Headlines

ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ – Kannada News | Karnataka Youth Congress Row: Deepika Reddy major allegations Against President Manjunath Gowda

ಬೆಂಗಳೂರು, (ಮೇ 18): ಕರ್ನಾಟಕ ಯುವ ಕಾಂಗ್ರೆಸ್​​​ನಲ್ಲಿ (Karnataka Youth Congress) ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಪರಸ್ಪರ ಕೈ- ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಹೌದು…ಕೆಪಿಸಿಸಿ (KPCC) ಕಚೇರಿಯಲ್ಲಿಂದು ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ…

Read More

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ – Kannada News | The duck followed the homeowner, video goes viral

ಸ್ವಾರ್ಥ(selfishness) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಜೀವನ ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು (duck) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ…

Read More

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ – Kannada News | Namma Metro Yellow Line to Get 8th Train from February 27

ಯೆಲ್ಲೋ ಲೈನ್​​ ಮೆಟ್ರೋImage Credit source: Google ಬೆಂಗಳೂರು, ಫೆಬ್ರವರಿ 26: ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಬಿಇಎಂಎಲ್ ಸಂಸ್ಥೆ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ. ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ. ಪ್ರಕಟಣೆಯಲ್ಲಿ ಏನಿದೆ? ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ…

Read More

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್ – Kannada News | Hidden Camera Found in Women’s Washroom at Madiwala Sandhya Theatre, Bengaluru; Youth Detained

ಬೆಂಗಳೂರು, ಜನವರಿ 5: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ…

Read More

ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗಿಳಿಯಬೇಕು; ಮಣಿಶಂಕರ್ ಅಯ್ಯರ್ ಒತ್ತಾಯ – Kannada News | Mani Shankar Aiyar attack on Congress urges Rahul Gandhi to step down as INDIA bloc leader

ನವದೆಹಲಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ (Rahul Gandhi) ಇಂಡಿಯ ಬ್ಲಾಕ್ ನಾಯಕ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯ ಬ್ಲಾಕ್‌ನ ನಾಯಕ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ. ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಎಂ.ಕೆ. ಸ್ಟಾಲಿನ್…

Read More

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್ – Kannada News | Karnataka Congress Power Struggle: DK Shivakumar Camp Hits Back After Yathindra’s ‘5 Years CM’ Statement

ಡಿಕೆ ಶಿವಕುಮಾರ್, ಸಿದ್ದರಾಮಯ್ಯImage Credit source: tv9 ಬೆಂಗಳೂರು, ಫೆಬ್ರವರಿ 7: ಕಾಂಗ್ರೆಸ್​ನಲ್ಲಿ (Congress) ಅಧಿಕಾರದ ಪಗಟೆಯಾಟ ನಿಂತಿಲ್ಲ. ಗದ್ದುಗೆ ಏರಲು ಒಂದು ಬಣ ರಣತಂತ್ರ ಹೆಣೆಯುತ್ತಿದ್ದರೆ, ಪಟ್ಟ ಬಿಟ್ಟುಕೊಡದಿರಲು ಮತ್ತೊಂದು ಬಣ ಪಟ್ಟು ಹಿಡಿದು ಕುಳಿತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಆಡಿದ ಮಾತು ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕಿಚ್ಚು ಹೊತ್ತಿಸಿದೆ. ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದಿದ್ದಾರೆ. ಯತೀಂದ್ರ ಮತ್ತೆ ಈ ಮಾತು ಹೇಳುವುದಕ್ಕೂ ಕಾರಣವಿದೆ….

