Headlines

Assam Assembly Election Results: ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಬಿಜೆಪಿ ನೀಡಿದ ಭರವಸೆಗಳೇನು? – Kannada News | BJP Assam election manifesto promises UCC Rs 5 lakh crore infra push law against Love Jihad

ಗುವಾಹಟಿ, ಮೇ 4: ಅಸ್ಸಾಂನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಮತ್ತೊಮ್ಮೆ ಹಿಮಂತ ಬಿಸ್ವ ಶರ್ಮಾ ಅವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗೂ (Assam Assembly Elections) ಮುನ್ನ ಬಿಜೆಪಿ ನೀಡಿದ್ದ ಭರವಸೆಗಳೇನು? ಮತ್ತೊಮ್ಮೆ ಬಿಜೆಪಿಗೆ ಜನರು ಯಾವ ಕಾರಣಕ್ಕೆ ಮತ ಹಾಕಿರಬಹುದು? ಎಂಬ ಮಾಹಿತಿ ಇಲ್ಲಿದೆ. ಅಸ್ಸಾಂ ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡ ಬಿಜೆಪಿ ಅಲ್ಲಿನ ಜನರಿಗೆ 31 ಭರವಸೆಗಳನ್ನು ನೀಡಿತ್ತು. ಅವುಗಳಲ್ಲಿ ಪ್ರಮುಖ ಅಂಶಗಳ ಬಗ್ಗೆ ವಿವರ ಇಲ್ಲಿದೆ. ಬಿಜೆಪಿ ಮತ್ತೆ…

Read More

ಶಿವಕುಮಾರ ಸ್ವಾಮೀಜಿ 7ನೇ ಪುಣ್ಯ ಸಂಸ್ಮರಣೆ: ನಾಳೆ ತುಮಕೂರಿಗೆ ಉಪರಾಷ್ಟ್ರಪತಿ – Kannada News | Tumakuru: shivakumara swamiji’s 7th death anniversary: CP Radhakrishnan visiting tomorrow on siddaganga

ಸಿದ್ದಗಂಗಾ ಮಠ, ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ತುಮಕೂರು, ಜನವರಿ 20: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ನಾಳೆಗೆ (ಜನವರಿ 21) ಏಳು ವರ್ಷ. ಈ ಹಿನ್ನೆಲೆ ನಾಳೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ (CP Radhakrishnan) ಅವರು ಭಾಗಿಯಾಗುತ್ತಿದ್ದಾರೆ. ಆ ಮೂಲಕ ಕರ್ನಾಟಕಕ್ಕೆ ಮೂರನೇ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ…

Read More

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ….

Read More

Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ – Kannada News | Man Flees From Parked Police Van in MP, Video Goes Viral

ಭೋಪಾಲ್, ಡಿಸೆಂಬರ್ 20: ಬಂಧಿತ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಿಂದ ವಿಚಿತ್ರವಾಗಿ ತಪ್ಪಿಸಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರಸ್ತೆಯಲ್ಲಿ ಪೊಲೀಸರು ತಮ್ಮ ವಾಹನವನ್ನು ನಿಲ್ಲಿಸಿದ್ದರು. ಆ ವೇಳೆ ಆರೋಪಿ ಓಡಿ ಹೋಗಿದ್ದಾನೆ. ಹಿಂದೆ ಪೊಲೀಸರು ಓಡಿದ್ದಾರೆ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ.ಈ ಘಟನೆ ಯಾವುದೋ ಸಿನಿಮಾದಂತೆ ಕಾಣಿಸುತ್ತದೆ. ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ ಆದರೆ ಸ್ಥಳದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.ಈ ಕ್ಲಿಪ್ ವಿಡಿಯೋದಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್…

Read More

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ – Kannada News | Shocking Bihar Pakadwa Vivah: Home Guard Aspirant Kidnapped and Drugged for Marriage

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ,…

Read More

ಕಾನ್ ಸಿನಿಮೋತ್ಸವದಲ್ಲಿ ಮತ್ತೊಮ್ಮೆ ಮಿಂಚಿದ ನಟಿ ದಿಶಾ ಮದನ್

ಕನ್ನಡ ಕಿರುತೆರೆಯ ಜನಪ್ರಿಯ ನಟಿ, ಡ್ಯಾನ್ಸರ್ ದಿಶಾ ಮದನ್ ಅವರು ಪ್ರತಿಷ್ಠಿತ 79ನೇ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜಾಗತಿಕ ಮಟ್ಟದ ಈ ಅತ್ಯುನ್ನತ ವೇದಿಕೆಯಲ್ಲಿ ಕನ್ನಡದ ಪ್ರತಿಭೆಯೊಬ್ಬರು ಭಾಗವಹಿಸಿರುವುದು ಇಡೀ ಸ್ಯಾಂಡಲ್‌ವುಡ್ ಮತ್ತು ಅವರ ಅಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ಫ್ರಾನ್ಸ್‌ನ ಈ ಸಿನಿಮೋತ್ಸವದಲ್ಲಿ ದಿಶಾ ಮದನ್ ಅವರು ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಉಡುಪಿನಲ್ಲಿ ಕಾಣಿಸಿಕೊಂಡು ಜಾಗತಿಕ ಮಾಧ್ಯಮಗಳ ಗಮನ ಸೆಳೆದಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru, here Is Stops And Ticket Price Details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್​​ 07: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಬಿಜೆಪಿ ಮತತು ಜೆಡಿಎಸ್​​ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತವೆಯೇ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಉತ್ತರಿಸಿದ್ದು, ಮೈತ್ರಿ ಕುರಿತ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಮೈತ್ರಿ ಇದೆ ಎಂದರೆ ಇದೆ, ಇಲ್ಲ ಎಂದರೆ ಇಲ್ಲ. ಆದರೆ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ…

Read More

ಬೆಂಗಳೂರು ಏರ್‌ಪೋರ್ಟ್‌ಗೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!

ಬೆಂಗಳೂರು, (ಮಾರ್ಚ್ 31): ಕೆಐಎಎಲ್ (kempegowda international airport bengaluru) ಆಡಳಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಆಫೀಸ್ ಮೂಲಕ ಪಾರ್ಸೆಲ್ ಒಂದು ಬಂದಿತ್ತು. ವಿಳಾಸ ಸರಿಯಾಗಿದ್ದರಿಂದ ಸಿಬ್ಬಂದಿ ಕುತೂಹಲದಿಂದ ಅದನ್ನು ತೆರೆದಿದ್ದಾರೆ. ಆದರೆ ಬಾಕ್ಸ್‌ನೊಳಗೆ ಇದ್ದದ್ದು ಯಾವುದೋ ಬೆಲೆಬಾಳುವ ವಸ್ತುವಲ್ಲ, ಬದಲಾಗಿ ಭೀತಿ ಹುಟ್ಟಿಸುವ ಮಾಟ-ಮಂತ್ರದ ಸಾಮಗ್ರಿಗಳು ಇದ್ದವು. ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದು, ಪೂಜೆ ಮಾಡಿ ಪಾರ್ಸೆಲ್ ಮಾಡಲಾಗಿದ್ದ ಈ ವಸ್ತುಗಳನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು. ಇದೀಗ ಈ ಪಾರ್ಸೆಲ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು,…

Read More

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ. ಕೆಕೆಆರ್ ವಿರುದ್ಧದ ಗೆಲುವಿನ…

Read More