Headlines

ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು? – Kannada News | Delhi High Court ordered Rajpal Yadav to surrender to Jail officers

ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ (Rajpal Yadav) ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಈ ಕೂಡಲೇ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ. ರಾಜ್​ಪಾಲ್ ಯಾದವ್ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ನ್ಯಾಯಾಲಯದ ಆದೇಶದಂತೆ ಯಾದವ್ ಅವರು ಜೈಲು ಸೇರಲೇ ಬೇಕಿದೆ. ಈ ಬಗ್ಗೆ ನ್ಯಾಯಾಲಯವು ಕಠಿಣ ನಿಲವು ತಳೆದಿದ್ದು, ಯಾದವ್ ಅವರು ಈ ಪ್ರಕರಣದಲ್ಲಿ ಸಾಕಷ್ಟು ನಿಯಮಗಳನ್ನು ಉಲ್ಲಂಘಿಸಿದ್ದು, ಅವುಗಳನ್ನು ನಾವು ನಿರ್ಲಕ್ಷ್ಯಿಸಲಾಗುವುದಿಲ್ಲ’ ಎಂದಿದ್ದಾರೆ. ರಾಜ್​ಪಾಲ್…

Read More

ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಂತೆ ಅನೇಕ ಜಾಹೀರಾತು ಕಂಪನಿಗಳಿಂದ ಆಫರ್ ಪಡೆದರು. ಈ ಪೈಕಿ ಎಥ್ನಿಕ್ ಬಟ್ಟೆ ಬ್ರ್ಯಾಂಡ್ ಮಾನ್ಯವರ್ ಜೊತೆ ದಂಪತಿ ಕೈ ಜೋಡಿಸಿದರು. ಈಗ ಮಾನ್ಯಾವರ್ ಮೋಹೆ ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ‘ಮೇಡ್ ಫಾರ್ ಈಚ್ ಒದರ್’ ಹೆಸರಲ್ಲಿ ರಚಿಸಿರೋ ಈ ಅಭಿಯಾನ ಭರ್ಜರಿ ಮೆಚ್ಚುಗೆ ಪಡೆದಿದೆ. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಮಾನ್ಯವರ್ ಜಾಹೀರಾತಲ್ಲಿ…

Read More

ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್​​: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ – Kannada News | Karnataka BPL Card Crackdown: 15 Lakh Ineligible Holders Hit, Cards Canceled and Converted

ಬೆಂಗಳೂರು, ಮಾರ್ಚ್​ 05: ಅನರ್ಹವಾಗಿ ಬಿಬಿಎಲ್​​ ಕಾರ್ಡ್​​ ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಭಾರಿ ಆಘಾತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್​​ ಕಾರ್ಡ್​​ಗಳನ್ನು ಶಾಶ್ವತವಾಗಿ ರದ್ದು ಮಾಡಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್​​ಗಳನ್ನು ಬಿಪಿಎಲ್​​ನಿಂದ ಎಪಿಎಲ್​​ ಆಗಿ ಬದಲಾವಣೆ ಮಾಡಲಾಗಿದೆ. 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

CSK vs RR: ಒಂದಂಕಿ ದಾಟದ 8 ಬ್ಯಾಟರ್ಸ್​; ಕಷ್ಟಪಟ್ಟು 100 ರನ್ ಗಡಿ ದಾಟಿದ ಸಿಎಸ್​ಕೆ

ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್‌ ತಂಡಗಳು ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ, ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿ ಕೇವಲ 127 ರನ್​ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಜೆಮಿ…

Read More

IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI – Kannada News | India vs new zealand 1st odi playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರದಲ್ಲಿ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಿಲ್ ಅಲಭ್ಯರಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ…

Read More

Guddattu Vinayaka Temple: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Guddattus Jalahivasa Ganapathi: The Worlds Only Water Immersed Deity

