Headlines

ಅತ್ಯಾಚಾರ, ಕೊಲೆ, ದರೋಡೆ ಮಾಡಿದ್ದ 2873 ಕ್ರಿಮಿನಲ್​ಗಳು ದೆಹಲಿ ಪ್ರತಿಭಟನೆಯಲ್ಲಿ ಭಾಗಿ; ಹೊಸ ತಂತ್ರಜ್ಞಾನದಿಂದ ಪತ್ತೆ – Kannada News | Delhi Police alleges 2873 with criminal Records were present at the protest site

ನವದೆಹಲಿ, ಜುಲೈ 27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Protest) ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ವಿವಿಧ ಅಪರಾಧ ಹಿನ್ನೆಲೆ ಹೊಂದಿರುವ ಸುಮಾರು 2,873 ವ್ಯಕ್ತಿಗಳು ಭಾಗಿಯಾಗಿದ್ದರು ಎಂದು ಪತ್ತೆಹಚ್ಚಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ‘ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (FRS) ಕ್ಯಾಮೆರಾಗಳ ಮೂಲಕ ಗುರುತಿಸಲಾದ ಈ ಪೈಕಿ ಹೆಚ್ಚಿನವರು ಈ ಹಿಂದೆ ಕೊಲೆ, ದರೋಡೆ, ಅತ್ಯಾಚಾರ, ಅಪಹರಣ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಮಾದಕದ್ರವ್ಯ ಪ್ರಕರಣಗಳು ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದರು ಎಂದು…

Read More

CWG 2026: ಭಾರತಕ್ಕೆ 5ನೇ ಪದಕ; ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಜ್ಞಾನೇಶ್ವರಿ ಯಾದವ್ – Kannada News | Gyaneshwari Yadav Wins Silver at 2026 Commonwealth Games: India’s Weightlifting Pride

ಇದಕ್ಕೂ ಮೊದಲು, ಭಾರತ ವೇಟ್‌ಲಿಫ್ಟಿಂಗ್‌ನಲ್ಲಿ ಮೂರು ಪದಕಗಳನ್ನು ಗೆದ್ದಿತ್ತು. ಮೀರಾಬಾಯಿ ಚಾನು ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರೆ, ರಾಜಾ ಮುತ್ತುಪಾಡಿ ಮತ್ತು ರಿಷಿಕಾಂತ ಸಿಂಗ್ ಬೆಳ್ಳಿ ಪದಕವನ್ನು ಗೆದ್ದಿದ್ದರು(PC-PTI). Source link

Read More

ಗಂಭೀರ್ ಅಥವಾ ಲಕ್ಷ್ಮಣ್ ಯಾರು ಬೆಸ್ಟ್ ಕೋಚ್? ಅಂಕಿ ಅಂಶಗಳು ಏನು ಹೇಳುತ್ತವೆ? – Kannada News | Gambhir vs Laxman: Who is Team India’s better coach? Coaching records compared for top post

ಟೀಂ ಇಂಡಿಯಾದ (Team India) ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ (VVS Laxman) ಅವರ ಕೋಚಿಂಗ್​ನಲ್ಲಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದುಕೊಂಡು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಈ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಗೌತಮ್ ಗಂಭೀರ್ (Gautam Gambhir) ನೇತೃತ್ವದಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್‌ ಪ್ರವಾಸ ಮಾಡಿತ್ತು. ಈ ಪ್ರವಾಸದಲ್ಲಿ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ತಂಡದ ಈ ಹೀನಾಯ…

Read More

‘ಕಾಲಾ ಹಿರಣ್’ ಟೀಸರ್ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ: ಸಲ್ಮಾನ್ ಖಾನ್‌ಗೆ ರಿಲೀಫ್ – Kannada News | Delhi High Court orders removal of Kala Hiran Teaser promotional content linked to Salman Khan

