Headlines

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕ: ಸುಪ್ರೀಂ ಕೋರ್ಟ್ ಅದೇಶ ಮೀರಿ ಹೆಚ್ಚುವರಿ ಗಣಿಗಾರಿಕೆಗೆ ನಡೆಯುತ್ತಿದೆಯಾ ಸಿದ್ಧತೆ? – Kannada News | Mining Expansion Fears in Sandur: Allegations of Excess Iron Ore Extraction Beyond Supreme Court Limit in Ballari

ಮತ್ತೆ ಸಂಡೂರಿನಲ್ಲಿ ಗಣಿ ವಿಸ್ತರಣೆ ಆತಂಕImage Credit source: tv9 ಬಳ್ಳಾರಿ, ಮಾರ್ಚ್ 2: ಗಣಿನಾಡು ಎಂದೇ ಪ್ರಸಿದ್ಧಿಯಲ್ಲಿರುವ ಬಳ್ಳಾರಿಯ (Ballari) ಸಂಡೂರಿನಲ್ಲಿ (Sandur) ಮತ್ತೆ ಗಣಿ ವಿಸ್ತರಣೆ ಭೀತಿ ತಲೆದೋರಿದೆ. ಅರಣ್ಯ ಪ್ರದೇಶದ ಹೆಚ್ಚುವರಿ ಭೂಮಿಯನ್ನು ಗಣಿಗಾರಿಕೆಗೆ ನೀಡಲು ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಹೆಚ್ಚಿಸಿದೆ. ಸಂಡೂರಿನ ಸ್ವಾಮಿಮಲೈ ಅರಣ್ಯ ವ್ಯಾಪ್ತಿಯ ದೇವದಾರಿ ಅರಣ್ಯ ಪ್ರದೇಶದಲ್ಲಿ ಸುಮಾರು 1,000 ಎಕರೆ ಹಾಗೂ ರಾಮಗಡ ಅರಣ್ಯ ಪ್ರದೇಶದಲ್ಲಿ…

Read More

ಜನಾರ್ದನ ರೆಡ್ಡಿ ಮಾಡೆಲ್ ಹೌಸ್​ಗೆ ಬೆಂಕಿ ಪ್ರಕರಣಕ್ಕೆ ಸ್ಫೋಟಕ ತಿರುವು: ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿದ್ರಾ ಅಪ್ರಾಪ್ತರು? – Kannada News | Janardhan Reddy Model House Fire Case Takes unexpected Turn, Minors Detained Over Reels Angle

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಬೆಂಕಿ ಬಳ್ಳಾರಿ, ಜನವರಿ 24: ಬಳ್ಳಾರಿಯಲ್ಲಿ (Ballari) ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhan Reddy) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್…

Read More

ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ – Kannada News | Punjab Highway Burnt Body: Bathinda Police Investigate Amidst Operation Prahar 2

ಬಟಿಂಡಾ, ಫೆಬ್ರವರಿ 12: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು ಆಪರೇಷನ್ ಪ್ರಹಾರ್ ನಡೆಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ, ಮೃತರ ಗುರುತು ಪತ್ತೆಯಾಗಿಲ್ಲ. ಆರೋಪಿಯೂ ಕೂಡ ಸಿಕ್ಕಿಬಿದ್ದಿಲ್ಲ. ಬಟಿಂಡಾದ ಬೆಹ್ಮನ್ ದಿವಾನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕೆಂಪು ಬ್ರೀಫ್‌ಕೇಸ್‌ನಲ್ಲಿ ಯುವತಿಯ ಭಾಗಶಃ ಸುಟ್ಟ ಶವ ಪತ್ತೆಯಾಗಿದೆ. ವಿಧಿವಿಜ್ಞಾನ ತಂಡ…

Read More

Toe Length Astrology: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಏನರ್ಥ ಗೊತ್ತಾ? – Kannada News | Long Second Toe Meaning: Personality, Luck and Future in Samudrika Shastra

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ, ಶಕುನ, ವಾಸ್ತು ಮೊದಲಾದ ಅನೇಕ ವಿಜ್ಞಾನಗಳು ಅಡಗಿವೆ. ಅವುಗಳಲ್ಲಿ ಒಂದು ಪ್ರಮುಖವಾದುದು ಸಾಮುದ್ರಿಕ ಶಾಸ್ತ್ರ. ಇದು ದೇಹದ ರಚನೆಯ ಆಧಾರದಲ್ಲಿ ವ್ಯಕ್ತಿಯ ಸ್ವಭಾವ ಮತ್ತು ಜೀವನವನ್ನು ಊಹಿಸುವ ಶಾಸ್ತ್ರ. ಈ ವಿಜ್ಞಾನದ ಪ್ರಕಾರ, ದೇಹದ ವಿವಿಧ ಭಾಗಗಳ ಆಕಾರ ಮತ್ತು ಉದ್ದವು ವ್ಯಕ್ತಿಯ ಗುಣಲಕ್ಷಣಗಳ ಬಗ್ಗೆ ಸುಳಿವು ನೀಡುತ್ತದೆ. ಸಾಮಾನ್ಯವಾಗಿ ಬಹುತೇಕ ಜನರಿಗೆ ಸಮಾನ ಉದ್ದದ ಕಾಲ್ಬೆರಳುಗಳು ಇರುತ್ತವೆ. ಆದರೆ ಕೆಲವರಲ್ಲಿ ಹೆಬ್ಬೆರಳಿನ ಪಕ್ಕದಲ್ಲಿರುವ ಎರಡನೇ ಕಾಲ್ಬೆರಳು(ತೋರುಬೆರಳು) ಹೆಚ್ಚು ಉದ್ದವಾಗಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು? – Kannada News | Lakkundi Nagavi Link: Gadag Hidden Gold, Siddhi Purusha Caves and Ancient Mysteries

