Headlines

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ – Kannada News

ನವದೆಹಲಿ, ಜೂನ್ 10: ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟವು ಇಂದು ನಿರ್ಣಯವೊಂದನ್ನು ಅಂಗೀಕರಿಸಿದೆ. ಈ ಅಪರೂಪದ ಸಾಧನೆಯನ್ನು ಗೌರವಿಸಲು ಸಚಿವ ಸಂಪುಟದ ಎಲ್ಲಾ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಧಾನಿ ಮೋದಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಚುನಾಯಿತ ಪ್ರಧಾನ ಮಂತ್ರಿಯಾಗಿ ಸತತ ಹಾಗೂ ನಿರಂತರ ಅಧಿಕಾರಾವಧಿಯ ವಿಷಯದಲ್ಲಿ ಪ್ರಧಾನಿ ಮೋದಿ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

IPL 2026: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭುವನೇಶ್ವರ್ ಕುಮಾರ್

Rcb ಈ ಪಂದ್ಯದಲ್ಲಿ ಆರ್​​ಸಿಬಿ ಸೋತಿತ್ತಾದರೂ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್​ಗೆ ಐತಿಹಾಸಿಕ ಪಂದ್ಯವಾಗಿತ್ತು. ವಾಸ್ತವವಾಗಿ ಈ ಪಂದ್ಯವು ಭುವನೇಶ್ವರ್ ಕುಮಾರ್ ಅವರ 200 ನೇ ಐಪಿಎಲ್ ಪಂದ್ಯವಾಗಿತ್ತು. ಇದರೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ 200 ಪಂದ್ಯಗಳನ್ನು ಆಡಿದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭುವಿಯನ್ನು ಹೊರತುಪಡಿಸಿ ಬೇರೆ ಯಾವುದೇ ವೇಗದ ಬೌಲರ್ 190 ಪಂದ್ಯಗಳ ಗಡಿಯನ್ನು ತಲುಪಿಲ್ಲ ಎಂಬುದು ವಿಶೇಷ (PC- IPL X). 2011 ರಲ್ಲಿ ಪುಣೆ ವಾರಿಯರ್ಸ್ ಇಂಡಿಯಾ…

Read More

ಅನುವಾದಿನಿ ಎಐ ಮ್ಯಾಥ್​ಜೋರೋ ಮ್ಯಾಜಿಕ್; ಕುಣಿಕುಣಿಯುತಾ ಕಲಿಯಿರಿ ಗಣಿತ; 22 ಭಾಷೆಗಳಲ್ಲಿ ನಲಿ-ಕಲಿ – Kannada News | Anuvadini AI & MathZoro Transform Math Learning in 22 Indian Languages with Gamification

ಮ್ಯಾಥ್‌ಜೋರೋImage Credit source: Education Ministry X account ನವದೆಹಲಿ, ಮೇ 6: ಭಾರತದ ಕೋಟ್ಯಂತರ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ (Mathematics) ಎಂದರೆ ಒಂದು ರೀತಿಯ ಭಯ ಅಥವಾ ಆತಂಕ ಇದ್ದೇ ಇರುತ್ತದೆ. ಈ ಗಣಿತದ ಭಯವನ್ನು ಸಂಪೂರ್ಣವಾಗಿ ಹೋಗಲಾಡಿಸಿ, ವಿಷಯವನ್ನು ಆಟದಂತೆ ಸುಲಭವಾಗಿಸಲು ಕೇಂದ್ರ ಶಿಕ್ಷಣ ಸಚಿವಾಲಯದ AICTE ಅಡಿಯಲ್ಲಿನ ‘ಅನುವಾದಿನಿ ಎಐ’ (Anuvadini AI) ಮತ್ತು ದೇಶದ ಮೊದಲ ಗೇಮ್-ಆಧಾರಿತ ಗಣಿತ ಕಲಿಕಾ ವೇದಿಕೆಯಾದ ‘ಮ್ಯಾಥ್‌ಜೋರೋ’ (MathZoro) ಸಂಸ್ಥೆಗಳು ಐತಿಹಾಸಿಕ ಒಪ್ಪಂದವನ್ನು ಮಾಡಿಕೊಂಡಿವೆ. ದೆಹಲಿಯ…

Read More

ಅನುದಾನ ಕೊರತೆ ಮಧ್ಯೆ ಕಾರವಾರದಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ: ಏನಿದು ವಿವಾದ? – Kannada News | Karwar Concrete Road Project Faces Controversy Amid Funding Shortage

ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ Image Credit source: tv9 kannada ಕಾರವಾರ, ಮೇ 07: ರಾಜ್ಯದ ಹಲವೆಡೆ ಅನುದಾನದ ಕೊರತೆ ಹಾಗೂ ಬಿಟುಮಿನ್ (ಡಾಂಬರು) ಅಭಾವದಿಂದ ರಸ್ತೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿದ್ದರೆ, ಉತ್ತರ ಕನ್ನಡ ಜಿಲ್ಲೆಯ (uttara-kannada) ಕಾರವಾರದಲ್ಲಿ ಮಾತ್ರ ಸುಸ್ಥಿತಿಯಲ್ಲಿರುವ ಕಾಂಕ್ರೀಟ್ ರಸ್ತೆಯ (Concrete Road) ಮೇಲೆ ಡಾಂಬರು ಹಾಕುವ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡುತ್ತಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು  ಸುಸಜ್ಜಿತ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಸಾರ್ವಜನಿಕರ ಆಕ್ರೋಶಕ್ಕೆ…

