Headlines

Vybhava Lakshmi Rajayoga: ವೈಭವ ಲಕ್ಷ್ಮಿ ರಾಜಯೋಗ; ಶುಕ್ರ-ಚಂದ್ರರ ಸಂಯೋಗದಿಂದ ಈ 4 ರಾಶಿಗೆ ಕುಬೇರ ಯೋಗ! – Kannada News | Vybhava Lakshmi Rajayoga: Shukra Chandra Conjunction brings immense wealth to 4 signs!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಚಲನೆಯು ಮಾನವನ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಪ್ರಸ್ತುತ ಶುಕ್ರನು ಈಗಾಗಲೇ ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಆದರೆ, ಏಪ್ರಿಲ್ 17 ರಂದು ಮನಃಕಾರಕ ಚಂದ್ರನು ಸಹ ಮೇಷ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಈ ಮೂಲಕ ಮೇಷ ರಾಶಿಯಲ್ಲಿ ಶುಕ್ರ ಮತ್ತು ಚಂದ್ರರ ಅಪರೂಪದ ಸಂಯೋಜನೆ ಏರ್ಪಡುತ್ತಿದೆ. ಈ ಸಂಯೋಗವು ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲ್ಪಟ್ಟಿರುವ ‘ವೈಭವ ಲಕ್ಷ್ಮಿ ರಾಜಯೋಗ’ವನ್ನು ಸೃಷ್ಟಿಸುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಅದೃಷ್ಟದ…

Read More

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು, ಮಾರ್ಚ್ 19: ನಮ್ಮ ಮೆಟ್ರೋ ರೈಲಿನಲ್ಲಿ ಹಾಡು ಹಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ನಮ್ಮ ಮೆಟ್ರೋದಲ್ಲಿ ಈ ಘಟನೆ ನಡೆದಿತ್ತು. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಜೋರಾಗಿ ಹಾಡು ಹಾಡಿ ನೃತ್ಯ ಮಾಡಿತ್ತು. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ಅಸೌಕರ್ಯ ಮತ್ತು ತೊಂದರೆ ಉಂಟಾಗಿದೆ. ನಿರ್ದಿಷ್ಟವಾಗಿ, ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡು ಹಾಡಿದ್ದರು…

Read More

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು…

Read More

ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ – Kannada News | Bengaluru, Bidar Rain: 6 Year Old Child Killed in Roof Collapse, Trees Uprooted, and KIA Airport Terminal Flooded

ಬೆಂಗಳುರಿನಲ್ಲಿ ರಸ್ತೆಗೆ ಬೃಹತ್ ಮರ ಬಿದ್ದಿರುವುದುImage Credit source: tv9 ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಗೆ ಬೃಹತ್ ಮರಗಳು ರಸ್ತೆಗಳ ಮೇಲೆ ಬಿದ್ದವು. ಸಂಜೆಯಾಗುತ್ತಿದ್ದಂತೆ…

Read More

ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್​​ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ – Kannada News | Bellary violence Case: Police Arrests Total 20 people, here Is Congress And BJP Accused list

ಬಳ್ಳಾರಿ, (ಜನವರಿ 04): ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ (Bellary)  ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಈ ನಡುವೆ ಬ್ರೂಸ್​ಪೇಟೆ ಪೊಲೀಸರು ಒಟ್ಟು 20 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಒಟ್ಟು 20 ಜನರನ್ನು ಬಂಧಿಸಿದ್ದಾರೆ. 10 ಕಾಂಗ್ರೆಸ್ ಕಾರ್ಯಕರ್ತರು ಹಾಗೂ…

Read More

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು….

Read More

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ – Kannada News

ನವದೆಹಲಿ, ಜೂನ್ 8: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಆಪರೇಷನ್ ಸಿಂಧೂರ್’ (Operation Sindoor) ಕಾರ್ಯಾಚರಣೆಯಲ್ಲಿ ತೋರಿದ ಅಪ್ರತಿಮ ಸಾಹಸ ಮತ್ತು ಧೀರತನಕ್ಕಾಗಿ ಭಾರತೀಯ ವಾಯುಪಡೆಯ (IAF) ವೀರ ಅಧಿಕಾರಿಗಳಿಗೆ ವೀರ ಚಕ್ರ (Vir Chakra) ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಕ್ಷಣಾ ಪಡೆಯ ಯೋಧರಿಗೆ ಕೀರ್ತಿ ಚಕ್ರ, ಶೌರ್ಯ ಚಕ್ರ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗಿದೆ. ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು 7…

Read More

IPL 2026: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ? ಆರ್​ಸಿಬಿಗೆ ಯಾವ ಸ್ಥಾನ?

ಮಾರ್ಚ್ 28 ರಿಂದ ಆರಂಭವಾದ ಐಪಿಎಲ್ 2026 ರಲ್ಲಿ (IPL 2026) ಇದುವರೆಗೆ ನಾಲ್ಕು ಪಂದ್ಯಗಳು ನಡೆದಿವೆ. ಅಂದರೆ 10 ತಂಡಗಳ ಪೈಕಿ 8 ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಇಂದು ನಡೆಯುವ ಲಕ್ನೋ ಸೂಪರ್​ಜೈಂಟ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯದ ಬಳಿಕ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನು ಆಡಿದಂತಾಗುತ್ತದೆ. ಈಗ ಆಡಿರುವ 8 ತಂಡಗಳ ಪೈಕಿ, 4 ತಂಡಗಳು ಗೆಲುವಿನ ಖಾತೆ ತೆರೆದಿದ್ದರೆ, ಇನ್ನ 4 ತಂಡಗಳು ಸೋಲಿಗೆ ಶರಣಾಗಿವೆ. ಹೀಗಾಗಿ ಗೆದ್ದ 4…

Read More

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ದಳಪತಿ ವಿಜಯ್ ಹಾಗೂ ತ್ರಿಷಾ (Trisha) ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್​ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ ಹಾಗೂ ತ್ರಿಷಾ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮ ಒಂದಕ್ಕೆ, ಒಂದೇ ಕಾರಲ್ಲಿ ಇವರು ಆಗಮಿಸಿದರು. ಈ ಬೆನ್ನಲ್ಲೇ ವ್ಯಕ್ತಿಯೋರ್ವ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ರಾಜಕೀಯ ವಿಮರ್ಶಕ…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More