Headlines

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಬಿಜೆಪಿ ಸಾರಥ್ಯ? ಇದಕ್ಕೆ ಅವರು ಹೇಳಿದ್ದೇನು? – Kannada News | Pralhad Joshi Reacts about His Name For Karnataka BJP President Post

ಬೆಂಗಳೂರು, (ಜೂನ್ 15): ಕೆಲ ತಿಂಗಳುಗಳಿಂದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಬದಲಾವಣೆ ಮಾಡುತ್ತಾರೆಂಬ ಚರ್ಚೆಗಳು ನಡೆಯುತ್ತಲೇ ಇವೆ. ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಬಳಿಕ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ಕರ್ನಾಟದ ವಿಚಾರದಲ್ಲಿ ತನ್ನ ಸಸ್ಪೆನ್ಸ್’ ಅನ್ನು ಮುಂದುವರಿಸಿತ್ತು. ಆದ್ರೆ, ನಿತಿನ್ ನಬಿನ್ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಮತ್ತೆ ರಾಜ್ಯಾಧ್ಯಕ್ಷರ ಬದಲಾವಣೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ ಸೋಮಣ್ಣ ಹೆಸರುಗಳು…

Read More

ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆತ್ಮೀಯ ಕ್ಷಣ! ಇಲ್ಲಿವೆ ಅಪರೂಪದ ಚಿತ್ರಗಳು

ಉಪಾಹಾರ ಕೂಟದಲ್ಲಿ ಭಾಗವಹಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರು ನಾಯಕರು ಒಟ್ಟಿಗೆ ಇರುವ ಅಪರೂಪದ ಮತ್ತು ಆತ್ಮೀಯ ಚಿತ್ರಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಖಾಸಗಿ ಕೊಠಡಿಯಲ್ಲಿ ಉಭಯ ನಾಯಕರ ರಹಸ್ಯ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಈ ಉಪಾಹಾರ ಕೂಟಕ್ಕೆ ರಾಜ್ಯ ಸಚಿವ ಸಂಪುಟದ ಬಹುತೇಕ ಎಲ್ಲಾ ಸಚಿವರು ಹಾಗೂ ಸಿಎಂ…

Read More

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ. ಮತ್ತಷ್ಟು…

Read More

Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ತಿಂಗಳಿಂದ ಕಂಡಿದ್ದ ವಿಪರೀತ ಬೆಲೆ ಏರಿಕೆ ಆಟ ಇದೀಗ ಕಡಿಮೆಗೊಂಡಿದೆ. ಬೆಲೆಗಳು ಸ್ಥಿರಗೊಳ್ಳುವ ಲಕ್ಷಣ ಕಾಣುತ್ತಿದೆ. ನಿನ್ನೆ ಗುರುವಾರ 210 ರೂಗಳಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು 30 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ 15 ರೂ ಏರಿಕೆ ಆಗಿತ್ತು. ಇವತ್ತು ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಹಲವೆಡೆ ಬೆಲೆಗಳ ಅಲ್ಪ ಏರಿಳಿಕೆಗಳಾಗಿವೆ. ಭಾರತದಲ್ಲಿ ಸದ್ಯ 10…

Read More

“ಇದು ನಮ್ಮ ಮೈದಾನ, ನಮ್ಮ ಹವಾ!”: ಆರ್​ಸಿಬಿ ಅಭಿಮಾನಿ ಅಬ್ಬರಕ್ಕೆ ಸಿಎಸ್​​ಕೆ ಫ್ಯಾನ್ಸ್ ಗಪ್​​​​ಚುಪ್

ಬೆಂಗಳೂರು, ಏ. 6: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯವು ಕೇವಲ ಮೈದಾನಕ್ಕಷ್ಟೇ ಸೀಮಿತವಾಗಿರಲಿಲ್ಲ, ಗ್ಯಾಲರಿಯಲ್ಲೂ ಅಭಿಮಾನಿಗಳ ನಡುವೆ ಭಾರಿ ಜಿದ್ದಾಜಿದ್ದಿಗೆ ಸಾಕ್ಷಿಯಾಯಿತು. ಪಂದ್ಯದ ವೇಳೆ ಆರ್‌ಸಿಬಿ ತಂಡವು ಭರ್ಜರಿ ಸಿಕ್ಸರ್ ಸಿಡಿಸಿದಾಗ ಕೆಂಪು ಜರ್ಸಿ ತೊಟ್ಟಿದ್ದ ಆರ್‌ಸಿಬಿ ಅಭಿಮಾನಿ ಯುವತಿಯೊಬ್ಬರು ಸಂಭ್ರಮಿಸಿದ ರೀತಿ ಈಗ ಇಂಟರ್ನೆಟ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ತಮ್ಮ ಎದುರಿಗೇ ಕುಳಿತಿದ್ದ ಹಳದಿ ಜರ್ಸಿ ತೊಟ್ಟ ಸಿಎಸ್‌ಕೆ…

Read More

ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ. ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು….

