ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್ – Kannada News | The Kerala Story 2 trailer shows the shocking scenes of love Jihad

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್…

Read More

ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ, ಸಂಕಷ್ಟದಲ್ಲಿ ಸಿಲುಕಿದ್ಯಾ ಗ್ಯಾರಂಟಿ ಯೋಜನೆ? – Kannada News | Beneficiaries faces Problems for Free Rice Under Anna Bhagya Scheme, what happened?

ಬೆಂಗಳೂರು, (ಮೇ 24): ಅನ್ನಭಾಗ್ಯ ಯೋಜನೆ (Anna Bhagya Scheme). ಸಿಎಂ ಸಿದ್ದರಾಮಯ್ಯಗೆ ಅನ್ನರಾಮಯ್ಯ ಅನ್ನೋ ಕೀರ್ತಿ ತಂದು ಕೊಟ್ಟ ಮಹತ್ವದ ಯೋಜನೆ. ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಅನ್ನೋ ಧೇಯೋದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಆದ್ರೆ ಇದೇ ಯೋಜನೆ ಹಲವು ಗೊಂದಲಗಳಿಗೆ ಕಾರಣವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ, ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುತ್ತೆ. ಅಂದ್ರೆ ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 5…

Read More

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ಹುಬ್ಬಳ್ಳಿ, ಜನವರಿ 09: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಿಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಆರೋಪ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ನಡುವೆ ಆಕೆಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಧಾರವಾಡ ಮೂಲದ ತುಕಾರಾಂ ಎಂಬವರನ್ನು ವಿವಸ್ತ್ರಗೊಳಿಸಿ ಸುಜಾತಾ ಮತ್ತು ಆಕೆ ಸಹಚರರು ಥಳಿಸಿದ್ದರು. ಹನಿಟ್ರ್ಯಾಪ್ ಮಾಡಿ ತುಕಾರಾಂನನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್ ಆಗಿದೆ. ಇನ್ನು BJP ಕಾರ್ಯಕರ್ತೆ ಸುಜಾತಾ ಹಳೆಯ…

Read More

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News

ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ.  ಅಲ್ಲದೆ ವ್ಯಾಯಾಮ (exercise) ಫಿಟ್‌ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡುವುದು. ಇಂದಿನ ಯುವ ಪೀಳಿಗೆ ಫಿಟ್‌ ಆಗಿರುವ ಸಲುವಾಗಿ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡ್ತಾರೆ. ವ್ಯಾಯಾಮ ಫಿಟ್‌ ಆಗಿರಲು ಸಹಾಯ ಮಾಡುವುದಲ್ಲದೆ ಸಾಕಷ್ಟು ಪ್ರಯೋಜನಗಳನ್ನು ಸಹ ಹೊಂದಿವೆ. ಮನಸ್ಥಿತಿಯನ್ನು ಸುಧಾರಿಸುವುದರಿಂದ ಹಿಡಿದು ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ…

Read More

ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು? – Kannada News

ಐಷಾರಾಮಿ ಕಾರುಗಳು (Luxury cars) ಅಥವಾ ದೊಡ್ಡ ಬಂಗಲೆಗಳು ಒಬ್ಬರ ‘ಆರ್ಥಿಕ ಯಶಸ್ಸಿನ’ (Financial Success) ನಿಜವಾದ ಅಳತೆಗೋಲಾಗಲು ಸಾಧ್ಯವೇ ಇಲ್ಲ. ಆರ್ಥಿಕ ಸ್ವಾತಂತ್ರ್ಯದ ಬುಡ ಇಲ್ಲದ ಐಷಾರಾಮ್ಯತೆಯು ಅಡಿಪಾಯ ಇಲ್ಲದ ಕಟ್ಟಡಗಳಂತೆ ಯಾವಾಗ ಬೇಕಾದರೂ ಕುಸಿಯಬಹುದು. ಇತ್ತೀಚಿನ ದಿನಗಳಲ್ಲಿ ಇವೆಲ್ಲವೂ ಕೇವಲ ಸಾಲದ (EMI) ಮೇಲೆ ನಿಂತಿರುವ ‘ದೃಶ್ಯ ವೈಭವ’ ಅಷ್ಟೇ ಆಗಿರಬಹುದು. ಹಾಗಾದರೆ, ಒಬ್ಬ ವ್ಯಕ್ತಿ ನಿಜವಾಗಿಯೂ ಆರ್ಥಿಕವಾಗಿ ಯಶಸ್ವಿಯಾಗಿದ್ದಾನೆ ಅನ್ನಲು ಇರುವ ನೈಜ ಸಂಕೇತಗಳು ಯಾವುವು? ಆರ್ಥಿಕ ತಜ್ಞರ ಪ್ರಕಾರ, ಬ್ಯಾಂಕ್ ಬ್ಯಾಲೆನ್ಸ್…

Read More

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು…

Read More

Video: ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ, ನಿಯಂತ್ರಣ ತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದ ಬೈಕ್ ಸವಾರ

ನವದೆಹಲಿ, ಮಾರ್ಚ್​ 30: ಮಕ್ಕಳನ್ನು ಎಷ್ಟೇ ಮುದ್ದಿನಿಂದ ಬೆಳೆಸಿದರೂ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಕೂಡ ಕಲಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ. ಬಾಲಕನೊಬ್ಬ ಕಾರಿನಿಂದ ವಾಟರ್ ಬಲೂನ್ ಎಸೆದ ಪರಿಣಾಮ ಅದು ಬೈಕ್ ಸವಾರನಿಗೆ ತಾಕಿ, ಅವರು ಆಯತಪ್ಪಿ ಫ್ಲೈಓವರ್ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋವನ್ನು ಮೊದಲು ದಿವ್ಯಾ ಟಂಡನ್ ಅವರು ಶೇರ್ ಮಾಡಿದ್ದರು. ಬಾಲಕ ಮಾಡಿದ ಒಂದು ತಪ್ಪಿನಿಂದ ಜೀವವೇ ಹೋಗುವ ಸಾಧ್ಯತೆ ಇತ್ತು. ಮಾರ್ಚ್ 27 ರಂದು ನಡೆದ ಈ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕೊಡಗು, ಹಾಸನದಲ್ಲಿ ಆಲಿಕಲ್ಲು ಮಳೆ​ – Kannada News | Bengaluru temperature: Thundershowers in Bengaluru, Hailstorm in South interior Karnataka

ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಬೆಂಗಳೂರು, ಮೇ 07: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ…

Read More