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರಿಗೆ ದೆಹಲಿ ಹೈಕೋರ್ಟ್​ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಶೀಘ್ರದಲ್ಲೇ ತೆರೆಕಾಣಲಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗೆಸಿ’ (Kala Hiran: The Battle for Legacy) ಹಿಂದಿ ಸಿನಿಮಾದ ಟೀಸರ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿರುವ ಪ್ರಚಾರದ ಲಿಂಕ್‌ಗಳನ್ನು ತಕ್ಷಣವೇ ಡಿಲೀಟ್ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಈ ಚಿತ್ರದ ಪ್ರಚಾರದ ಸಾಮಗ್ರಿಗಳು 1998ರ ಕೃಷ್ಣಮೃಗ ಬೇಟೆ (Blackbuck Poaching Case) ಪ್ರಕರಣಕ್ಕೆ ಸಲ್ಮಾನ್ ಖಾನ್ ಅವರ ಹೆಸರನ್ನು…

Read More

ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ – Kannada News | Priyank Kharge Orders Strict Crackdown on Illegal Sand Mining, Issues Stern Directive

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ (karnataka) ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್​​ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿ ಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ…

Read More

ನೀವು ಖರೀದಿಸುವ ಕೇಸರಿ ಅಸಲಿಯೋ, ನಕಲಿಯೋ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಬಳಸಿ – Kannada News | How to test whether saffron is real or fake?

ಕೇಸರಿ (saffron) ವಿಶ್ವದ ಅತ್ಯಂತ ದುಬಾರಿ ಮಸಾಲೆ ಪದಾರ್ಥವಾಗಿದ್ದು, ಇದನ್ನು  ವಿವಿಧ ಭಕ್ಷ್ಯಗಳಿಂದ ಹಿಡಿದು ಆಯುರ್ವೇದ ಮತ್ತು ಸೌಂದರ್ಯವರ್ಧಕಗಳಲ್ಲೂ ವ್ಯಾಪಕವಾಗಿ  ಬಳಸಲಾಗುತ್ತದೆ. ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಕೂಡ ಇದ್ದು, ಇದಕ್ಕಾಗಿ ಹೆಚ್ಚಿನವರು ಕೇಸರಿ ಸೇವನೆ ಮಾಡುತ್ತಾರೆ. ಇದರ ಹೆಚ್ಚಿನ ಬೆಲೆಯ ಕಾರಣದಿಂದಾಗಿ ಮಾರುಕಟ್ಟೆಯಲ್ಲಿ ನಕಲಿ ಕೇಸರಿಯ ಹಾವಳಿ ಹೆಚ್ಚಾಗಿದೆ. ಈ ನಕಲಿ ಕೇಸರಿ ಆರೋಗ್ಯದ ಮೇಲೂ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ನೀವು ಖರೀದಿಸುವಂತಹ ಕೇಸರಿ ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ತಿಳಿಯುವುದು ತುಂಬಾನೇ ಮುಖ್ಯ. ಇದನ್ನು…

Read More

ಭಾರತದ ಇತಿಹಾಸದಲ್ಲೇ ಹೀಗಾಗಿರಲಿಲ್ಲ; ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ – Kannada News | Never happened in history Mallikarjun Kharge slams NDA Government for Lathi Charge on student protesters

ನವದೆಹಲಿ, ಜುಲೈ 27: ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸರ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಇಂದು ಗಲಾಟೆ ನಡೆಸಿದವು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದರು. ಭಾರತದ ಇತಿಹಾಸದಲ್ಲಿ ಈ ಹಿಂದೆ ಎಂದೂ ಈ ರೀತಿ ಆಗಿರಲಿಲ್ಲ ಎಂದು ಖರ್ಗೆ ಆಕ್ರೋಶ…

Read More

ಪ್ರೆಗ್ನೆನ್ಸಿಯಲ್ಲಿ ವಾಕಿಂಗ್ ಮಾಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? – Kannada News | Daily Walking During Pregnancy: 5 Amazing Benefits for Mother and Baby

