Headlines

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್ – Kannada News | Salim Khan Hospitalized: Salman Khan’s Father Admitted to Leelavati, Health Update Awaited

ಹಿರಿಯ ಬರಹಗಾರ ಹಾಗೂ ನಟ ಸಲ್ಮಾನ್ ಖಾನ್ (SalmanKhan) ತಂದೆ ಸಲೀಮ್ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಏನಾಗಿದೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಮಧ್ಯೆ ಸಲ್ಮಾನ್ ಖಾನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಜೊತೆ ಅವರು ಮುಂಜಾನೆಯೇ ಆಸ್ಪತ್ರೆ ತಲುಪಿಸಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ಸಲೀಮ್ ಖಾನ್ ಅವರನ್ನು ಇಂದು (ಫೆಬ್ರವರಿ 17) ಮುಂಜಾನೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ಆಗಿದೆ. ಅವರನ್ನು…

Read More

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು? – Kannada News | Viral video haridwar congress mla cuts off electricity officers power supply know reason

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ…

Read More

ಕೋಪ ಜಾಸ್ತಿ ಮಾಡಿಕೊಳ್ಳುವವರಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗಿರುತ್ತದೆಯೇ? ಏನನ್ನುತ್ತೆ ಸಂಶೋಧನೆ – Kannada News | Link Between Anger and Cardiovascular Disease

ಹೃದಯಾಘಾತವಾಗುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಕೋಪಗೊಳ್ಳುವುದು ಹೃದಯದ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ಅಮೆರಿಕದ ಪ್ರತಿಷ್ಠಿತ ಸಂಸ್ಥೆಯಾದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸಂಶೋಧನೆಯು, ತಕ್ಷಣ ಕೋಪ (Anger) ಮಾಡಿಕೊಂಡು ಕೂಗಾಡಿದ ನಂತರದ ಎರಡು ಗಂಟೆಗಳಲ್ಲಿ ಹೃದಯಾಘಾತದ (Heart Attack) ಅಪಾಯವು ಸುಮಾರು 5 ಪಟ್ಟು ಹೆಚ್ಚಾಗಿರುತ್ತದೆ ಎಂಬುದನ್ನು ಕಂಡುಹಿಡಿದಿದೆ. ಅಷ್ಟೇ ಅಲ್ಲ, ಯುರೋಪಿಯನ್ ಹಾರ್ಟ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಒಬ್ಬ ವ್ಯಕ್ತಿ ಆಗಾಗ ಮತ್ತು ಅತಿಯಾಗಿ ಸಿಟ್ಟು ಮಾಡಿಕೊಳ್ಳುವುದು ಆತನ…

Read More

Pahalgam Attack: ಪಹಲ್ಗಾಮ್​ನ​ ಭೀಕರ ದಾಳಿಯ ದಿನ ಏನೇನಾಯ್ತು? ಉಗ್ರರ ಸಿದ್ಧತೆ ಹೇಗಿತ್ತು?   – Kannada News | What happened on the day of the horrific Pahalgam Terror attack Lunch Under Tree GoPro To Record murder Chilling Timeline

ನವದೆಹಲಿ, ಮೇ 22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ (Pahalgam Terror Attack) ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಉಗ್ರರ ದಾಳಿಗೆ ಜಗತ್ತಿನಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಕೈವಾಡ ಈ ದಾಳಿಯ ಹಿಂದೆ ಇತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. 2025ರ ಏಪ್ರಿಲ್ 22ರಂದು ಮಧ್ಯಾಹ್ನ ಸುಮಾರು 2.23ಕ್ಕೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕ…

Read More

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ ಕುಡಿಯುವ ನೀರಿನ ಪೂರೈಕೆಯಲ್ಲಿ…

Read More

‘ಧುರಂಧರ್’ ಚಿತ್ರದಲ್ಲಿ ನಟಿಸಲು ಅವಕಾಶ ಸಿಗದಿದ್ದಕ್ಕೆ ಅಕ್ಷಯ್ ಕುಮಾರ್​​ಗೆ ಹೊಟ್ಟೆಕಿಚ್ಚು?

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿತ್ತು ಮಾತ್ರವಲ್ಲದೆ, ಉದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಇದನ್ನು ಇಷ್ಟಪಟ್ಟರು. ಈ ಚಿತ್ರಕ್ಕೆ ಮಾರ್ಚ್ 19ರಂದು ಸೀಕ್ವೆಲ್ ಬರುತ್ತಿದೆ. ‘ಧುರಂಧರ್’ ನಂತಹ ಚಿತ್ರದಲ್ಲಿ ನಟಿಸುವ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಚಲನಚಿತ್ರೋದ್ಯಮದ ಬದಲಾಗುತ್ತಿರುವ ಮಾದರಿ ಮತ್ತು ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ ಪಾತ್ರದ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ‘ಇಂಡಿಯಾ ಟುಡೇ ಕಾನ್ಕ್ಲೇವ್’ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ಈ ಚಲನಚಿತ್ರೋದ್ಯಮವು…

Read More

ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ – Kannada News | Doctor Busy on Mobile While Patient Suffers on Stretcher at Chikkamagaluru Government Hospital, Patient Dies

ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ…

Read More

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ: ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಪ್ರಮುಖ ಜಲಾಶಯಗಳು – Kannada News | Karnataka Water Crisis 2026: KRS and Kabini Dams Reach Dead Storage as Deficit Monsoon Hits Cauvery and Krishna Basins

ಬೆಂಗಳೂರು, ಜೂನ್ 13: ರಾಜ್ಯಕ್ಕೆ ಮುಂಗಾರು ಮಳೆಯ (Monsoon Rain) ಆಗಮನವಾಗಿದ್ದರೂ ಕಾವೇರಿ ಮತ್ತು ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ಕಾವೇರಿ ಕೊಳ್ಳದ ಜೀವನಾಡಿಗಳಾದ ಕೆಆರ್​ಎಸ್, ಕಬಿನಿ, ಹೇಮಾವತಿ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿಯಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಜೂನ್ ಎರಡನೇ ವಾರ ಕಳೆದರೂ ಸಮರ್ಪಕ ಮಳೆಯಾಗದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಭೀತಿ ಎದುರಾಗಿದ್ದು, ರೈತ…

Read More

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ. ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ…

Read More

ಮೊನಲಿಸಾ ಮದುವೆಗೆ ಹೊಸ ಟ್ವಿಸ್ಟ್: ಮೊನಲಿಸಾ ನಾಪತ್ತೆ!

ಕುಂಭಮೇಳ ಮೊನಲಿಸಾ (Monalisa) ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು…

Read More