Read More

Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌ – Kannada News | A calf that kissed a woman who cared for it

ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮಾನವೀಯತೆ, ಸಹಾಯ ಮನೋಭಾವ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ನಿದರ್ಶನದಂತಿರುವ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ (social media) ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಮನೆಯೊಡತಿಯೊಂದಿಗೆ ಪುಟಾಣಿ ಕರು (calf) ನಡೆದುಕೊಂಡ ರೀತಿ ನೋಡಿದ್ರೆ ನೀವು ಶಾಕ್ ಆಗ್ತೀರಾ. ತನ್ನನ್ನು ಕಾಳಜಿ ಮಾಡುವ ಮನೆಯೊಡತಿಗೆ ಮುತ್ತು ನೀಡಿ ಕರುವೊಂದು ತನ್ನ ಪ್ರೀತಿಯನ್ನು ತೋರ್ಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ನಿಷ್ಕಲ್ಮಶ ಪ್ರೀತಿಗೆ…

Read More

Pooja Guidelines: ಶಿವಲಿಂಗಕ್ಕೆ ಅರಿಶಿನ ಏಕೆ ಅರ್ಪಿಸಬಾರದು? ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ – Kannada News | Why Turmeric is Not Offered to Shivlinga: Spiritual Reasons and Pooja Guidelines

ಶಿವಲಿಂಗಕ್ಕೆ ಅರಿಶಿನವನ್ನು ಏಕೆ ಅರ್ಪಿಸಬಾರದು?Image Credit source: Pinterest ಹಿಂದೂ ಧರ್ಮದಲ್ಲಿ ಶಿವಾರಾಧನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭೋಲೇನಾಥ ಎಂದು ಕರೆಯಲ್ಪಡುವ ಶಿವನು ತನ್ನ ಭಕ್ತರ ಸಣ್ಣ ಭಕ್ತಿಗೂ ಪ್ರಸನ್ನನಾಗುವ ಮುಗ್ಧ ದೇವರೆಂಬ ನಂಬಿಕೆಯಿದೆ. ಶಿವನ ಪೂಜೆಯಲ್ಲಿ ಬಿಲ್ವಪತ್ರೆ, ಧತ್ತೂರಿ, ಗಂಗಾಜಲ, ಶ್ರೀಗಂಧ, ಭಾಂಗ್ ಮತ್ತು ಹಸಿ ಹಾಲನ್ನು ಅರ್ಪಿಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗಿದೆ. ಆದರೆ, ಶಿವಪೂಜೆಯಲ್ಲಿ ಅರಿಶಿನವನ್ನು ಬಳಸುವುದು ನಿಷಿದ್ಧ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಶಿವಲಿಂಗಕ್ಕೆ ಅರಿಶಿನವನ್ನು ಅರ್ಪಿಸುವುದರಿಂದ ಶಿವನು ಕೋಪಗೊಳ್ಳುತ್ತಾನೆ ಎಂಬ ನಂಬಿಕೆಯೂ…

Read More

RR vs RCB: ವೈಭವ್- ಜುರೇಲ್ ಆಟಕ್ಕೆ ಸೋತ ಆರ್​ಸಿಬಿ

ಐಪಿಎಲ್ 2026 ರ 16 ನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18 ಓವರ್​ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು. ರಾಜಸ್ಥಾನದ ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧೃವ್ ಜುರೇಲ್…

Read More

ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ! – Kannada News | Why rohit sharma is not playing in ipl 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿರುವುದು ಮೊದಲ ನಾಲ್ಕು ಪಂದ್ಯಗಳಲ್ಲಿ ಮಾತ್ರ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಪ್ರತಿ ಪಂದ್ಯದ ವೇಳೆ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್​ ಹಾಗೂ ಡಗೌಟ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ಹಿಟ್​ಮ್ಯಾನ್ ಯಾಕೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಏಪ್ರಿಲ್…

Read More