ಗರ್ಭಾವಸ್ಥೆ (Pregnancy) ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತಗಳಲ್ಲಿ ಒಂದಾಗಿದೆ. ಈ ಅವಧಿಯಲ್ಲಿ ದೇಹದಲ್ಲಿ ಹಾರ್ಮೋನ್‌ಗಳ ಬದಲಾವಣೆ, ತೂಕ ಹೆಚ್ಚಳ ಮತ್ತು ಹಲವು ದೈಹಿಕ ಬದಲಾವಣೆಗಳಾಗುತ್ತವೆ. ಆದ್ದರಿಂದ ಸಮತೋಲಿತ ಆಹಾರದ ಜೊತೆಗೆ ನಿಯಮಿತವಾದ ಸೌಮ್ಯ ದೈಹಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಆದರೆ ಕೆಲವು ಗರ್ಭಿಣಿಯರು ತಾವು ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಬೇಕೇ ಅಥವಾ ಯಾವ ರೀತಿಯ ವ್ಯಾಯಾಮ ಮಾಡಬೇಕು ಎಂಬುದರ ಬಗ್ಗೆ ಯೋಚಿಸುತ್ತಾರೆ. ಆದರೆ ಗರ್ಭಧಾರಣೆ ಸಾಮಾನ್ಯವಾಗಿದ್ದರೆ ಮತ್ತು ವೈದ್ಯರು ಯಾವುದೇ ನಿರ್ಬಂಧ ವಿಧಿಸದಿದ್ದರೆ, ಪ್ರತಿದಿನ ಸ್ವಲ್ಪ ಸಮಯ…

Read More

ಪ್ರಧಾನಿ ಮೋದಿ- ಶರದ್ ಪವಾರ್ ಭೇಟಿ; ಎನ್‌ಡಿಎ ಸೇರಲು ಒಪ್ಪಿತಾ ಎನ್‌ಸಿಪಿ? – Kannada News | PM Modi Sharad Pawar Meeting Has the NCP Agreed to Join NDA Maharashtra Politics

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನೆ ತೀವ್ರಗೊಂಡಿದ್ದ ವೇಳೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಸಂಸದೆ ಸುಪ್ರಿಯಾ ಸುಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿದ್ದರು. ರೈತರ ಬೇಡಿಕೆಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿಯವರನ್ನು ಭೇಟಿಯಾಗಿದ್ದಾಗಿ ಶರದ್ ಪವಾರ್ (Sharad Pawar) ನಂತರ ತಿಳಿಸಿದ್ದರು. ಆದರೆ, ಇವರಿಬ್ಬರ ಭೇಟಿಯ ವೇಳೆ ಏನು ಮಾತುಕತೆ ನಡೆಯಿತು ಎಂಬುದು ಇನ್ನೂ ಬಯಲಾಗಿಲ್ಲ. ಎನ್‌ಸಿಪಿ (ಎಸ್‌ಪಿ) ಪಕ್ಷವು…

Read More

ಮೆಟ್ರೋ ರೈಲ್ವೆ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ: ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ – Kannada News | Man Dies After Jumping Onto Tracks on Namma Metro Yellow Line; Services Halted

ಬೆಂಗಳೂರು, ಜುಲೈ 27: ನಮ್ಮ ಮೆಟ್ರೋದ (Namma Metro) ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದ ಹುಸ್ಕೂರು ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ 5:50ರ ಸುಮಾರಿಗೆ 35 ವರ್ಷದ ವ್ಯಕ್ತಿಯೊಬ್ಬರು ರೈಲು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವ್ಯಕ್ತಿ ಹಳಿಗೆ ಜಿಗಿಯುತ್ತಿದ್ದಂತೆ ಸ್ಥಳದಲ್ಲಿದ್ದ ಮೆಟ್ರೋ ಸಿಬ್ಬಂದಿ ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರೈಲಿನ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಬಿಎಂಆರ್‌ಸಿಎಲ್ (BMRCL) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನಡೆದಿದ್ದೇನು?…

Read More