Headlines

Viral: ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ – Kannada News | A man says he is not happy even though he earns 4 lakhs per month

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಇಲ್ಲೊಬ್ಬ ಉದ್ಯಮಿಗೂ (Entrepreneur) ಅದೇ ರೀತಿಯಾಗಿದೆ. ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಉದ್ಯಮಿ ಅತೃಪ್ತರಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಸಲಹೆಯನ್ನು ನೀಡಿದ್ದಾರೆ. r/Indian_ flex ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ನನಗೀಗ 32 ವರ್ಷ ವಯಸ್ಸು. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್ಟಿದ್ದೇನೆ ಆದರೆ ಸಂತೋಷವಾಗಿಲ್ಲ….

Read More

Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ – Kannada News | Viral Video: Dispute Over Assets Turns Physical After Alimony Claim Rejected

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ – Kannada News | Bigg Boss Kannada 12: Gilli’s Mom Confirms Natural Behavior in Family Week

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ಕುಟುಂಬದವರು ಬಂದು ಸ್ಪರ್ಧಿಗಳಿಗೆ ಹೊಸ ಹುರುಪು ನೀಡುತ್ತಿದ್ದಾರೆ. ಗಿಲ್ಲಿ ತಂದೆ ಕುಳ್ಳಯ್ಯ ಹಾಗೂ ತಾಯಿ ಸವಿತಾ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಗಿಲ್ಲಿ ಅಷ್ಟೇ ಎಲ್ಲರನ್ನೂ ನಗಿಸಿದ್ದಾರೆ. ಗಿಲ್ಲಿ ರೀತಿಯೇ ಅವರು ನ್ಯಾಚುರಲ್ ಆಗಿ ಇದ್ದರು. ಗಿಲ್ಲಿ ಕೂಡ ಹೆಚ್ಚು ಎಮೋಷನ್ ತೋರಿಸಿಕೊಳ್ಳದೆ ಅವರನ್ನು ಸ್ವಾಗತಿಸಿಕೊಂಡರು. ಈ ವೇಳೆ ಗಿಲ್ಲಿ ಬಗ್ಗೆ ಒಂದು ಅಚ್ಚರಿಯ ಮಾಹಿತಿಯನ್ನು ಸವಿತಾ…

Read More

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ – Kannada News | Man Arrested After Woman Dies in Suspected Domestic Violence Case in Hyderabad

ಹೈದರಾಬಾದ್, ಡಿಸೆಂಬರ್ 26: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ. ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ – Kannada News | Chikkaballapur Tragedy: CM Siddaramaiah Announces Rs 5 Lakh Compensation for Victims’ Families

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ…

Read More

ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್ – Kannada News | Infosys giving big salaries to freshers, offering upto Rs 21 lakh per annum package for specialized roles

ಬೆಂಗಳೂರು, ಡಿಸೆಂಬರ್ 26: ಐಟಿ ಸರ್ವಿಸಸ್ ಸಂಸ್ಥೆಯಾದ ಇನ್ಫೋಸಿಸ್ (Infosys) ತನ್ನಲ್ಲಿ ಎಂಟ್ರಿ ಲೆವೆಲ್ ಸಂಬಳದ ಮಟ್ಟವನ್ನು ಹೆಚ್ಚಿಸಿದೆ. ಹೊಸಬರಿಗೆ ಈ ಕಂಪನಿ 21 ಲಕ್ಷ ರೂವರೆಗೂ ವಾರ್ಷಿಕ ಪ್ಯಾಕೇಜ್ ಆಫರ್ ಮಾಡುತ್ತಿದೆ. ಇದು ವಿಶೇಷ ಟೆಕ್ನಾಲಜಿ ವಿಭಾಗದಲ್ಲಿ (Specialized technology roles) ನೇಮಕವಾಗುವ ಹೊಸ ಉದ್ಯೋಗಿಗಳಿಗೆ ಇನ್ಫೋಸಿಸ್ ಮಾಡುತ್ತಿರುವ ಭರ್ಜರಿ ಆಫರ್ ಆಗಿದೆ. ಐಟಿ ಸೆಕ್ಟರ್​ನಲ್ಲಿ ಅಷ್ಟೇನೂ ದೊಡ್ಡ ಮೊತ್ತದ ಸಂಬಳ ಕೊಡದ ಇನ್ಫೋಸಿಸ್ ಈಗ ಹೊಸ ಬಾರ್ ಸೆಟ್ ಮಾಡಿದೆ. ಎಐ ಅಳವಡಿಕೆ ಹೆಚ್ಚಿಸಲು…

Read More

Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ – Kannada News | A young man who makes coffee and serves it to customers as he walks

ಬದುಕೇ (life) ಹಾಗೆ, ಮೂರು ಹೊತ್ತಿನ ತುತ್ತಿಗಾಗಿ ಒಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸಿದರೆ, ಇನ್ನು ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಅದರಲ್ಲಿ ಬರುವ ಹಣವನ್ನು ಜೀವನಕ್ಕಾಗಿ ನೆಚ್ಚಿಕೊಳ್ಳುತ್ತಾರೆ. ಆದರೆ ಈ ಯುವಕ (young boy) ತನ್ನ ಬುದ್ದಿವಂತಿಕೆಯನ್ನು ಬಳಸಿಕೊಂಡಿದ್ದಾನೆ. ಗೂಡಂಗಡಿ ಇಟ್ಟುಕೊಳ್ಳದೇ, ನಡೆದುಕೊಂಡು ಹೋಗಿಯೇ ಕಾಫಿ ತಯಾರಿಸಿ ಗ್ರಾಹಕರಿಗೆ ನೀಡುವ ಮೂಲಕ ತನ್ನ ಅಲ್ಪ ದುಡಿಮೆಯಲ್ಲಿ ಖುಷಿ ಕಾಣುತ್ತಿದ್ದಾನೆ. ಈ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಸರಳವಾದ…

Read More

Video: ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ – Kannada News | Panic Aboard Varanasi Lucknow Intercity After Passenger Turns Violent

ಅಮೇಥಿ, ಡಿಸೆಂಬರ್ 26: ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯದಿಂದ ನೋಡುತ್ತಿರುವಾಗ ಯುವಕರು ಪರಸ್ಪರ ಒದೆಯುವುದು ಮತ್ತು ಗುದ್ದಾಡುವುದನ್ನು ತೋರಿಸಲಾಗಿದೆ. ರೈಲು ಹತ್ತುವುದು ಮತ್ತು ಸೀಟು ಲಭ್ಯತೆಯ ಬಗ್ಗೆ ಸಂಘರ್ಷ ಪ್ರಾರಂಭವಾಯಿತು ಎಂದು ವರದಿಯಾಗಿದೆ, ಇದು ಬೇಗನೆ ದೈಹಿಕ ಹಿಂಸೆಗೆ ತಿರುಗಿತು. ಘಟನೆ ನಡೆದಾಗ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಇನ್ನೂ ಅಮೇಥಿ ರೈಲು ನಿಲ್ದಾಣದಲ್ಲಿತ್ತು, ಇದು ಪ್ರಯಾಣಿಕರ ಸುರಕ್ಷತೆಯ…

Read More

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ – Kannada News | Golden Chariot Dedicated to Udupi Krishna: Special Features of the Parthasarathi Suvarna Ratha Revealed

ಉಡುಪಿ, ಡಿಸೆಂಬರ್ 26: ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶರು ಇದೀಗ ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ. ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ…

Read More