Read More

ಅತ್ತ ಗೆದ್ದು ಬಿಎಸ್​​ವೈ ಭೇಟಿಯಾದ ಜೀವರಾಜ್: ಇತ್ತ ಸಿಎಂ ಭೇಟಿ ಮಾಡಿದ ರಾಜೇಗೌಡ – Kannada News | Sringeri Postal Ballots Recount: DN Jeevaraj meets BS Yediyurappa affter win; Rajegowda Meets Siddaramaiah

ಡಿ.ಎನ್. ಜೀವರಾಜ್, ಟಿ.ಡಿ. ರಾಜೇಗೌಡImage Credit source: tv9 kannada ಚಿಕ್ಕಬಳ್ಳಾಪುರ, ಮೇ 04: ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ (Sringeri Postal Ballots Recount) ಕೊನೆಗೂ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (MLA DN Jeevaraj)​​ ಗೆಲುವು ಸಾಧಿಸಿದ್ದಾರೆ. ಜಯಗಳಿಸಿದ ಬೆನ್ನಲ್ಲೇ ಡಿ.ಎನ್. ಜೀವರಾಜ್​​ ಇಂದು ಬೆಂಗಳೂರಿನ ಧವಳಗಿರಿಯಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಬಿಜೆಪಿ…

Read More

‘ಓಜಿ 2’ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಪವನ್ ಕಲ್ಯಾಣ್; ಫ್ಯಾನ್ಸ್ ಕಾಯೋದು ಅನಿವಾರ್ಯ – Kannada News

ಗ್ಯಾಂಗ್‌ಸ್ಟರ್ ಡ್ರಾಮಾ ಸಿನಿಮಾ ‘ಓಜಿ’ ಮೂಲಕ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಅತ್ಯಂತ ಸ್ಟೈಲಿಶ್ ಆಗಿ ಬೆಳ್ಳಿಪರದೆ ಮೇಲೆ ತೋರಿಸಿ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡಿದ ನಿರ್ದೇಶಕ ಸುಜೀತ್. ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ್ದ ಈ ಸಿನಿಮಾ, ಸ್ವತಃ ಪವನ್ ಕಲ್ಯಾಣ್ ಅವರಿಗೂ ಭಾರಿ ಖುಷಿ ಕೊಟ್ಟಿತ್ತು. ಒಂದು ವೇಳೆ ಒಳ್ಳೆಯ ಲೈನ್ ಸಿಕ್ಕರೆ ಸೀಕ್ವೆಲ್ ಮಾಡಲು ಸಿದ್ಧ ಎಂದು ಪವನ್ ಆಗಲೇ ಆಸಕ್ತಿ ತೋರಿಸಿದ್ದರು. ಅಂದಿನಿಂದಲೂ ಫ್ಯಾನ್ಸ್ ‘ಓಜಿ 2’ ಅಪ್‌ಡೇಟ್‌ಗಾಗಿ ಕಾದು ಕುಳಿತಿದ್ದಾರೆ. ಪವನ್…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam first batter to reach 4500 T20I runs

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 48 ಬ್ಯಾಟರ್​ಗಳು 2 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿದ್ದಾರೆ. ಈ 48 ಬ್ಯಾಟರ್​ಗಳಲ್ಲಿ 12 ಮಂದಿ 3 ಸಾವಿರಕ್ಕಿಂತ ಅಧಿಕ ರನ್​ ಗಳಿಸಿದ್ದಾರೆ. ಇನ್ನು ಈ ಹನ್ನೆರಡು ಮಂದಿಯಲ್ಲಿ 4 ಸಾವಿರ ರನ್​ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಬಾಬರ್ ಆಝಂ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್…

Read More

ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ, ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಮತ್ತು ಮಾಲಿನ್ಯ (Pollution) ಈ ಸಮಸ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ಹೇಳಲಾಗುತ್ತದೆ. ಈ ರೀತಿ ಕಂಡುಬರುವ ಬಿಳಿ ಕೂದಲನ್ನು ಮರೆಮಾಡಲು ಹೇರ್ ಡೈ ಬಳಸುತ್ತಾರೆ. ಹಿಂದೆ ವಯಸ್ಸಾದವರು ಮಾತ್ರ ಹೇರ್ ಡೈ (Hair Dye) ಬಳಸುತ್ತಿದ್ದರು. ಆದರೆ ಈಗ ಹಾಗಲ್ಲ. ಯುವಕ, ಯುವತಿಯರೂ ಕೂಡ ನಿಯಮಿತವಾಗಿ ಬಳಸಲು ಆರಂಭಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೆಮಿಕಲ್ ಆಧಾರಿತ…

Read More