Headlines

UPSC New Rule: ಸೇವೆಯಲ್ಲಿರುವ ಐಎಎಸ್​, ಐಎಫ್​ಎಸ್ ಅಧಿಕಾರಿಗಳಿಗೆ ಯುಪಿಎಸ್​ಸಿಯಿಂದ ಹೊಸ ನಿರ್ಬಂಧ – Kannada News | UPSC New Rules: IAS, IFS Officers Restricted from Reappearing for CSE 2026 Exams

ನವದೆಹಲಿ, ಫೆಬ್ರವರಿ 05: ಕೇಂದ್ರ ಲೋಕಸೇವಾ ಆಯೋಗ(UPSC) ತನ್ನ ನಾಗರಿಕ ಸೇವಾ ಪರೀಕ್ಷೆ (CSE)2026ರ ಅಧಿಸೂಚನೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪರಿಚಯಿಸಿದೆ. ಇದು ಈಗಾಗಲೇ ಸೇವೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮರು-ಪ್ರಯತ್ನಗಳನ್ನು ಸೀಮಿತಗೊಳಿಸುತ್ತದೆ. ಸೇವೆ ಸಲ್ಲಿಸುತ್ತಿರುವ ಐಎಎಸ್​ ಮತ್ತು ಐಎಫ್​ಎಸ್ ಅಧಿಕಾರಿಗಳು ಸಿಎಸ್​ಇ 2026ರಲ್ಲಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮುಂದಿನ ಪ್ರಯತ್ನದಲ್ಲಿ ತಮ್ಮ ಶ್ರೇಣಿಯನ್ನು ಸುಧಾರಿಸಲು ಬಯಸುವ ಐಪಿಎಸ್ ಅಧಿಕಾರಿಗಳು ಗ್ರೂಪ್ ಎ ಸೇವೆಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳ ಮೇಲೆ ಅಧಿಕಸೂಚನೆಯು ಷರತ್ತುಗಳನ್ನು ವಿಧಿಸುತ್ತದೆ. ಈ ಕ್ರಮವು ಒಂದು ಬಾರಿಯ ಸುಧಾರಣಾ…

Read More

ಎಪ್ಸ್ಟೀನ್ ಫೈಲ್ಸ್ ಒಳಗೆ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು: ಏನಿದು ಕರ್ಮಕಾಂಡ? – Kannada News | Nandita Das Anurag Kashyap and other celebrities name in Epstein Files

ಲೈಂಗಿಕ ಅಪರಾಧಗಳಲ್ಲಿ ಸಿಕ್ಕಿ ಹಾಕಿಕೊಂಡ ಜೆಫ್ರಿ ಎಪ್ಸ್ಟೀನ್ (Jeffrey Epstein) ಮತ್ತು ಆತನ ಕರ್ಮಕಾಂಡದ ಬಗ್ಗೆ ಇಡೀ ಜಗತ್ತಿನಲ್ಲಿ ಚರ್ಚೆ ಆಗುತ್ತಿದೆ. ಜಗತ್ತಿನ ಶ್ರೀಮಂತ ವ್ಯಕ್ತಿಗಳಿಗಾಗಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕ ಕೂಪಕ್ಕೆ ತಳ್ಳಿದ ಆರೋಪ ಆತನ ಮೇಲಿತ್ತು. ಜೆಫ್ರಿ ಎಪ್ಸ್ಟೀನ್ ನಡೆಸಿದ್ದ ಅಪರಾಧಿ ಚಟುವಟಿಕೆಗಳ ಬಗ್ಗೆ ಲಕ್ಷಾಂತರ ಪುಟಗಳ ದಾಖಲೆ (Epstein Files) ಕಲೆಹಾಕಲಾಗಿದೆ. ಈ ದಾಖಲೆಗಳಲ್ಲಿ ಭಾರತದ ಕೆಲವು ಸೆಲೆಬ್ರಿಟಿಗಳ ಹೆಸರುಗಳು ಕೇಳಿಬರುತ್ತಿರುವುದು ಆಘಾತಕಾರಿ ಸಂಗತಿ. ಆ ಬಗ್ಗೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗುತ್ತಿದೆ. ಹಲವು…

Read More

ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು – Kannada News | 16 labourers from Assam killed many injured in illegal coal mine blast in Meghalaya

ಶಿಲ್ಲಾಂಗ್, ಫೆಬ್ರವರಿ 5: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ (Coal Mining) ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು…

Read More

ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ! – Kannada News | Bad Cholesterol: Winter Foods That Can Increase LDL

ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ….

