Headlines

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಕೊಪ್ಪಳ, ಏಪ್ರಿಲ್ 11: ‘ಪ್ರೀತಿ ಕುರುಡು’ ಎನ್ನುತ್ತಾರೆ. ಹಾಗೆಯೇ ‘ಪ್ರೀತಿಗೆ ಧರ್ಮದ ಹಂಗಿಲ್ಲ’ ಎಂಬುದನ್ನು ಕೊಪ್ಪಳದ (Koppal) ಜೋಡಿಯೊಂದು ಸಾಬೀತುಮಾಡಿದೆ. ಆದರೆ, ಅದುವೇ ಈಗ ಅವರ ಜೀವಭಯಕ್ಕೂ ಕಾರಣವಾಗಿದೆ. ಬಸ್​​ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿರುವ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ ನವಜೋಡಿ ಈಗ ರಕ್ಷಣೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಮೆಟ್ಟಿಲೇರಿದ್ದಾರೆ. ಬಸ್ ಪ್ರಯಾಣದಿಂದ ದೇವಸ್ಥಾನದಲ್ಲಿ ಮದುವೆ ವರೆಗೆ… ಕನಕಗಿರಿ ತಾಲೂಕಿನ ಹುಲಿಹೈದರ್ ನಿವಾಸಿ ಕೇಶವ್ ಹಾಗೂ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ…

Read More

IPL 2026: ಐಪಿಎಲ್​ಗೆ ಸೌತ್ ಆಫ್ರಿಕಾ ಆಲ್​ ರೌಂಡರ್ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಡುವೆ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ಪ್ರಮುಖ ಬದಲಾವಣೆಯೊಂದನ್ನು ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಎಲ್​ಎಸ್​ಜಿ ಸೌತ್ ಆಫ್ರಿಕಾ ಆಲ್​ರೌಂಡರ್​ನನ್ನು ಆಯ್ಕೆ ಮಾಡಿಕೊಂಡಿದೆ. ಹೌದು, ಸೌತ್ ಆಫ್ರಿಕಾ ತಂಡದ ಆಲ್​ರೌಂಡರ್ ಜಾರ್ಜ್​ ಲಿಂಡೆ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಶ್ರೀಲಂಕಾದ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ಬದಲಿಗೆ.  ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ವೇಳೆ ಹಸರಂಗ ಅವರ ಸ್ನಾಯು ಸೆಳೆತದ ಸಮಸ್ಯೆಗೀಡಾಗಿತ್ತು….

Read More

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಸುಂದರಿ

ಆಂಧ್ರಪ್ರದೇಶ: “ಪ್ರೀತಿಗೆ ಕಣ್ಣಿಲ್ಲ” ಎಂಬ ಮಾತನ್ನು ನಾವು ಕೇಳಿದ್ದೇವೆ. ಆದರೆ ಮಚಲಿಪಟ್ಟಣದ ಈ ಯುವ ಜೋಡಿ ಪ್ರೀತಿಗೆ ಎತ್ತರ, ಸೌಂದರ್ಯ, ಜಾತಿ ಮತ್ತು ಧರ್ಮ ಯಾವುದೂ ಮಿತಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ದೈಹಿಕ ವ್ಯತ್ಯಾಸಗಳಿಗಿಂತ ಮನಸ್ಸುಗಳ ಮಿಲನ ಮುಖ್ಯ ಎಂದು ಸಾರುವ ಮೂಲಕ ಈ ನವಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 9ನೇ ತರಗತಿಯಿಂದಲೇ ಶುರುವಾಗಿದ್ದ ಪ್ರೀತಿ: ರಾಜಪೇಟೆಯ ವೇಮುಲಾ ಶಶಿ ಮತ್ತು ಶೇಖ್ ಗೌಸಿಯಾ ಅವರ ಸ್ನೇಹ ಆರಂಭವಾಗಿದ್ದು ಒಂಬತ್ತನೇ ತರಗತಿಯಲ್ಲಿ. ಶಾಲಾ ದಿನಗಳ…

Read More

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ರಾಯಚೂರು, ಏಪ್ರಿಲ್ 11: ಪ್ರೀತಿ, ಮದುವೆ ಹೆಸರಿನಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಅತಿಥಿ ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ. ಬಲವಂತವಾಗಿ ಲೈಂಗಿಕ ಸಂಪರ್ಕ! ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಮಲ್ಲಿಕಾರ್ಜುನ್ ಮತ್ತು ಮಹಿಳೆ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಹೀಗೆ ಸುಮಾರು 7-8 ವರ್ಷಗಳ ಕಾಲ…

