Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಸಮಯ ಕಳೆಯಲು ಕಷ್ಟವಾಗುವುದು – Kannada News | Horoscope March 04 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಉದ್ಯಮಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಲು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ‌ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು. ವೃಷಭ ರಾಶಿ: ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಶರೀರಪೋಷಣೆಗೆ ಬೇಕಾದ…

Read More

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ – Kannada News | Producer Vashu Bhagnani allegation on Varun Dhawan and David Dhawan

ಬಾಲಿವುಡ್ (Bollywood)​​ ನಲ್ಲಿ ಅಪ್ಪ-ಮಕ್ಕಳ ಜೋಡಿ ಹಲವು ಇವೆ. ನಿರ್ದೇಶಕರಾಗಿರುವ ಹಲವರು ತಮ್ಮ ಮಕ್ಕಳನ್ನು ನಟರನ್ನಾಗಿ ಲಾಂಚ್ ಮಾಡಿದ್ದಾರೆ. ಕೆಲವರು ಗೆದ್ದರೆ, ಕೆಲವರು ಸೋತಿದ್ದಾರೆ. ಇನ್ನು ಕೆಲವರು ಆರಕ್ಕೇರದೆ, ಮೂರಕ್ಕಿಳಿಯದೇ ನಿಂತಿದ್ದಾರೆ. ಅವರಲ್ಲಿ ಪ್ರಮುಖವಾದ ನಟ ವರುಣ್ ಧವನ್. ಬಾಲಿವುಡ್​ನ ಈ ನಟ ಆರಕ್ಕೇರದೆ-ಮೂರಕ್ಕಿಳಿಯದೆ ನಿಂತಿದ್ದಾರೆ. ಇದೀಗ ಬಾಲಿವುಡ್​ನ ಹಿರಿಯ ನಿರ್ಮಾಪಕರೊಬ್ಬರು, ವರುಣ್ ಧವನ್ ಮತ್ತು ಅವರ ತಂದೆ ಡೇವಿಡ್ ಧವನ್ ಅವರನ್ನು ಟೀಕಿಸಿದ್ದು, ‘ಅಪ್ಪ-ಮಗನ ನಂಬಿ ಕೆಟ್ಟೆ’ ಎಂದಿದ್ದಾರೆ. ವರುಣ್ ಧವನ್ ಅವರ ತಂದೆ ಡೇವಿಡ್…

Read More

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು? – Kannada News | Kannada Film Industry witnesses more failure than success in year 2025

2025ರಲ್ಲಿ ಗೆದ್ದ ಕನ್ನಡ ಸಿನಿಮಾಗಳ (Kannada Movies) ಸಂಖ್ಯೆ ಕಡಿಮೆ. ಸೋಲಿನ ಸಂಖ್ಯೆಯೇ ಬಹುಪಾಲು ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕನ್ನಡ ಚಿತ್ರರಂಗ (Kannada Film Industry) ಎಲ್ಲಿ ಎಡವುತ್ತಿದೆ? ತಪ್ಪು ತಿದ್ದಿಕೊಳ್ಳಬೇಕಾಗಿದ್ದು ಯಾರು? ಯಾವ ರೀತಿ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಬಗ್ಗೆ ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘2025 ಕನ್ನಡ ಚಿತ್ರರಂಗದ ಪಾಲಿಗೆ ಸವಾಲಿನ ವರ್ಷವಾಗಿತ್ತು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇವೆ’ ಎನ್ನುವ ಮೂಲಕ ಈ…

Read More

WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ಗುರಿಯನ್ನು…

Read More

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review)…

Read More

ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​: ಪತಿಗೆ ನಿದ್ದೆ ಮಾತ್ರೆ ನೀಡಿ ಪತ್ನಿ ಎಸ್ಕೇಪ್​? – Kannada News | Husband Alleges Wife Drugged Him, Escaped With Lover in Bagalagunte

ಬೆಂಗಳೂರು, ಏಪ್ರಿಲ್​​ 22: ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ವಿವಾಹಿತೆ ಪ್ರಿಯಕರನ ಜೊತೆ ಪರಾರಿ ಕೇಸ್​​ಗೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಪತ್ನಿ ಪ್ರಿಯಾಂಕಾ ತನಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಪತಿ ಶರತ್ ಕುಮಾರ್ ಆರೋಪಿಸಿದ್ದಾರೆ. ಶರತ್ ಕುಮಾರ್ ನೀಡಿರುವ ದೂರಿನ ಪ್ರಕಾರ, ಪ್ರಿಯಾಂಕಾ ಕಸ ಹಾಕಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಕಸದ ಬುಟ್ಟಿಯ ಜೊತೆಗೆ ಬ್ಯಾಗ್ ಒಂದನ್ನೂ ತೆಗೆದುಕೊಂಡು ಹೋಗಿರುವುದು ತಿಳಿದುಬಂದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರನ್ನು ಮನೆಯಲ್ಲಿಯೇ…

Read More

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು! – Kannada News

ನವದೆಹಲಿ, ಜೂನ್ 2: ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ತಕ್ಷಣ ಸಿಗುತ್ತದೆ ಎಂದು ಹೇಳಲಾಗದಂತಹ ಸ್ಥಿತಿಯಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಸುತ್ತಾರೆ. ಆದರೆ, ಗ್ಯಾಸ್ ಸಿಲಿಂಡರ್ ಹೆಚ್ಚು ಕಾಲ ಬಾಳಿಕೆ ಬರಬೇಕೆಂದು ನೀವು ಬಯಸಿದರೆ, ನೀವು ಕೆಲವು ಸಲಹೆಗಳನ್ನು ಅನುಸರಿಸಬೇಕು. ಅನೇಕ ಜನರು ಗ್ಯಾಸ್ ಅನ್ನು ವ್ಯರ್ಥ ಮಾಡುತ್ತಾರೆ. ನಿಮ್ಮ ಅಡುಗೆ ಅನಿಲ ಸಿಲಿಂಡರ್ ಬಳಕೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಕೆಲವು ಪ್ರಮುಖ ಮಾರ್ಗಗಳಿವೆ. ಈ ಸರಳ ಸಲಹೆಗಳನ್ನು ಅನುಸರಿಸುವ…

Read More

ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ – Kannada News | Minister S Jaishankar told Polish Foreign Minister Dont fuel terrorism in our neighbourhood

ನವದೆಹಲಿ, ಜನವರಿ 19: ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar), ಪೋಲೆಂಡ್ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಯಾವುದೇ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡದಂತೆ ಮನವಿ ಮಾಡಿದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೋಲೆಂಡ್ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಸಮಸ್ಯೆಯ ಬಗ್ಗೆ ಮಾತನಾಡಿದ್ದರು….

Read More

ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ – Kannada News | Siddapura Murder Case: Kamalakar Bhat Among Four Sent to Judicial Custody

ಕಾರವಾರ, ಫೆಬ್ರವರಿ 04: ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಈ ಅಕ್ರಮ ಸಂಬಂಧದ ವಿಚಾರದಲ್ಲಿ ವಾಗ್ವಾದ ನಡೆದು ವಸಂತ್ ಎಂಬುವವರ ಕೊಲೆ ಸಂಭವಿಸಿತ್ತು. ಮೃತ ವಸಂತ್ ಅವರು ಸುಚಿತ್ರಾ ಅವರ ಗಂಡನ ಸೋದರನಾಗಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ,…

Read More