Headlines

Monsoon Rain 2026: ಈ ಬಾರಿ ಭಾರತದಲ್ಲಿ ಮುಂಗಾರು ವಿಳಂಬ, ಎಲ್​ನಿನೋ ದೊಡ್ಡ ಸವಾಲು, ಆಧುನಿಕ ಕೃಷಿ ತಂತ್ರಜ್ಞಾನದೊಂದಿಗೆ ರೈತರು ಸಜ್ಜು

ನವದೆಹಲಿ, ಜೂನ್ 02: ಭಾರತದ ಕೃಷಿ ಮತ್ತು ಆರ್ಥಿಕತೆಯ ಜೀವಾಳವಾಗಿರುವ ನೈಋತ್ಯ  ಮುಂಗಾರು(Monsoon)  ಈ ವರ್ಷ ಪ್ರಕೃತಿಯ ವಿಭಿನ್ನ ಸವಾಲುಗಳ ನಡುವೆಯೂ ಆಧುನಿಕ ತಂತ್ರಜ್ಞಾನ ಹಾಗೂ ರೈತರ ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯಲು ಸಜ್ಜಾಗಿದೆ. 1997 ರಲ್ಲಿ ಜಗತ್ತಿನಾದ್ಯಂತ ತಲ್ಲಣ ಮೂಡಿಸಿದ್ದ ಭೀಕರ ‘ಎಲ್ ನಿನೊ’ (El Nino) ಪರಿಣಾಮವನ್ನು ಹಿಂದೂ ಮಹಾಸಾಗರದಲ್ಲಿ ಸೃಷ್ಟಿಯಾದ ‘ಹಿಂದೂ ಮಹಾಸಾಗರದ ದ್ವಿಧ್ರುವಿ’ (IOD) ಎಂಬ ರಕ್ಷಣಾ ಗುರಾಣಿ ಯಶಸ್ವಿಯಾಗಿ ತಡೆದು, ದೇಶದಲ್ಲಿ ಶೇಕಡಾ 2 ರಷ್ಟು ಅಧಿಕ ಮಳೆ ತಂದಿತ್ತು. ಆದರೆ, ಪ್ರಸ್ತುತ…

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

ತಾಯಿ ಹಿಂದೂ, ತಂದೆ ಕ್ರಿಶ್ಚಿಯನ್… ದಳಪತಿ ವಿಜಯ್ ಯಾವ ಧರ್ಮವನ್ನು ಅನುಸರಿಸುತ್ತಾರೆ? – Kannada News | Thalapathy Vijay CM: TVK’s Tamil Nadu Election Triumph and His Religious Identity Explained

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಗೆಲುವು ಅನೇಕ ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿದೆ. ದಳಪತಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ, ವಿಜಯ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗೋದು ಖಚಿತ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಟಿವಿಕೆ ಅವರ ವಿಜಯ್ ಅವರ ಕುಟುಂಬವೂ ಸಂತೋಷವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಜಯ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕೆಲವರು ಇಂಟರ್ನೆಟ್‌ನಲ್ಲಿ ಅವರ ಪೂರ್ಣ ಹೆಸರನ್ನು ಹುಡುಕುತ್ತಿದ್ದರೆ, ಇತರರು ಅವರ ಧರ್ಮದ ಬಗ್ಗೆ ಕೇಳುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಮಾ (ಕಾಲಿವುಡ್) ಸೂಪರ್‌ಸ್ಟಾರ್ ದಳಪತಿ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಾಹನ ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನೂ ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಈಗಿರುವುದರ ಜೊತೆಗೆ ಇನ್ನೊಂದನ್ನು ಖರೀದಿಸಿ, ಬಾಡಿಗೆಗೆ ಬಿಡುವ ಬಗ್ಗೆ ಆಲೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು,…

Read More

ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ? – Kannada News | Will Amazon Prime and other OTTs stop playing ads

ಕೋವಿಡ್ ಬಳಿಕ ಭಾರತ ಸೇರಿದಂತೆ ವಿಶ್ವದಾದ್ಯಂತ ಒಟಿಟಿ (OTT) ವೇದಿಕೆಗಳು ಭಾರಿ ಪ್ರಚಲಿತಕ್ಕೆ ಬಂದವು. ಈಗಂತೂ ಭಾರತವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಒಟಿಟಿ ವೇದಿಕೆಗಳು ಸಕ್ರಿಯವಾಗಿವೆ. ಆದರೆ ಅವುಗಳಲ್ಲಿ ಪ್ರಮುಖವಾದುವು ಸುಮಾರು 15 ರಿಂದ 20 ಎನ್ನಬಹುದು. ಕೋವಿಡ್ ಸಮಯದಲ್ಲಿ ಹಾಗೂ ಅದಾದ ಕೆಲ ವರ್ಷಗಳ ಬಳಿಕ ಪ್ರೇಕ್ಷಕನನ್ನು ಪ್ರಭು ಎಂದು ಪರಿಗಣಿಸಿ ಸೇವೆ ನೀಡುತ್ತಿದ್ದ ಒಟಿಟಿಗಳು ಈಗ ವರಸೆ ಬದಲಿಸಿವೆ. ಸಬ್​ಸ್ಕ್ರಿಪ್ಷನ್ ಪಡೆದ ಬಳಿಕವೂ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ. ಜಾಹೀರಾತು ಬೇಡವೆಂದರೆ ವಾರ್ಷಿಕ ಮೊತ್ತದ ಮೇಲೆ ಮತ್ತೆ…