Read More

ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ ರಾಜ್​ ಬಿ ಶೆಟ್ಟಿ ನಟನೆಯ ‘ರಕ್ಕಸಪುರದೋಳ್’

ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿರುವ ಕನ್ನಡದ ಸೂಪರ್ ಹಿಟ್ ಚಿತ್ರ ‘ರಕ್ಕಸಪುರದೋಳ್’ ಅನ್ನು ತೆಲುಗು ಪ್ರೇಕ್ಷಕರಿಗೆ ಖ್ಯಾತ ನಿರ್ಮಾಪಕ ಕೆ.ಎಸ್.ರಾಮರಾವ್ ಅವರು ‘ರಾಕ್ಷಸಪುರಂ’ ಎಂಬ ಹೆಸರಿನಲ್ಲಿ ತರುತ್ತಿದ್ದಾರೆ. ಈ ಚಿತ್ರವನ್ನು ಕೆ.ಎನ್. ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಕೆ.ರವಿವರ್ಮ ನಿರ್ಮಿಸಿದ್ದಾರೆ. ಇದನ್ನು ರವಿ ಸಾರಂಗ ನಿರ್ದೇಶಿಸಿದ್ದಾರೆ. ಖ್ಯಾತ ನಿರ್ಮಾಪಕ ಕೆ.ಎಸ್.ರಾಮರಾವ್ ಪ್ರಸ್ತುತಪಡಿಸುತ್ತಿರುವ ರಾಕ್ಷಸಪುರಂ ಶೀಘ್ರದಲ್ಲೇ ಕ್ರಿಯೇಟಿವ್ ಕಮರ್ಷಿಯಲ್ಸ್ ಬ್ಯಾನರ್ ಅಡಿಯಲ್ಲಿ ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ನಿರ್ಮಾಪಕ ಕೆ.ಎಸ್.ರಾಮರಾವ್ ಹೈದರಾಬಾದ್‌ನ ಎಫ್‌ಎನ್‌ಸಿಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ವಿವರಗಳನ್ನು ಹಂಚಿಕೊಂಡರು….

Read More

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ… ಇದು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ? ತಜ್ಞರ ಅಭಿಪ್ರಾಯವೇನು?

ಹಣ್ಣುಗಳು (Fruits) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹಾಗಾಗಿ ಕಂಡ ಕಂಡ ಸಮಯದಲ್ಲಿ ಸೇವನೆ ಮಾಡಿದಾಗ ಅದರಿಂದ ಸಿಗುವ ಲಾಭಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಹಣ್ಣು ಸೇವನೆ ಮಾಡುವುದು ಒಳ್ಳೆಯದೇ ಅಥವಾ ತಪ್ಪೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕಾಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ. ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನಬಹುದೇ?…

Read More

6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ…

Read More

IPL 2026: ಸೋತ RCBಗೆ ನಾಳೆ ಮತ್ತೆ ಪಂದ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್​ಗಳಿಂದ ಬಗ್ಗು ಬಡಿದಿದ್ದರು. ಆದರೆ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ…

Read More

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

ಹಿಂದೂ ಸನಾತನ ಸಂಸ್ಕೃತಿಯಲ್ಲಿನ ಸಂಪ್ರದಾಯ, ಪದ್ಧತಿ ಮತ್ತು ವಿಧಿವಿಧಾನಗಳನ್ನು ಅನುಸರಿಸುವುದರಿಂದ ತಾಳ್ಮೆ, ಸಹನೆ ಮತ್ತು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದು ನಮ್ಮ ಮನಸ್ಸನ್ನು ಪ್ರಶಾಂತವಾಗಿಡಲು ಸಹಾಯ ಮಾಡುತ್ತದೆ. ಆಹಾರ, ಮಾತು, ಕಾರ್ಯಕ್ರಮಗಳು ಮತ್ತು ಮನಸ್ಸಿನ ಭಾವನೆಗಳು ನಮ್ಮ ಆಯಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಉತ್ತಮ ಪದ್ಧತಿಗಳು ಆಯಸ್ಸನ್ನು ಹೆಚ್ಚಿಸಿದರೆ, ನಕಾರಾತ್ಮಕ ಪದ್ಧತಿಗಳು ಅದನ್ನು ಕಡಿಮೆ ಮಾಡಬಹುದು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮಿಗಳು 110 ವರ್ಷಗಳ ಕಾಲ ಜೀವಿಸಿದ್ದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಮೃದು…

Read More

National Safe Motherhood Day 2026: ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುವುದೇಕೆ ಗೊತ್ತಾ?

ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ.  ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು…

Read More