Headlines

WTC ಫೈನಲ್ ರೇಸ್​ನಿಂದ ಇಂಗ್ಲೆಂಡ್ ಔಟ್​..! – Kannada News | England Virtually Eliminated from WTC 2027 Final Race

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2025-27) ಫೈನಲ್ ತಲುಪುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಕನಸು ಬಹುತೇಕ ಕಮರಿದೆ.  ನ್ಯೂಝಿಲೆಂಡ್ ವಿರುದ್ಧ ಎದುರಿಸಿದ ಭಾರಿ ಸೋಲು ಹಾಗೂ ಐಸಿಸಿ ವಿಧಿಸಿದ ಭಾರಿ ಪೆನಾಲ್ಟಿಯಿಂದಾಗಿ ಇಂಗ್ಲೆಂಡ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದೆ. ಇದರೊಂದಿಗೆ ಇಂಗ್ಲೆಂಡ್​ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಿಂದ ಹೊರಬಿದ್ದಿರುವುದು ಖಚಿತವಾಗಿದೆ. ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಹಿನ್ನಡೆಗೆ ಕೇವಲ ಕಳಪೆ ಪ್ರದರ್ಶನ ಕಾರಣವಲ್ಲ, ಬದಲಿಗೆ ಮಂದಗತಿಯ…

Read More

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್ – Kannada News | Arshdeep Singh Creates Unwanted Record With Five fer

ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಅವರು ಅತ್ಯಂತ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ತಿರುವನಂತಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅರ್ಷದೀಪ್ ಸಿಂಗ್ 51 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಷದೀಪ್ ಸಿಂಗ್ ಅವರ ಚೊಚ್ಚಲ 5 ವಿಕೆಟ್. ಆದರೆ ಈ ಐದು ವಿಕೆಟ್ ಕಬಳಿಸಲು…

Read More

Success Story: ಕಿವುಡ ತಂದೆಯ ಕನಸು ನನಸಾಗಿಸಿದ ಮಗ; AI ಎಂಜಿನಿಯರ್ ಆಗಿ 1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್ – Kannada News | From Rural Poverty to Global Tech: Tailor’s Son Akhilesh Secures 1.06 Crore Package as AI Engineer

1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್ ಕಷ್ಟಪಟ್ಟು ದುಡಿಯುವ ಪೋಷಕರ ತ್ಯಾಗ, ಮಕ್ಕಳ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನ ಒಂದಾದರೆ ಯಾವುದೇ ಕನಸನ್ನೂ ನನಸಾಗಿಸಬಹುದು ಎಂಬುದಕ್ಕೆ ಆಂಧ್ರ ಪ್ರದೇಶದ ಕಾಕಿನಾಡ ಮೂಲದ ಅಖಿಲೇಶ್ ಉತ್ತಮ ಉದಾಹರಣೆಯಾಗಿದ್ದಾರೆ. ಕಿವುಡ ಮತ್ತು ಮೂಕ ತಂದೆಯ ಮಗನಾದ ಅಖಿಲೇಶ್ ಇದೀಗ ಕೆನಡಾ ಮೂಲದ AI ಕಂಪನಿಯಲ್ಲಿ ವರ್ಷಕ್ಕೆ 1.06 ಕೋಟಿ ರೂ. (CTC) ವೇತನದೊಂದಿಗೆ AI ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ಅವರ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಟೈಲರಿಂಗ್ ವೃತ್ತಿಯಲ್ಲೇ…

Read More

5 ಗಂಟೆ 15 ನಿಮಿಷಗಳ ಕಾದಾಟ: ಹೊಸ ಇತಿಹಾಸ  ನಿರ್ಮಿಸಿದ ನೊವಾಕ್ ಜೊಕೊವಿಚ್ – Kannada News | Novak Djokovic Wins Longest Wimbledon QF Ever

ವಿಂಬಲ್ಡನ್ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ 39 ವರ್ಷದ ಸರ್ಬಿಯಾದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಚ್ ಭರ್ಜರಿ ಜಯ ಸಾಧಿಸಿದ್ದಾರೆ. ಲಂಡನ್‌ನ ಪ್ರಸಿದ್ಧ ಸೆಂಟರ್ ಕೋರ್ಟ್‌ನಲ್ಲಿ ನಡೆದ ಈ ರಣರೋಚಕ ಹಣಾಹಣಿಯಲ್ಲಿ ಕೆನಡಾದ ಫೆಲಿಕ್ಸ್ ಆಗರ್-ಅಲಿಯಾಸಿಮೆ ಹಾಗೂ ನೊವಾಕ್ ಜೊಕೊವಿಚ್ ಮುಖಾಮುಖಿಯಾಗಿದ್ದರು. ಈ ಮುಖಾಮುಖಿಯು ಬರೋಬ್ಬರಿ 5 ಗಂಟೆ, 15 ನಿಮಿಷಗಳ ಕಾಲ ನಡೆದಿದ್ದು ವಿಶೇಷ.  ಈ ಸುದೀರ್ಘ ಹೋರಾಟದೊಂದಿಗೆ ನೊವಾಕ್ ವಿಂಬಲ್ಡನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊಕೊವಿಚ್ ಪರಾಕ್ರಮ: ವಿಶ್ವ ರ‍್ಯಾಂಕಿಂಗ್‌ನಲ್ಲಿ 4 ನೇ ಸ್ಥಾನದಲ್ಲಿರುವ ಫೆಲಿಕ್ಸ್ ಆಗರ್-ಅಲಿಯಾಸಿಮೆ…