Read More

ಬದಲಾದ ಕರಣ್ ಜೋಹರ್; ಬಾಲಿವುಡ್ ನೆಪೋ ಕಿಡ್ಸ್ ಕಳ್ಳಾಟ ಬಯಲು ಮಾಡಿದ ನಿರ್ಮಾಪಕ – Kannada News | Karan Johar Slams Bollywood Paid PR: KJo Exposes Fake Promotions and Actress Authenticity

ಕರಣ್ ಜೋಹರ್ ಅವರು (Karan Johar) ಬಾಲಿವುಡ್​​ನ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಹೊಸ ಮುಖಗಳಿಗೆ ಮಣೆ ಹಾಕುವುದು ಎಂದರೆ ಅವರಿಗೆ ಎಲ್ಲಿಲ್ಲದ ಉತ್ಸಾಹ. ಆದರೆ, ಇತ್ತೀಚೆಗೆ ಅವರು ನಿರ್ಮಾಣದಲ್ಲಿ ಅಷ್ಟು ಆ್ಯಕ್ಟೀವ್ ಆಗಿಲ್ಲ. ಈಗ ಬಾಲಿವುಡ್ ಯುವ ನಟಿಯರು ಸೇರಿದಂತೆ ಬಾಲಿವುಡ್ ಪಿಆರ್ ವ್ಯವಸ್ಥೆ ಬಗ್ಗೆ ಅವರು ನೀಡಿದ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿದೆ. ಕರಣ್ ನೆಪೋ ಕಿಡ್​​ಗಳ ಬಗ್ಗೆ ತೋರಿಸುತ್ತಿದ್ದ ಒಲವು ಕಡಿಮೆ ಆದಂತೆ ಕಾಣಿಸುತ್ತಿದೆ….

Read More

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ – Kannada News | Karnataka School Reopening: Parents Hit Hard as Notebook and Workbook Prices Hike by 20 25 percent

ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ….

Read More

ಚಿತ್ರದುರ್ಗದಲ್ಲೊಂದು ವಿಶೇಷ ಗ್ರಾಮ: ಮಾರಮ್ಮ ಜಾತ್ರೆಗೆ ಪ್ರತಿ ರಸ್ತೆಗೆ ಮುಳ್ಳಿನ ಬೇಲಿ ಹಾಕಿ ದಿಗ್ಭಂಧನ – Kannada News | Chitradurga: Unique Thorn Fence Festival; Nagaragere Ancient Marikamba Utsava

ಚಿತ್ರದುರ್ಗ, ಜನವರಿ 11: ಗ್ರಾಮ ದೇವತೆಯ ಜಾತ್ರೆ, ಉತ್ಸವದಂದು ವಿಶೇಷ ಸಂಭ್ರಮ ಕಳೆಗಟ್ಟುವುದು ಸಹಜ. ಆದರೆ ಕೋಟೆನಾಡಿನ ಅದೊಂದು ಗ್ರಾಮದಲ್ಲಿ ಮಾತ್ರ ಜಾತ್ರೆ ವೇಳೆ ಗ್ರಾಮದ ಪ್ರತಿ ದಿಕ್ಕಿಗೂ ಮುಳ್ಳು ಬೇಲಿ ಹಾಕಿ ದಿಗ್ಭಂಧನ ಹಾಕಲಾಗುತ್ತದೆ. ಇದು ಬುಡಕಟ್ಟು ಸಂಸ್ಕೃತಿಯ (Tribal Culture) ಆಚರಣೆ ಆಗಿದ್ದು, ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಈ ವಿಶಿಷ್ಟ ಆಚರಣೆಗೆ ಸಾಕ್ಷಿಯಾಗಿದೆ. ಮುಳ್ಳು ಬೇಲಿ ಹಾಕಿ ದಿಗ್ಭಂಧನ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ…

Read More

ಹೊಸ ಉದ್ಯಮ ಆರಂಭಿಸಿದ ಗೌತಮ್; ಹೊಸ ಅಧ್ಯಾಯಕ್ಕೆ ನಾಂದಿ

‘ಅಮೃತಧಾರೆ’ ಧಾರಾವಾಹಿಯು ಕಳೆದ ಕೆಲವು ಸಮಯದಿಂದ ನಿಧಾನಗತಿಯಲ್ಲಿ ಸಾಗುತ್ತಿತ್ತು ಎಂದರೂ ತಪ್ಪಾಗಲಾರದು. ಆದರೆ, ಈಗ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಸಮಯ ಬಂದಿದೆ. ಈ ಧಾರಾವಾಹಿಯಲ್ಲಿ ಇಷ್ಟು ದಿನ ಗೌತಮ್ ಉದ್ಯಮ ಮಾಡೋದಾಗಿ ಹೇಳುತ್ತಿದ್ದನು ಮತ್ತು ಅದನ್ನು ಆರಂಭಿಸಿರಲಿಲ್ಲ. ಆದರೆ, ಈಗ ಉದ್ಯಮ ಮಾಡಲು ಆತನು ಸಿದ್ಧನಾಗಿದ್ದಾನೆ. ಎದುರಾಳಿ ಜೊತೆಯೇ ಕೈ ಜೋಡಿಸಿದ್ದಾನೆ. ಕುಟುಂಬದವರೇ ಮಾಡಿದ ಮೋಸದ ಕಾರಣದಿಂದ ಗೌತಮ್ ಸಾಕಷ್ಟು ಬೇಸರ ಮಾಡಿಕೊಂಡಿದ್ದ. ಆತ ಆಸ್ತಿಯನ್ನು ಮಲ ತಮ್ಮನಿಗೆ ಬರೆದುಕೊಟ್ಟಿದ್ದ. ಆದರೂ ಆತನ ದಾಹ ತೀರಿರಲಿಲ್ಲ….

Read More