ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕ: ತಮಿಳುನಾಡಿನಲ್ಲಿ ಅಶೋಕ್ ಕನ್ನಡದಲ್ಲಿ ಪ್ರಚಾರ – Kannada News | Tamilinadu Assembly Poll 2026: BJP Leader R Ashok Speaking In Kannada during election campaign at Krishnagiri

ಕೃಷ್ಣಗಿರಿ(ತಮಿಳುನಾಡು) ಏಪ್ರಿಲ್ 14): ತಮಿಳುನಾಡು ವಿಧಾನಸಭಾ ಚುನಾವಣೆ ರಂಗೇರಿದ್ದು, ಕರ್ನಾಟಕದ ನಾಯಕರು ಸಹ ತಮಿಳುನಾಡು ಚುನಾವಣೆಯಲ್ಲಿ ಪ್ರಚಾರಕ್ಕಿಳಿರಿದ್ದಾರೆ. ಹೌದು…ಕರ್ನಾಟಕ ವಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು (ಏಪ್ರಿಲ್ 14) ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಡೆಂಕಣಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಜಗದೀಶ್ ಪರ ಪ್ರಚಾರ ನಡೆಸಿದರು. ಇದೇ ವೇಳೆ ಅಶೋಕ್ ಕನ್ನಡದಲ್ಲೇ ಮಾತನಾಡಿದ್ದಾರೆ. ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ತಮಿಳುನಾಡಿನಲ್ಲಿ ಕೂಡಾ…

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್ – Kannada News | Chetan Ahimsa criticized HD Kumaraswamy and Nikhil Kumaraswamy

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್​ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು ಕ್ಷಮೆ ಕೇಳಿದರೂ ಆ ಬಳಿಕ ಮತ್ತೆ ತಮ್ಮದೇ ಮಾತಿಗೆ ಉಲ್ಟಾ ಹೊಡೆದು, ತಮ್ಮ ಹಿಂದಿನ ಹೇಳಿಕೆಗೆ ತಾವು ಬದ್ಧ ಎಂದಿದ್ದಾರೆ ಚೇತನ್. ಇದರಿಂದಾಗಿ ಅಣ್ಣಾವ್ರ ಅಭಿಮಾನಿಗಳು ಚೇತನ್ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದಾರೆ. ಇದರ ನಡುವೆ ಚೇತನ್ ಅಹಿಂಸ ಎಚ್​​ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು…

Read More

ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಗ್ರಹಗಳ ಪ್ರಭಾವ ಮತ್ತು ರಾಜಕೀಯ ಸಮೀಕರಣ ​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ…

Read More

ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ – Kannada News | Vishal Sikka says AI can create jobs we can’t imagine just now

ನವದೆಹಲಿ, ಫೆಬ್ರುವರಿ 18: ಕೃತಕ ಬುದ್ಧಿಮತ್ತೆ ಬೆಳೆದಂತೆ ಮನುಷ್ಯರಿಗೆ ಮಾಡೋಕೆ ಕೆಲಸಗಳೇ ಇಲ್ಲದಂತಾಗುತ್ತದೆ ಎಂದು ಅದೆಷ್ಟೋ ಜನರು ಹೆದರಿಸುತ್ತಿದ್ದಾರೆ. ಯಾವ ಸೆಕ್ಟರ್ ಅನ್ನೂ ಎಐ ಬಿಡೋದಿಲ್ಲ. ಎಲ್ಲರೂ ಕೂಡ ಬಾಧಿತರಾಗುವವರೇ ಎನ್ನುತ್ತಿದ್ದಾರೆ. ಆದರೆ, ಭಾರತೀಯ ಉದ್ಯಮಿ ಡಾ. ವಿಶಾಲ್ ಸಿಕ್ಕಾ (Vishal Sikka) ಅವರು ಎಐನಿಂದ ತೀರಾ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಮಾಧಾನ ಹೇಳಿದ್ದಾರೆ. ವಿಯಾನ್​ಎಐ ಸಿಸ್ಟಮ್ಸ್​ನ (Vianai Systems) ಸ್ಥಾಪಕ ಸಿಇಒ ಆದ ವಿಶಾಲ್ ಸಿಕ್ಕಾ ಅವರು ಎಐನಿಂದ ಹೊಸ ಸಾಧ್ಯತೆಗಳು ಮತ್ತು ಉದ್ಯೋಗಗಳು…

Read More