Headlines

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X). ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ…

Read More

IND vs BAN: ಇದೆಂಥಾ ಫಿಲ್ಡಿಂಗ್​..? 10 ಎಸೆತಗಳಲ್ಲಿ 4 ಕ್ಯಾಚ್ ಕೈಚೆಲ್ಲಿದ ಟೀಂ ಇಂಡಿಯಾ..! – Kannada News | India Women’s Cricket: T20 World Cup 2026 Fielding Woes and Match Losing Drops

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ತಂಡದ ಫೀಲ್ಡಿಂಗ್ ಅತ್ಯಂತ ಕಳಪೆಯಾಗಿದೆ. ಈ ಕಳಪೆ ಫೀಲ್ಡಿಂಗ್‌ನಿಂದಾಗಿ, ಟೀಂ ಇಂಡಿಯಾ ಹಿಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೋತಿತು. ಇದೀಗ ಬಾಂಗ್ಲಾದೇಶ ವಿರುದ್ಧದ ನಿರ್ಣಾಯಕ ಪಂದ್ಯದಲ್ಲೂ ಭಾರತ ತಂಡ ಅದೇ ತಪ್ಪನ್ನು ಪುನರಾವರ್ತಿಸಿದೆ. ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತೀಯ ಆಟಗಾರ್ತಿಯರು ಕೇವಲ 10 ಎಸೆತಗಳ ಅಂತರದಲ್ಲಿ 4 ಕ್ಯಾಚ್‌ಗಳನ್ನು ಕೈಬಿಟ್ಟರು. ಅದರಲ್ಲೂ ಕೇವಲ 4…

Read More

BREAKING: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.     Source link

Read More

Planetary Transits: ಆಗಸ್ಟ್​​ನಲ್ಲಿ ಈ 4 ರಾಶಿಗೆ ರಾಜಯೋಗ; ಹೊಸ ಮನೆ, ವಾಹನ ಖರೀದಿ ಭಾಗ್ಯ! – Kannada News | August Planetary Transits: Rare Rajyoga to Bring House and Vehicle Luck to 4 Zodiac Signs

ಹೊಸ ಮನೆ, ವಾಹನ ಖರೀದಿ ಭಾಗ್ಯ Image Credit source: Getty Images ಆಗಸ್ಟ್ ತಿಂಗಳು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಈ ತಿಂಗಳಲ್ಲಿ ಜ್ಯೋತಿಷ್ಯದ ಪ್ರಮುಖ ಗ್ರಹಗಳಾದ ಗುರು, ಶನಿ ಮತ್ತು ಶುಕ್ರ ಗ್ರಹಗಳ ಸ್ಥಾನಪಲ್ಲಟ ಹಾಗೂ ಸಂಚಾರದಿಂದಾಗಿ ಬಲವಾದ ರಾಜಯೋಗಗಳು ಸೃಷ್ಟಿಯಾಗುತ್ತಿವೆ. ಈ ಗ್ರಹಗಳ ವಿಶೇಷ ಶುಭ ದೃಷ್ಟಿಯಿಂದಾಗಿ ನಾಲ್ಕು ರಾಶಿಚಕ್ರಗಳ ಭಾಗ್ಯವೇ ಬದಲಾಗಲಿದ್ದು, ಅವರು ಅಂದುಕೊಂಡ ಕೆಲಸಗಳೆಲ್ಲವೂ ಯಶಸ್ವಿಯಾಗಲಿವೆ. ವಿಶೇಷವಾಗಿ ಈ ಅವಧಿಯಲ್ಲಿ ಹೊಸ ಮನೆ, ಆಸ್ತಿ ಅಥವಾ ವಾಹನವನ್ನು ಖರೀದಿಸುವ…

Read More

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ? – Kannada News | TV9 Kannada News Live: Petrol and Diesel Shortage Hits Bengaluru; Good News Expected for DK Shivakumar on His Birthday 

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್…

Read More

ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ – Kannada News

ಬೆಂಗಳೂರು, ಜೂನ್​​ 07: ಸಿಎಂ ಡಿ.ಕೆ. ಶಿವಕುಮಾರ್​ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ. ವಿಧಾನಸೌಧದ ಮೆಟ್ರೋ ಸ್ಟೇಷನ್‌ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಸಿಎಂ ಪ್ರಯಾಣಿಸಲಿದ್ದಾರೆ. ಜೀರೋ ಟ್ರಾಫಿಕ್​ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ. ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ…

Read More

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ – Kannada News | India Beats NZ by 4 Wickets in Vadodara ODI: Kohli Shines with 93 Runs

ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಓವರ್ ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೊಹ್ಲಿ ಕೇವಲ 7 ರನ್​ಗಳಿಂದ…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​: ಇಡಿ ಇಲಾಖೆಯಲ್ಲಿ ಹುದ್ದೆಗಳ ಭಾರಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್​​

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​Image Credit source: Pinterest ಭಾರತ ಸರ್ಕಾರದ ಅತ್ಯಂತ ಪ್ರಭಾವಶಾಲಿ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ED)ವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು ಮತ್ತು ಹಣ ವರ್ಗಾವಣೆ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳ ತ್ವರಿತ ತನಿಖೆ ಮತ್ತು ಕಲಾಪಗಳನ್ನು ವೇಗಗೊಳಿಸುವ ಉದ್ದೇಶದಿಂದ ಇಲಾಖೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯು…

Read More

SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ – Kannada News | Grade for sslc third language karnataka education plan order academic year starting

ಬೆಂಗಳೂರು, (ಜುಲೈ 03):  ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ( SSLC Exams) ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಮತ್ತೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕದ ಬದಲು ಗ್ರೇಡ್ ನೀಡುವ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ನೂತನ ಶಿಕ್ಷಣ ಸಚಿವರು ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಮ್ಮೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಆದರೆ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃತೀಯ…

Read More