Read More

ಟ್ರಂಪ್ ನಮ್ಮ ಕರಾವಳಿ ಮೇಲೆ ದಾಳಿ ನಡೆಸಿದರೆ ಗಲ್ಫ್​ನಲ್ಲಿ ಸಮುದ್ರ ಗಣಿಗಳನ್ನು ಹಾಕುತ್ತೇವೆ; ಇರಾನ್ ಎಚ್ಚರಿಕೆ

ಟೆಹ್ರಾನ್, ಮಾರ್ಚ್ 23: ಇರಾನ್ ದೇಶದ ಕರಾವಳಿ ಅಥವಾ ದ್ವೀಪಗಳ ಮೇಲೆ ಯಾವುದಾದರೂ ದಾಳಿ ನಡೆದರೆ ಇಡೀ ಪರ್ಷಿಯನ್ ಕೊಲ್ಲಿಯಾದ್ಯಂತ ಸ್ಫೋಟಕ ಸಮುದ್ರ ಗಣಿಗಳನ್ನು ನಿಯೋಜಿಸಬೇಕಾಗುತ್ತದೆ ಎಂದು ಇರಾನ್‌ನ ರಕ್ಷಣಾ ಮಂಡಳಿ ಇಂದು ಎಚ್ಚರಿಸಿದೆ. ಇಂದು ರಾತ್ರಿಯೊಳಗೆ ಇರಾನ್‌ನ (Iran War) ಪ್ರಮುಖ ಜಲಮಾರ್ಗವನ್ನು ಮತ್ತೆ ತೆರೆಯಲು ವಿಫಲವಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಇರಾನ್ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇರಾನ್‌ ಮೇಲಿನ ನಿರಂತರ ದಾಳಿಗಳಿಂದ ಈಗಾಗಲೇ ಹಾರ್ಮುಜ್…

Read More

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮೇಲೆ ಇರಲಿದೆ ವಿಶೇಷ ಸಿಬ್ಬಂದಿಗಳ ಕಣ್ಣು, ಈ ತಪ್ಪುಗಳನ್ನು ಮಾಡಬೇಡಿ – Kannada News | 1 Lakh+ Namma Metro Rule Breaches: Bengaluru Metro Launches Etiquette Drive

ಬೆಂಗಳೂರು, ಫೆ.2: ನಮ್ಮ ಮೆಟ್ರೋ (Namma Metro) ಸುಮಾರು ಬಾರಿ ಪ್ರಯಾಣಿಕರಿಗೆ ಎಚ್ಚರಿಕೆ ನೀಡುತ್ತ ಬಂದಿದೆ. ಆದರೆ ನಾಗರಿಕರು ಇದಕ್ಕೆ ಕ್ಯಾರೆ ಎನ್ನುತ್ತಿಲ್ಲ. ಸಾರ್ವಜನಿಕ ಪ್ರಜ್ಞೆಯ ಕೊರತೆಯಿಂದಾಗಿ ಕಳೆದ ಒಂದು ವರ್ಷದಲ್ಲಿ 1 ಲಕ್ಷಕ್ಕೂ ಹೆಚ್ಚು ಉಲ್ಲಂಘನೆ ಪ್ರಕರಣಗಳು ದಾಖಲಾಗಿದೆ.  ಹೌದು ಹೆಡ್‌ಫೋನ್ ಇಲ್ಲದೆ ಮೊಬೈಲ್‌ನಲ್ಲಿ ಜೋರಾಗಿ ಹಾಡು ಕೇಳುವುದು, ಮಾತನಾಡುವುದು, ಮೀಸಲಿಟ್ಟ ಸೀಟ್​​​ನಲ್ಲಿ ಕುಳಿತುಕೊಳ್ಳುವುದು, ಹೀಗೆ ಅನೇಕ ಪ್ರಕರಣಗಳು ವರದಿಯಾಗಿದೆ. ಈ ಬಗ್ಗೆ ಟೈಮ್ಸ್ ನೌ ವರದಿಯನ್ನು ಮಾಡಿದೆ. ಈ ಬಗ್ಗೆ ಒಂದು ಅಭಿಯಾನವನ್ನು ಕೂಡ…

Read More

ಐಪಿಎಲ್ ಇತಿಹಾಸದಲ್ಲಿ ಫೈನಲ್ ತಲುಪದ ಏಕೈಕ ತಂಡ ಯಾವುದು ಗೊತ್ತಾ?

ಐಪಿಎಲ್‌ನಲ್ಲಿ ಇದುವರೆಗೆ 18 ಆವೃತ್ತಿಗಳು ನಡೆದಿವೆ. ಈ 18 ಆವೃತ್ತಿಗಳಲ್ಲಿ ಪ್ರತಿ ತಂಡವೂ ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಫೈನಲ್​ನಲ್ಲಿ ಆಡಿದೆ. ಆದರೆ ಇದುವರೆಗೆ ಫೈನಲ್ ಪಂದ್ಯವನ್ನು ಆಡದೆ ಇರುವ ತಂಡವೊಂದಿದೆ. ಆ ತಂಡ ಯಾವುದೆಂದರೆ ಲಕ್ನೋ ಸೂಪರ್ ಜೈಂಟ್ಸ್. ಲೀಗ್​ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಈ ತಂಡ ಪ್ಲೇ ಆಫ್ ಸುತ್ತಿನಲ್ಲಿ ಎಡವಿ ಫೈನಲ್​ ರೇಸ್​ನಿಂದ ಹೊರಬಿದ್ದಿದೆ. 2022 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ…

Read More

World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…

Read More