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ…

Read More

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ – Kannada News | Shivamogga Murder Case: Husband Mahesh reveals Wife Suchitra And Kamalakar Bhat Relationship

ಶಿವಮೊಗ್ಗ, (ಫೆಬ್ರವರಿ 05): ಕೊಲೆ ಕೇಸ್‌ನಲ್ಲಿ  (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್‌ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟಿವಿಯಲ್ಲಿ ಬರುತ್ತಿದ್ದ ಕಮಲಾಕರ, ರಾತ್ರಿ ಆಗುತ್ತಿದ್ದಂತೆಯೇ  ಸುಚಿತ್ರಾಳ ಜತೆ ಮಂಚ ಏರ್ತಿದ್ದ. ಕಮಲಾಕರ ಹಾಗೂ ಸುಚಿತ್ರಾ ಮಾತನಾಡಿದ್ದಾರೆ ಎನ್ನಲಾಗ ಆಡಿಯೋ ವೈರಲ್ ಆಗಿದೆ. ಇನ್ನು ಮತ್ತೊಂದೆಡೆ ದಾಳಿಯಿಂದ ಗಾಯಗೊಂಡಿರುವ ಸುಚಿತ್ರಾಳ ಪತಿ ಮಹೇಶ್, ಶಿವಮೊಗ್ಗದ ಆಸ್ಪತ್ರೆಯಲ್ಲಿ…

Read More

‘ಟಾಕ್ಸಿಕ್’ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು? – Kannada News | Why Yash not yet started Toxic movie promotions

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ‘ಕೆಜಿಎಫ್’ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ನಟಿಸುತ್ತಿರುವ ಚಿತ್ರವಾದ್ದರಿಂದ ಸಹಜವಾಗಿಯೇ ಕುತೂಹಲ ಗಗನಕ್ಕೇರಿದೆ. ಚಿತ್ರದ ಬಿಡುಗಡೆಗೆ ಮಾರ್ಚ್ 19 ಕ್ಕೆ ನಿಗದಿ ಆಗಿದೆ. ಬಿಡುಗಡೆಗೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇದ್ದರೂ ದೊಡ್ಡ ಮಟ್ಟದ ಪ್ರಚಾರ ಶುರುವಾಗದಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಇಷ್ಟು ದೊಡ್ಡ ಬಜೆಟ್‌ನ…

Read More

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ – Kannada News | Rahul Gandhi Called Ravneet Singh Bittu as traitor Because He Is Sikh PM Modi says in Parliament

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಹುಲ್ ಗಾಂಧಿ (Rahul Gandhi) ಇದುವರೆಗೂ ಕಾಂಗ್ರೆಸ್ ತೊರೆದ ಯಾರನ್ನೂ ದೇಶದ್ರೋಹಿ ಎಂದು ಕರೆದಿಲ್ಲ, ಆದರೆ ರವನೀತ್ ಬಿಟ್ಟು ಸಿಖ್ ಆಗಿರುವುದರಿಂದಲೇ ಅವರನ್ನು ದೇಶದ್ರೋಹಿ ಎಂದು ಕರೆದರು. ಸಿಖ್ಖರನ್ನು ಕಂಡರೆ ಕಾಂಗ್ರೆಸ್​​ನವರಿಗೆ ಆಗುವುದಿಲ್ಲ ಎಂದು ಮೋದಿ ಟೀಕಿಸಿದ್ದಾರೆ. “ನಿನ್ನೆ ಸಂಸತ್ ಹೊರಗೆ ಒಂದು ಘಟನೆ ನಡೆಯಿತು. ಈ ಸದನದ ಸಂಸದ ರವನೀತ್…

Read More