Read More

Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Wedding Turns Chaotic as Fire Engulfs Thane Banquet Hall

ಮುಂಬೈ, ಡಿಸೆಂಬರ್ 19: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಮಾಹಿತಿ ತಿಳಿದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ದೌಡಾಯಿಸಿದ್ದವು.  ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಬೆಂಕಿಯ ತೀವ್ರತೆ ಹೆಚ್ಚಾಗುವ ಮೊದಲೇ ವಧು, ವರ ಮತ್ತು ಅತಿಥಿಗಳು ಸೇರಿದಂತೆ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಪ್ರಾಥಮಿಕ…

Read More

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ. ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು…

Read More

ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ: ಪ್ರಮುಖ ನಾಯಕರು ಭಾಗಿ – Kannada News | BJP Organises Har Ghar Tiranga Rally in Bengaluru Ahead of Independence Day

ಬೆಂಗಳೂರು, ಆಗಸ್ಟ್​​ 10: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗದ ಸರ್ಕಾರಿ ಶಾಲೆಯ ಬಳಿಯಿಂದ ಆರಂಭವಾದ ಈ ಯಾತ್ರೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್ ಸೇರಿದಂತೆ ಹಲವು ಪ್ರಮುಖ ನಾಯಕರು ವಹಿಸಿದ್ದರು. ಯಾತ್ರೆಯ ಉದ್ದಕ್ಕೂ “ಭಾರತ್ ಮಾತಾ ಕಿ ಜೈ”,…

Read More

Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿದ್ದ, ವಿಧಾನ ಪರಿಷತ್​​ ಚುನಾವಣೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್​​ಗೆ ಗೆಲುವಿನ ಸಂತಸ ತಂದರೆ, ವಿರೋಧ ಪಕ್ಷಗಳಿಗೆ ಸೋಲಿನ ರುಚಿ ತೋರಿಸಿದೆ. ಅದರಲ್ಲೂ ಕಾಂಗ್ರೆಸ್​​ ಹಾಗೂ ಜೆಡಿಎಸ್​ ನಡುವೆ ಇದ್ದ ಪೈಪೋಟಿಯಲ್ಲಿ ಜೆಡಿಎಸ್​​ ಸೋತಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್​​​​.ಡಿ ಕುಮಾರಸ್ವಾಮಿ ಆರೋಪಗಳನ್ನು ಮಾಡಿದ್ದಾರೆ. ಇನ್ನೊಂದು ಕಡೆ ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಚರ್ಚೆಗಳು ನಡೆದಿದೆ. ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ…

Read More

ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ

ನವದೆಹಲಿ, ಮಾರ್ಚ್ 14: ಕಳೆದೆರಡು ದಿನಗಳಿಂದ ಅನೇಕ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ತೆರಿಗೆದಾರರಿಗೆ ಮುಂಗಡ ತೆರಿಗೆಯ ಬಗ್ಗೆ ಆದಾಯ ತೆರಿಗೆ (Income Tax) ಇಲಾಖೆಯಿಂದ ಇಮೇಲ್‌ಗಳು ಬರುತ್ತಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಚರ್ಚೆಯೂ ಶುರುವಾಗಿದೆ. ಹೀಗಾಗಿ, ಮುಂಗಡ ತೆರಿಗೆ ಇ-ಅಭಿಯಾನದ ಅಡಿಯಲ್ಲಿ ಕಳುಹಿಸಲಾದ ಇ-ಮೇಲ್‌ಗಳ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣವನ್ನು ನೀಡಿದೆ. ‘ಮಹತ್ವದ ವಹಿವಾಟುಗಳ’ ಬಗ್ಗೆ ನಕಲಿ ಮುಂಗಡ ತೆರಿಗೆ ಪಾವತಿಯ ಇ-ಮೇಲ್​ಗಳು ಕೆಲವರಿಗೆ ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಆದಾಯ ತೆರಿಗೆ…

Read More

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ…

Read More