Headlines

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಅಮಿತ್ ಶಾ ಭಾಗಿ, ಕೇಸರಿಮಯವಾದ ನಗರ – Kannada News | BSY Abhimanostava in Chitradurga: Amit Shah to Attend Mega Event; City Turns Saffron for Yediyurappa’s Grand Celebration

ಚಿತ್ರದುರ್ಗ, ಮೇ 8: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್​ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ. ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್​ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ…

Read More

Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ, ಮಾರ್ಚ್​ 23: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು(ಮಾರ್ಚ್​23) ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು(ತಿದ್ದುಪಡಿ)ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಮೂಲಕ ಮಸೂದೆಯು ಕೆಲವು ಕಂಪನಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಹೊಸ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಕಂಪನಿಯ ಸಿಎಸ್‌ಆರ್ ಮಿತಿಯನ್ನು 5 ಕೋಟಿ ರೂ.ಗಳಿಂದ 10 ಕೋಟಿ…

Read More

Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ – Kannada News | Fatal Road Mishap as Truck Loses Balance and Lands on Vehicle

ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ…

Read More

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ…

Read More

AB de Villiers: ವೈಭವ್​ನ ನೋಡಿದಾಗ ನನಗೆ ಆ ಬ್ಯಾಟರ್​ ನೆನಪಾಗ್ತಾರೆ!

ವಂಡರ್ ಕಿಡ್ ಖ್ಯಾತಿಯ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಯುವ ದಾಂಡಿಗನ ಈ ಆರ್ಭಟವೇ ಈಗ ಕ್ರಿಕೆಟ್ ಲೋಕದ ಹಾಟ್ ಟಾಪಿಕ್. ಈ ಟಾಪಿಕ್ ಕುರಿತಾಗಿ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕೂಡ ಮಾತನಾಡಿದ್ದಾರೆ. ಖಾಸಗಿ ಲೈವ್ ಚರ್ಚೆಯಲ್ಲಿ ಕಾಣಿಸಿಕೊಂಡ ಎಬಿಡಿ, ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್​ ಅನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. “ನನಗೆ ವೈಭವ್ ಅತ್ಯಂತ ಪ್ರಭಾವಶಾಲಿ ಎಂದು ಅನಿಸಿದ್ದು ಆತನ ಸಿದ್ಧತೆ. ಅಂದರೆ 15ನೇ ವಯಸ್ಸಿನಲ್ಲಿರುವ ಆತನಿಗೆ ಇರುವುದು ಅದ್ಭುತ ಸ್ಪಷ್ಟತೆ….

Read More

Video: ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಬೈಕ್​ ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Viral CCTV: Bike Cow Crash Highlights Road Safety, Driver Vigilance

ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಸಾಕ್ಷಿಯಾದ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೃಷ್ಟವಶಾತ್, ಅಪಘಾತದ ನಂತರ ಬೈಕ್ ಸವಾರ ತಕ್ಷಣವೇ ಎದ್ದು ನಿಲ್ಲಲು ಪ್ರಯತ್ನಿಸಿದ್ದು, ದನವೂ ಕೂಡ ಎದ್ದು ಓಡಿದೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಸಂಚರಿಸುವ ಪ್ರಾಣಿಗಳ ಅನಿರೀಕ್ಷಿತ ನುಗ್ಗುವಿಕೆಯ ಬಗ್ಗೆ ವಾಹನ ಸವಾರರು ಸದಾ ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯು ಎಚ್ಚರಿಕೆಯ ಗಂಟೆಯಾಗಿದೆ….

Read More

ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ – Kannada News | Iran Israel War: JDS MLC Bhoje Gowda and Family Stranded at Dubai Airport

ದುಬೈ, ಫೆಬ್ರವರಿ 28: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಅತಿದೊಡ್ಡ ಕಾರ್ಯಾಚರಣೆಯನ್ನೇ ಆರಂಭಿಸಿದೆ. ಅಮೆರಿಕದ-ಇಸ್ರೇಲ್ ಸೇನೆ ಹಾರಿಸಿದ ಕ್ಷಿಪಣಿ, ಇರಾನ್ ರಾಜಧಾನಿ ಟೆಹರಾನ್​ಗೆ ಅಪ್ಪಳಿಸುತ್ತಲೇ ಮಧ್ಯಪ್ರಾಚ್ಯ ತಲ್ಲಣಗೊಂಡಿದೆ. ಸದ್ಯ ಈ ಯುದ್ಧದ ಕನ್ನಡಿಗರಿಗೂ ತಟ್ಟಿದೆ. ಯುದ್ಧ ಹಿನ್ನಲೆ ದುಬೈ ಏರ್​​​ಪೋರ್ಟ್​ನಲ್ಲಿ ವಿಮಾನ ಪ್ರಯಾಣ ಸ್ಥಗಿತವಾಗಿದೆ. ಹೀಗಾಗಿ ಕುಟುಂಬ ಸಮೇತರಾಗಿ ಜೆಡಿಎಸ್ ಪರಿಷತ್ ಸದಸ್ಯ ಭೋಜೇಗೌಡ ದುಬೈ ಏರ್​​​ಪೋರ್ಟ್​ನಲ್ಲಿ ಸಿಲುಕಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ವಿಮಾನ ಪ್ರಯಾಣ ಸ್ಥಗಿತವಾಗಿವೆ. ಈ ಬಗ್ಗೆ ಭೋಜೇಗೌಡ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ….

Read More

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ – Kannada News | Confident Group Chairman C.J. Roy Dies by Suicide During IT Raid

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್Image Credit source: facebook profile ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ…

Read More

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ – Kannada News | Causes of Weak Bones: Deficiency Symptoms

ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷ ವಯಸ್ಸಿನಲ್ಲಿಯೇ ಮೂಳೆಗಳು ದುರ್ಬಲಗೊಳ್ಳುತ್ತಿದ್ದು, ಬೆನ್ನು, ಭುಜ ಮತ್ತು ಮೊಣಕಾಲುಗಳಲ್ಲಿ ನೋವಿಗೆ ಕಾರಣವಾಗುತ್ತಿದೆ. ಈ ರೀತಿ ಮೂಳೆ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ (Vitamin D) ಕೊರತೆ. ಇದನ್ನು ನೀಗಿಸಲು, ಕೆಲವರು ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ ಇನ್ನು ಕೆಲವರು ಇಂಜೆಕ್ಷನ್‌ಗಳ ಮೊರೆ ಹೋಗುತ್ತಾರೆ. ಇಷ್ಟಾದರೂ ಕೆಲವರಿಗೆ ಮೂಳೆ ನೋವು ವಾಸಿಯಾಗುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಸೂರ್ಯನ ಬೆಳಕು ಸಿಗದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಇದಕ್ಕೆ ವಿಟಮಿನ್ ಡಿ…

Read More