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಡಿಭಾಗದಲ್ಲಿರುವ ಗುಡ್ಡಟ್ಟು ಗ್ರಾಮವು ಶ್ರೀ ವಿನಾಯಕ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಗಮನ ಸೆಳೆದಿದೆ. ಈ ದೇವಸ್ಥಾನವು ಹಲವು ಅಪರೂಪದ ವೈಶಿಷ್ಟ್ಯಗಳನ್ನು ಹೊಂದಿದ್ದು, ಗಣಪತಿ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ. ದೇವಸ್ಥಾನವು ಶಿರಿಹಾರ-ಗುಡ್ಡಟ್ಟು ರಸ್ತೆಯಲ್ಲಿದೆ. ಇಲ್ಲಿನ ವಿನಾಯಕ ದೇವರ ಮೂರ್ತಿಯು ಸ್ವಯಂಭೂ ರೂಪವಾಗಿದೆ. ಅಂದರೆ, ಇದನ್ನು ಯಾವುದೇ ಶಿಲ್ಪಿಯು ಕೆತ್ತದೆ, ಸಾವಿರಾರು ವರ್ಷಗಳ ಹಿಂದೆ ತಾನಾಗಿಯೇ ಕಲ್ಲಿನಿಂದ ಉದ್ಭವಿಸಿದೆ. ಇತರ ಸ್ವಯಂಭೂ ವಿಗ್ರಹಗಳಂತೆ ಇದು ಕೇವಲ ಬಂಡೆಯ ಆಕಾರದಲ್ಲಿಲ್ಲ, ಬದಲಾಗಿ ಸ್ಪಷ್ಟವಾದ ಗಣಪತಿಯ…

Read More

TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Uber Cab Driver Brutally Assaulted in Wilson Garden; Actress Radhika Narayan Flashes Her New Luxury Car

ಬೆಂಗಳೂರು, ಮೇ.23: ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಮಳೆಗಾಗಿ ಯಡಿಯೂರು ಸಿದ್ಧಲಿಂಗೇಶ್ವರನಿಗೆ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್. ಸಿಲಿಕಾನ್ ಸಿಟಿಯಲ್ಲಿ ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ಕೂಡ ವೈರಲ್​ ಆಗಿದೆ. ಇನ್ನು ಹೊಸ ದುಬಾರಿ ಕಾರು ಖರೀದಿಸಿ ಸಂಭ್ರಮಿಸಿದ ಚಂದನವನದ ನಟಿ ರಾಧಿಕಾ ನಾರಾಯಣ್. ‘ವರ್ಕ್ ಫ್ರಮ್ ಹೋಮ್’ ಆದೇಶಕ್ಕೆ…

Read More

87ರ ವಯಸ್ಸಿನಲ್ಲಿ ಮೊದಲ ಬಾರಿ ಸಮುದ್ರ ತೀರಕ್ಕೆ ಹೋದ ಅಜ್ಜಿ, ರಿಯಾಕ್ಷನ್ ಹೇಗಿತ್ತು ನೋಡಿ – Kannada News

ನವದೆಹಲಿ, ಜೂನ್ 02: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಡಿಯೋಗಳು ಬಂದು ಹೋಗುತ್ತವೆ. ಆದರೆ, ಕೆಲವು ವಿಡಿಯೋಗಳು ಹೃದಯಕ್ಕೆ ಹತ್ತಿರವಾಗಿ, ಸಂಬಂಧಗಳ ನಿಜವಾದ ಮೌಲ್ಯವನ್ನು ನೆನಪಿಸುತ್ತವೆ. ಅಂತಹದೇ ಒಂದು ಅಪರೂಪದ ಹಾಗೂ ಭಾವುಕ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಜನರ ಮನ ಗೆದ್ದಿದೆ. 87 ವರ್ಷದ ಅಜ್ಜಿ(Grand Mother)ಯೊಬ್ಬರು ತಮ್ಮ ಜೀವಿತಾವಧಿಯಲ್ಲೇ ಮೊದಲ ಬಾರಿಗೆ ಬೀಚ್‌(Beach)ಗೆ ಭೇಟಿ ನೀಡಿ ಆನಂದಿಸುತ್ತಿರುವ ದೃಶ್ಯ ನೋಡುಗರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ‘ಹರ್ಷೆ ಇನೆನಿ’ ಎಂಬ ಕಂಟೆಂಟ್ ಕ್ರಿಯೇಟರ್ ಈ ಸುಂದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ….

Read More