ಗದಗ, ಫೆಬ್ರವರಿ 09: ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ ಸಿದ್ಧಿ…

Read More

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಜಿಗಿತ: ಒಡಿಶಾದಲ್ಲಿ ದೇಶದ ಮೊದಲ ‘3D ಗ್ಲಾಸ್ ಚಿಪ್’ ಘಟಕಕ್ಕೆ ಚಾಲನೆ – Kannada News | Odisha: India’s 1st Advanced 3D Glass Chip Packaging Unit Launched, Boosts Semiconductor Hub

3ಡಿ ಗ್ಲಾಸ್ ಚಿಪ್ ಘಟಕದ ವಿವರಣೆ ಕೇಳುತ್ತಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್.Image Credit source: PTI ಭುವನೇಶ್ವರ್, ಏಪ್ರಿಲ್ 20: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಒಡಿಶಾ ರಾಜ್ಯವು ಇಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದೇಶದ ಮೊತ್ತಮೊದಲ ಸುಧಾರಿತ ‘3D ಗ್ಲಾಸ್ ಚಿಪ್ ಪ್ಯಾಕೇಜಿಂಗ್’ (Advanced 3D Glass Chip Packaging) ಘಟಕಕ್ಕೆ ಭುವನೇಶ್ವರದ ಇನ್ಫೋ ವ್ಯಾಲಿಯಲ್ಲಿ ಭಾನುವಾರ (ಏಪ್ರಿಲ್ 19, 2026) ಅದ್ಧೂರಿ ಚಾಲನೆ…

Read More

Makar Sankranti 2026: ಸಂಕ್ರಾಂತಿಯಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ; ವರ್ಷವಿಡೀ ಕಷ್ಟ ತಪ್ಪಿದ್ದಲ್ಲ! – Kannada News | Makar Sankranti 2026: 5 Crucial Things to AVOID for a Prosperous Year

2026ನೇ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಸಡಗರ ಆರಂಭವಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನವೇ ಮಕರ ಸಂಕ್ರಾಂತಿ. ಈ ಪವಿತ್ರ ಸಂದರ್ಭವನ್ನು ಉತ್ತರಾಯಣದ ಆರಂಭವೆಂದು ಕರೆಯಲಾಗುತ್ತದೆ. ಹಬ್ಬದ ಸಮಯದಲ್ಲಿ, ಜನರು ಪೂಜೆ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಭಕ್ತಿ ಮತ್ತು ಆಧ್ಯಾತ್ಮಿಕ ಚಿಂತನೆಯಿಂದ ತಮ್ಮ ಸಮಯವನ್ನು ಕಳೆಯುತ್ತಾರೆ. ಆದಾಗ್ಯೂ, ಮಕರ ಸಂಕ್ರಾಂತಿಯ ದಿನದಂದು ಮಾಡುವ ಸಣ್ಣ ತಪ್ಪು ಕೂಡ ವರ್ಷವಿಡೀ ಪರಿಣಾಮ ಬೀರುತ್ತದೆ. ಆದ್ದರಿಂದ ಮಕರ ಸಂಕ್ರಾಂತಿಯಂದು ಏನು ಮಾಡಬಾರದು ಎಂಬುದನ್ನು ಇಲ್ಲಿ…

Read More

ಮೆಟಾ ಉದ್ಯೋಗಿ ಇಂದು ಆಟೋ ಚಾಲಕ?: ವೈರಲ್​​ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​​ 20: ಇತ್ತೀಚಿನ ದಿನಗಳಲ್ಲಿ ಯಾರ ಉದ್ಯೋಗಕ್ಕೂ ಖಾತರಿ ಇಲ್ಲ. ಯಾವುದೇ ಸಂದರ್ಭವೂ ಲೇ ಆಫ್​​ ಆಗಬಹುದೆಂಬ ಸ್ಥಿತಿ ಇದೆ. ಹೀಗಿರುವಾಗ ಬೆಂಗಳೂರಿನ ಆಟೋವೊಂದರ ಮುಂಭಾಗ ತೂಗಿಹಾಕಲಾಗಿರುವ ಮೆಟಾ ಐಡಿ ಕಾರ್ಡ್​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ಪ್ರಯಾಣದ ವೇಳೆ ಆಟೋದಲ್ಲಿರುವ ಈ ಗುರುತಿನ ಚೀಟಿಯನ್ನು ಗಮನಿಸಿದ ವ್ಯಕ್ತಿಯೋರ್ವರು ಅದರ ದೃಶ್ಯವನ್ನು ಸೆರೆ ಹಿಡಿದು, ಇದು ಟೆಕ್ ಉದ್ಯಮದ ಉದ್ಯೋಗ ಕಡಿತದ ಕಠಿಣ ವಾಸ್ತವತೆಯನ್ನು ತೋರಿಸುತ್ತದೆ ಎಂಬ ಶೀರ್ಷಿಕೆಯ ಜೊತೆ ಪೋಸ್ಟ್​​ ಮಾಡಿದ್ದಾರೆ….

Read More

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ  ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್​​ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ…

Read More

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…

Read More