Headlines

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More

ವಿದ್ಯುತ್​ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್​​​​​​ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್​​​ ಆಗ್ತೀರಾ – Kannada News | Bidar BRIMS Hospital Owes GESCOM 1.70 Cr Electricity Bill: Public Outcry

ಬೀದರ್​​, ಫೆಬ್ರವರಿ 25: ಜನಸಾಮಾನ್ಯರು ಕರೆಂಟ್ ಬಿಲ್ (Current Bill) ಕಟ್ಟುವುದು ತಡವಾದರೆ ಕನೆಕ್ಷನ್ ಕಟ್ ಮಾಡಲಾಗುತ್ತದೆ. ಆದರೆ ಬೀದರ್​ನ ಬ್ರಿಮ್ಸ್ ಆಸ್ಪತ್ರೆ 1.70 ಕೋಟಿ ರೂ ಜೆಸ್ಕಾಂಗೆ ಹಣ ಕಟ್ಟಿಲ್ಲ. ಹಣ ಕಟ್ಟಿ ಅಂತಾ ನೋಟಿಸ್ ಮೇಲೆ ನೋಟಿಸ್ ಕೊಟ್ಟರು ಬ್ರಿಮ್ಸ್ ಆಡಳಿತ ಮಂಡಳಿ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಜೆಸ್ಕಾಂ ಇಲಾಖೆಯ ಈ ತಾರತಮ್ಯ ನೀತಿಗೆ ಗಡೀ ಜಿಲ್ಲೆಯ ಬೀದರ್​ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. 1 ಕೋಟಿ 70 ಲಕ್ಷ 80 ಸಾವಿರ ರೂ ಬಿಲ್…

Read More

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು? ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು…

Read More

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ – Kannada News | Bengaluru Matrimonial Fraud: Man Defrauds Woman of 1.75 Cr, Introduces Wife as Sister

ಬೆಂಗಳೂರು, ಜನವರಿ 18: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್​​ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಬಳಿಕ…

Read More

ಮಗನ ದಾಖಲೆ ಮುರಿದ ಅಪ್ಪ: ‘RRR’ ಹಿಂದಿಕ್ಕಿದ ‘MSVPG’ – Kannada News | Megastar Chiranjeevi movie breaks RRR record in fifth day collection

ಸಂಕ್ರಾಂತಿಗೆ ತೆಲುಗಿನ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಪ್ರಭಾಸ್ (Prabhas) ಸಿನಿಮಾ ಸೇರಿದಂತೆ, ಒಟ್ಟು ಐದು ದೊಡ್ಡ ಸಿನಿಮಾಗಳೇ ಬಿಡುಗಡೆ ಆಗಿವೆ. ಆದರೆ ಗೆದ್ದಿರುವುದು ಮೆಗಾಸ್ಟಾರ್ ಚಿರಂಜೀವಿ ಮಾತ್ರ. ಚಿರಂಜೀವಿ ನಟಿಸಿರುವ ‘ಮನ ಶಂಕರ ವರ ಪ್ರಸಾದ್ ಗಾರು’ (MSVPG) ಸಿನಿಮಾ ಇತರೆ ಸಿನಿಮಾಗಳನ್ನು ಬಾಕ್ಸ್ ಆಫೀಸ್​​ನಲ್ಲಿ ಹಿಂದಿಕ್ಕಿದೆ. ಅದು ಮಾತ್ರವೇ ಅಲ್ಲದೆ ಈ ಸಿನಿಮಾ ತೆಲುಗು ಚಿತ್ರರಂಗದ ಇತ್ತೀಚೆಗಿನ ಟಾಪ್ ಸಿನಿಮಾಗಳಲ್ಲಿ ಒಂದಾಗಿರುವ ‘ಆರ್​​ಆರ್​​ಆರ್’ ಸಿನಿಮಾದ ಒಂದು ದಾಖಲೆಯನ್ನೇ ಮುರಿದು ಹಾಕಿದೆ. ‘ಮನ ಶಂಕರ ವರ…

