗವಾಗಿದೆ. ಸುದೀಪ್ ಅವರು ಸಿನಿಮಾ ಪ್ರಚಾರಕ್ಕೆ ಹೋದರೂ ಸಹ ಬಿಗ್​​ಬಾಸ್ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಹ ಸುದೀಪ್ ಅವರು ಬಿಗ್​​ಬಾಸ್ ಮನೆಯಲ್ಲಿ ಆಡಿದ ಮಾತುಗಳ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ಸುದೀಪ್ ಮಾತನಾಡಿದ್ದು ಸರಿ, ತಪ್ಪು ಹೀಗೆ ವಿಶ್ಲೇಷಣೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಸುದೀಪ್ ಅವರು, ಈ ಸೀಸನ್​​ನ ಬಿಗ್​​ಬಾಸ್​​ನಲ್ಲಿ ಸ್ಪರ್ಧಿಯೊಬ್ಬರು ಆಡಿದ ಮಾತೊಂದರ ಬಗ್ಗೆ ಏಕೆ ವಿಶ್ಲೇಷಣೆ ಮಾಡಲಿಲ್ಲ ಎಂಬುದನ್ನು ಇದೀಗ…

Read More

ಪದತ್ಯಾಗಕ್ಕೆ ಬಂಪರ್ ಗಿಫ್ಟ್​​: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್ – Kannada News

ನವದೆಹಲಿ, (ಜೂನ್ 02): ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ತಿರಸ್ಕರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಉದಾರ ಅಂತಕರಣದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುತ್ಸದ್ದಿತನ ತೋರಿದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (congress working committee )ಸದಸ್ಯ ಸ್ಥಾನ ನೀಡಲಾಗಿದೆ. ಹೌದು… ಸಿದ್ದರಾಮಯ್ಯನವರನ್ನು CWC ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ…

Read More

ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 09: ಇರಾನ್​(Iran) ಜತೆಗಿನ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕೆಂಬ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಸೇರಿ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ದಿ ಟೈಮ್ಸ್​​ ಆಫ್​ ಇಸ್ರೇಲ್​​ಗೆ ನೀಡಿದ್ದ ಸಂದರ್ಶನದಲ್ಲಿ ಟ್ರಂಪ್ ಮಾತನಾಡಿ, ತಾನು ಮತ್ತು ನೆತನ್ಯಾಹು ಇಲ್ಲದೇ ಇದ್ದಿದ್ದರೆ ಇಸ್ಲಾಮಿಕ್ ಗಣರಾಜ್ಯ ಇಸ್ರೇಲ್ ಅನ್ನು ನಾಶಮಾಡುತ್ತಿತ್ತು ಎಂದು ಹೇಳಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅದರ ಸುತ್ತಲಿನ ಎಲ್ಲವನ್ನೂ ನಾಶಮಾಡಲು ಹೊರಟಿತ್ತು. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ಇಸ್ರೇಲ್…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಿಪೇಯ್ಡ್ ಸಿಮ್‌ಗಳು ಏಕೆ ಕಾರ್ಯನಿರ್ವಹಿಸುವುದಿಲ್ಲ ಗೊತ್ತೇ?: ಇಲ್ಲಿದೆ ಕುತೂಹಲಕಾರಿ ವಿಷಯ – Kannada News | Why prepaid SIMs do not work in Jammu and Kashmir? Here is an interesting fact

ಬೆಂಗಳೂರು (ಮೇ. 06): ಮೊಬೈಲ್ ಫೋನ್‌ಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿವೆ. ಭಾರತದಲ್ಲಿ ಹೆಚ್ಚಿನ ಜನರು ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಬಳಸುತ್ತಾರೆ ಏಕೆಂದರೆ ಅವು ಅಗ್ಗದ, ಸುಲಭ ಮತ್ತು ತಕ್ಷಣ ಸಕ್ರಿಯಗೊಳಿಸಬಹುದಾದವು. ಆದಾಗ್ಯೂ, ದೇಶದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಇವುಗಳಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಮತ್ತು ಕೆಲವು ಈಶಾನ್ಯ ರಾಜ್ಯಗಳು ಸೇರಿವೆ. ಈ ಪ್ರದೇಶಗಳಲ್ಲಿ ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಏಕೆ ನಿರ್ಬಂಧಿಸಲಾಗಿದೆ ಅಥವಾ…

