Headlines

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…

Read More

ತಮಿಳುನಾಡಿನಲ್ಲಿ ಹೊಸ ಮೈತ್ರಿ ಪರ್ವ: ವಿಜಯ್ ನೇತೃತ್ವದ ಟಿವಿಕೆಗೆ ಕಾಂಗ್ರೆಸ್ ‘ಕೈ’ ಬಲ, ಸಂಪುಟದಲ್ಲಿ 2 ಸ್ಥಾನಕ್ಕೆ ಬೇಡಿಕೆ – Kannada News | Vijay’s TVK Congress Alliance Forms New Tamil Nadu Govt: 2 Cabinet Berths Demanded

ಚೆನ್ನೈ, ಮೇ 06: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Election)ಯಲ್ಲಿ ಭರ್ಜರಿ ಜಯ ಗಳಿಸಿರುವ ನಟ-ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಈ ಮೈತ್ರಿಯೊಂದಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣಗಳು ಸೃಷ್ಟಿಯಾಗಿದ್ದು, ವಿಜಯ್ ಅವರು ಶೀಘ್ರದಲ್ಲೇ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಮೈತ್ರಿ ಮಾತುಕತೆ ಮತ್ತು ಸಚಿವ ಸ್ಥಾನ ಮೂಲಗಳ ಪ್ರಕಾರ, ವಿಜಯ್ ನೇತೃತ್ವದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ.ಕಾಂಗ್ರೆಸ್…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ – Kannada News | ICU Bed Shortage at Victoria Hospital Bengaluru Sparks Outcry; Patients Struggle Amid Emergency Crisis

ವಿಕ್ಟೋರಿಯಾ ಆಸ್ಪತ್ರೆ ಹಾಗೂ ಐಸಿಯು ಬೆಡ್​ಗಳ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಫೆಬ್ರವರಿ 26: ಅದು ಹೇಳಿಕೊಳ್ಳಲು ಬೆಂಗಳೂರು (Bengaluru) ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ. ಆದರೆ, ಚಿಕಿತ್ಸೆಗೆ ಬಂದರೆ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂಥ ಸ್ಥಿತಿ ಇದೆ. ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರದಿಂದ ಆರೋಗ್ಯ ಭಾಗ್ಯದ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅವ್ಯವಸ್ಥೆಗಳ ಸಂಬಂಧ ಆರೋಪ ಈಗೀಗ ಜೋರಾಗಿಯೇ ಕೇಳಿಬರುತ್ತಿದೆ. ಸಮಸ್ಯೆಗಳು ತಾಂಡವ ಆಡುತ್ತಿದ್ದು, ರೋಗಿಗಳು ಎಮರ್ಜೆನ್ಸಿ…

Read More

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು…

Read More

ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ! – Kannada News | Karnataka Temples Reopen with Rituals After Rare Lunar Eclipse

ಬೆಂಗಳೂರು, ಮಾರ್ಚ್​ 04: ನಭೋಮಂಡಲದಲ್ಲಿ ಅಪರೂಪದ ಖಗೋಳ ಕೌತುಕವಾಗಿ ರಕ್ತ ಚಂದ್ರಗ್ರಹಣ (Lunar Eclipse) ನಿನ್ನೆ ಸ್ಪಷ್ಟವಾಗಿ ಗೋಚರಿಸಿದೆ. ಭೂಮಿಯ ನೆರಳು ಚಂದ್ರನ ಮೇಲೆ ಸಂಪೂರ್ಣವಾಗಿ ಆವರಿಸಿದ ಪರಿಣಾಮ, ಬೆಳ್ಳಗೆ ಹೊಳೆಯುತ್ತಿದ್ದ ಚಂದ್ರನು ತಾಮ್ರದ ಕೆಂಪು ಬಣ್ಣದಲ್ಲಿ ಕಂಗೊಳಿಸಿದ್ದ. ಮಧ್ಯಾಹ್ನ 3 ಗಂಟೆ 13 ನಿಮಿಷಕ್ಕೆ ಆರಂಭವಾದ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣ ಸಂಜೆ 6 ಗಂಟೆ 47 ನಿಮಿಷಕ್ಕೆ ಮೋಕ್ಷವಾಯಿತು. ಭಾರತಕ್ಕಿಂತ ಹೆಚ್ಚಾಗಿ ಅಮೆರಿಕದ ಕ್ಯಾಲಿಫೋರ್ನಿಯಾ, ಲಾಸ್ ಏಂಜೆಲಸ್ ಹಾಗೂ ಮೆಕ್ಸಿಕೋ ಸೇರಿದಂತೆ ಹಲವು ಪ್ರದೇಶಗಳಲ್ಲಿ…

Read More

RCB vs GT Playing XI: ಫಿಲ್ ಸಾಲ್ಟ್​ಗೆ ಇಂಜುರಿ; ಬೆಥೆಲ್​ಗೆ ಮೊದಲ ಅವಕಾಶ – Kannada News | RCB vs GT Playing XI Royal Challengers Bengaluru vs Gujarat Titans Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ (RCB vs GT) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕೊನೆಯ ಲೀಗ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ…

Read More

ಬಿಎಂಸಿ ಚುನಾವಣಾ ಫಲಿತಾಂಶದ ಲೆಕ್ಕಾಚಾರ ಉಲ್ಟಾ; ಕಿಂಗ್ ಮೇಕರ್ ಆಗುತ್ತಾ ಕಾಂಗ್ರೆಸ್? – Kannada News | Mumbai BMC Election results bjp Fails to Grab Majority Congress Might become King Maker

ಮುಂಬೈ, ಜನವರಿ 16: ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಚುನಾವಣಾ ಮತ ಎಣಿಕೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ಲೆಕ್ಕಾಚಾರವೇ ಉಲ್ಟಾ ಆಗುವಂತಿದೆ. ಬಿಎಂಸಿ ಚುನಾವಣೆಯಲ್ಲಿ (BMC Elections) ಬಿಜೆಪಿ ಅತಿ ಹೆಚ್ಚು ಮತಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ನಿಜವಾದರೂ ಬಿಜೆಪಿ ನೇತೃತ್ವದ ಮಹಾಯುತಿಗೆ ಇನ್ನೂ ಬಹುಮತ ಲಭ್ಯವಾಗಿಲ್ಲ. ಈ ಮೊದಲು ಬಹುಮತಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುಂದಿದ್ದ ಬಿಜೆಪಿ ಇದೀಗ ಕೊನೆಯ ಸುತ್ತಿನ ಮತ ಎಣಿಕೆ ವೇಳೆ ಕೊಂಚ ಹಿನ್ನಡೆ ಅನುಭವಿಸಿರುವುದರಿಂದ ಬಿಜೆಪಿಗೆ 110 ಸ್ಥಾನಗಳು…

Read More