Read More

ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ! – Kannada News | Rare Black Leopard Sighted by Early Morning Safari Goers in Chamarajanagar

ಚಾಮರಾಜನಗರ, ಏಪ್ರಿಲ್ 27: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿ ಪ್ರವಾಸಿಗರನ್ನು ಆಕರ್ಷಿಸಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ವಿಶಿಷ್ಟ ಕರಿಚಿರತೆಯ ದರ್ಶನವಾಗಿದೆ. ಅಪರೂಪದ ಕರಿಚಿರತೆಯನ್ನು ನೋಡಿದ ಪ್ರವಾಸಿಗರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಪಿ.ಜಿ.ಪಾಳ್ಯ ಸಫಾರಿ ವಲಯದ ವನ್ಯಜೀವಿ ವೈವಿಧ್ಯತೆಗೆ ಮತ್ತಷ್ಟು ಮೆರಗು ನೀಡಿದೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳ ಭಾಗವಾಗಿರುವ ಈ ವಲಯವು ಅನೇಕ ಅಪರೂಪದ ಪ್ರಾಣಿಗಳಿಗೆ ನೆಲೆಯಾಗಿದೆ. ಕರಿಚಿರತೆಯು ಮೆಲನಿಸ್ಟಿಕ್ ಗುಣಲಕ್ಷಣಗಳನ್ನು…

Read More

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು – Kannada News

ಬಾಗಲಕೋಟೆ, ಜೂ.9: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್​ ವಂಚನೆಗಳು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಒಂದಲ್ಲ ಒಂದು ಇಂತಹ ಸೈಬರ್​​​​ ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಬೇರೆ ಬೇರೆ ವೇಷದಲ್ಲಿ ಬಂದು ಜನರಿಂದ ಹಣ-ಸಂಪತ್ತುಗಳನ್ನು ದೋಚುತ್ತಿದ್ದಾರೆ. ದೇಶಾದ್ಯಂತ ಸಾರ್ವಜನಿಕರನ್ನು ನಡುಗಿಸುತ್ತಿರುವ ‘ಡಿಜಿಟಲ್ ಅರೆಸ್ಟ್’ ಮತ್ತು ಸೈಬರ್ ವಂಚನೆಯ ಬಲೆಗೆ ಈಗ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ…

Read More

ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ನವದೆಹಲಿ, ಮಾರ್ಚ್ 10: ಚೆನ್ನೈ, ಪುಣೆ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಾದ್ಯಂತದ ಹೋಟೆಲ್‌ಗಳಲ್ಲಿ ಎಲ್‌ಪಿಜಿ (LPG Supply) ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಲು ನಿರ್ದೇಶಿಸಿದೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಪೂರೈಕೆಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಲಿವೆ. “ಹೋಟೆಲ್ ಮತ್ತು ರೆಸ್ಟೋರೆಂಟ್​​ನವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ,…

Read More

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ – Kannada News | Bigg Boss Kannada: Spandana’s Comeback Game Change Mirrors Mokshitha Pai

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ…

Read More

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ – Kannada News | Rishab Shetty Revives Stalled Big Budget Film? Directing and Acting in Randamoozham

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಗೆಲುವಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಈಗ ರಿಷಬ್ ಶೆಟ್ಟಿ ಅವರು ನಟನೆಯ ಕಡೆ ಗಮನ ಹರಿಸುತ್ತಿದ್ದಾರೆ. ಒಪ್ಪಿಕೊಂಡ ಸಿನಿಮಾಗಳ ಶೂಟ್​​ನ ಅವರು ಪೂರ್ಣಗೊಳಿಸಬೇಕಿದೆ. ಈ ಮಧ್ಯೆ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಅದು ಕೂಡ ನಿಂತು ಹೋದ ಬಿಗ್ ಬಜೆಟ್ ಚಿತ್ರ ಎಂಬ ವದಂತಿ ಹರಿದಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ‘ರಂಡಮೂಳಂ’ ಎಂಬ ಸಿನಿಮಾ…

Read More