Read More

ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ – Kannada News | BJP Leader MP Renukacharya Makes Sudden Visit to DK Shivakumar’s Residence, Sparks Political Buzz in Karnataka

ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Horoscope Today 31 December : ಇಂದು ಈ ರಾಶಿಯವರು ಅನ್ಯರ ಹೃದಯ ಗೆಲ್ಲಲು ಸೋಲುವರು

ಮೇಷ ರಾಶಿ: ಅಧಿಕಾರಕ್ಕೆ ಸಂಬಂಧಿತ ವಿಷಯಗಳಲ್ಲಿ ಸಹನೆ ಅಗತ್ಯ. ದುರಭ್ಯಾಸಗಳಿಂದ ದೂರವಿದ್ದರೆ ಆಂತರಿಕ ಶಕ್ತಿಯ ವೃದ್ಧಿಯಾಗುತ್ತದೆ. ಮುಖ್ಯ ಅಂಶಗಳನ್ನು ಎಲ್ಲಿಯಾದರೂ ಮರೆತುಬಿಡುವಿರಿ. ರಾಜಕೀಯ ವ್ಯಕ್ತಿಗಳ ಪ್ರಭಾವವನ್ನು ಬಳಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಪೂರ್ಣ ಮಾಡಿಕೊಳ್ಳಲಾಗದು. ಭಾವನೆಗಳಿಗೆ ಬೆಲೆ ಕೊಡದೇ ಇರುವುದು ನಿನಗೆ ಬೇಸರವಾಗಬಹುದು. ಬಂಧುಗಳ ಆಗಮನದಿಂದ ಇಂದಿನ ವ್ಯವಹಾರದಲ್ಲಿ ಬದಲಾವಣೆ ಇರುವುದು. ಎಲ್ಲ ಸಮಯದಲ್ಲಿಯೂ ನಿಮ್ಮ ಪರಿಸ್ಥಿತಿಯು ಸಕಾರಾತ್ಮಕವಾಗಿ ಇರದು. ಮಾನಸಿಕ ಒತ್ತಡ ಮತ್ತು ಸಂವೇದನಾಶೀಲತೆ ಹೆಚ್ಚಾಗುವ ದಿನ. ಸಾಮಾಜಿಕ ಸೇವೆಯಲ್ಲಿ ತೊಡಗಿದರೆ ಮನಸ್ಸಿಗೆ ಶಾಂತಿ. ಉದ್ಯಮ, ಕೈಗಾರಿಕಾ…

Read More

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ…

Read More

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ಮತ್ತು ಸನ್​ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ…

Read More

ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಖೋರ್ರಮ್‌ಶಹರ್-4 ಕ್ಷಿಪಣಿ ಉಡಾಯಿಸಿದ ಇರಾನ್ – Kannada News | Iran launches 2,000 kilometers range missile Khorramshahr 4 toward Israel

ಟೆಹ್ರಾನ್, ಮಾರ್ಚ್ 5: ಇರಾನ್ ಖೋರ್ರಾಮ್‌ಶಹರ್-4 ಎಂಬ ಭಾರೀ ಕ್ಷಿಪಣಿಯನ್ನು ಇಂದು ಮುಂಜಾನೆ ಇಸ್ರೇಲ್ ಪ್ರದೇಶದ ಕಡೆಗೆ ಉಡಾಯಿಸಿದೆ ಎಂದು ಇರಾನ್ (Iran)  ಮಾಧ್ಯಮ ವರದಿ ಮಾಡಿದೆ. ವರದಿಯ ಪ್ರಕಾರ, ಈ ಕ್ಷಿಪಣಿ ಒಂದು ಟನ್ ತೂಕದ ಸಿಡಿತಲೆಯನ್ನು ಹೊಂದಿದ್ದು, ಅಂದಾಜು 2,000 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ. ಇರಾನ್ ಮತ್ತು ಯುಎಸ್-ಇಸ್ರೇಲ್ ಮೈತ್ರಿಕೂಟದ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದು ನೇರ ಮಿಲಿಟರಿ ಮುಖಾಮುಖಿಯ ಆರನೇ ದಿನವಾಗಿದ್ದು, ಇನ್ನೂ ಯುದ್ಧ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದ 5…

Read More